AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ-ಇಂಗ್ಲೆಂಡ್ 3ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ENG vs IND 3rd T20I: ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಆದರೂ 2-1 ಅಂತರದಿಂದ ಸರಣಿ ಗೆದ್ದ ಸಾಧನೆ ಮಾಡಿದೆ. ಆಂಗ್ಲರು ನೀಡಿದ್ದ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಲು ವಿಫಲವಾದ ಟೀಮ್ ಇಂಡಿಯಾ ಸರಣಿ ಕ್ಲೀನ್ಸ್ವೀಪ್ ಮಾಡುವಲ್ಲಿ ಎಡವಿತು.

TV9 Web
| Edited By: |

Updated on:Jul 11, 2022 | 9:41 AM

Share
ನ್ಯಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಆದರೂ 2-1 ಅಂತರದಿಂದ ಸರಣಿ ಗೆದ್ದ ಸಾಧನೆ ಮಾಡಿದೆ. ಆಂಗ್ಲರು ನೀಡಿದ್ದ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಲು ವಿಫಲವಾದ ಟೀಮ್ ಇಂಡಿಯಾ ಸರಣಿ ಕ್ಲೀನ್​ಸ್ವೀಪ್​ ಮಾಡುವಲ್ಲಿ ಎಡವಿತು.

ನ್ಯಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಆದರೂ 2-1 ಅಂತರದಿಂದ ಸರಣಿ ಗೆದ್ದ ಸಾಧನೆ ಮಾಡಿದೆ. ಆಂಗ್ಲರು ನೀಡಿದ್ದ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಲು ವಿಫಲವಾದ ಟೀಮ್ ಇಂಡಿಯಾ ಸರಣಿ ಕ್ಲೀನ್​ಸ್ವೀಪ್​ ಮಾಡುವಲ್ಲಿ ಎಡವಿತು.

1 / 6
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಉತ್ತಮ ಆರಂಭ ಪಡೆದುಕೊಂಡಿಲ್ಲ, ಆದರೂ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಉತ್ತಮ ಆರಂಭ ಪಡೆದುಕೊಂಡಿಲ್ಲ, ಆದರೂ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಡೇವಿಡ್ ಮಲನ್ ಹಾಗೂ ಲಿಯಾಮ್ ಲಿವಿಂಗ್ ಸ್ಟೋನ್ ಭರ್ಜರಿ ಜೊತೆಯಾಟ ಆಡಿದರು. ಮಲನ್ 77 ರನ್ ಚಚ್ಚಿದರೆ, ಲಿಯಾಮ್ ಅಜೇಯ 42 ರನ್ ಕಲೆಹಾಕಿದರು.

ಡೇವಿಡ್ ಮಲನ್ ಹಾಗೂ ಲಿಯಾಮ್ ಲಿವಿಂಗ್ ಸ್ಟೋನ್ ಭರ್ಜರಿ ಜೊತೆಯಾಟ ಆಡಿದರು. ಮಲನ್ 77 ರನ್ ಚಚ್ಚಿದರೆ, ಲಿಯಾಮ್ ಅಜೇಯ 42 ರನ್ ಕಲೆಹಾಕಿದರು.

3 / 6
ಇಂಗ್ಲೆಂಡ್ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು. ಭಾರತ ಪರ ರವಿ ಬಿಷ್ಟೋಯ್ ಹಾಗೂ ಹರ್ಷಲ್ ಪಟೇಲ್ ತಲಾ 2 ವಿಕೆಟ್ ಕಿತ್ತರೆ, ಆವೇಶ್ ಖಾನ್ ಹಾಗೂ ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಪಡೆದರು.

ಇಂಗ್ಲೆಂಡ್ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು. ಭಾರತ ಪರ ರವಿ ಬಿಷ್ಟೋಯ್ ಹಾಗೂ ಹರ್ಷಲ್ ಪಟೇಲ್ ತಲಾ 2 ವಿಕೆಟ್ ಕಿತ್ತರೆ, ಆವೇಶ್ ಖಾನ್ ಹಾಗೂ ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಪಡೆದರು.

4 / 6
ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಿದ ಭಾರತ 50ಕ್ಕೂ ಮುನ್ನವೇ ಮುಖ್ಯ 3 ವಿಕೆಟ್ ಕಳೆದುಕೊಂಡಿತು. ಆದರೆ, ಸೂರ್ಯ ಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಿದ ಭಾರತ 50ಕ್ಕೂ ಮುನ್ನವೇ ಮುಖ್ಯ 3 ವಿಕೆಟ್ ಕಳೆದುಕೊಂಡಿತು. ಆದರೆ, ಸೂರ್ಯ ಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

5 / 6
ಅದರಲ್ಲೂ ಸೂರ್ಯ ಸ್ಫೋಟಕ ಬ್ಯಾಟಿಂಗ್ ನಡೆಸಿ ಆಕರ್ಷಕ ಶತಕ ಸಿಡಿಸಿದರು. ಆದರೆ, ಇದು ಫಲ ಸಿಗಲಿಲ್ಲ. ಸೂರ್ಯ 55 ಎಸೆತಗಳಲ್ಲಿ 14 ಫೋರ್, 6 ಸಿಕ್ಸರ್ ಸಿಡಿಸಿ 117 ರನ್ಗೆ ಔಟಾಗುವ ಮೂಲಕ ಭಾರತದ ಸೋಲು ಖಚಿತವಾಯಿತು. ಟೀಮ್ ಇಂಡಿಯಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಲಷ್ಟೇ ಶಕ್ತವಾಯಿತು.

ಅದರಲ್ಲೂ ಸೂರ್ಯ ಸ್ಫೋಟಕ ಬ್ಯಾಟಿಂಗ್ ನಡೆಸಿ ಆಕರ್ಷಕ ಶತಕ ಸಿಡಿಸಿದರು. ಆದರೆ, ಇದು ಫಲ ಸಿಗಲಿಲ್ಲ. ಸೂರ್ಯ 55 ಎಸೆತಗಳಲ್ಲಿ 14 ಫೋರ್, 6 ಸಿಕ್ಸರ್ ಸಿಡಿಸಿ 117 ರನ್ಗೆ ಔಟಾಗುವ ಮೂಲಕ ಭಾರತದ ಸೋಲು ಖಚಿತವಾಯಿತು. ಟೀಮ್ ಇಂಡಿಯಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಲಷ್ಟೇ ಶಕ್ತವಾಯಿತು.

6 / 6

Published On - 9:41 am, Mon, 11 July 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ