AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಕೆನ್ನಿಂಗ್​ಟನ್​ನಲ್ಲಿ ಮೊದಲ ಏಕದಿನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಾಕಿ ಉಳಿದಿದ್ದ ಒಂದು ಟೆಸ್ಟ್ ಪಂದ್ಯದ ಜೊತೆ ಟಿ20 ಸರಣಿ ಕೂಡ ಮುಕ್ತಾಯಗೊಂಡಿದ್ದು ಇದೀಗ ಏಕದಿನ ಸರಣಿಗೆ ವೇದಿಕೆ ಸಜ್ಜಾಗಿದೆ.

TV9 Web
| Updated By: Vinay Bhat|

Updated on:Jul 12, 2022 | 10:14 AM

Share
ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಾಕಿ ಉಳಿದಿದ್ದ ಒಂದು ಟೆಸ್ಟ್ ಪಂದ್ಯದ ಜೊತೆ ಟಿ20 ಸರಣಿ ಕೂಡ ಮುಕ್ತಾಯಗೊಂಡಿದ್ದು ಇದೀಗ ಏಕದಿನ ಸರಣಿಗೆ ವೇದಿಕೆ ಸಜ್ಜಾಗಿದೆ. ಇಂದು ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಮೊದಲ ಏಕದಿನ ಆಯೋಜಿಸಲಾಗಿದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಉಭಯ ತಂಡಗಳ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಾಕಿ ಉಳಿದಿದ್ದ ಒಂದು ಟೆಸ್ಟ್ ಪಂದ್ಯದ ಜೊತೆ ಟಿ20 ಸರಣಿ ಕೂಡ ಮುಕ್ತಾಯಗೊಂಡಿದ್ದು ಇದೀಗ ಏಕದಿನ ಸರಣಿಗೆ ವೇದಿಕೆ ಸಜ್ಜಾಗಿದೆ. ಇಂದು ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಮೊದಲ ಏಕದಿನ ಆಯೋಜಿಸಲಾಗಿದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಉಭಯ ತಂಡಗಳ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.

1 / 6
ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂದಿನ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಕೊಹ್ಲಿ ಗಾಯದ ಬಗ್ಗೆ ಹೆಚ್ಚಿನ ವಿವರಗಳು ಖಚಿತವಾಗಿಲ್ಲ.

ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂದಿನ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಕೊಹ್ಲಿ ಗಾಯದ ಬಗ್ಗೆ ಹೆಚ್ಚಿನ ವಿವರಗಳು ಖಚಿತವಾಗಿಲ್ಲ.

2 / 6
ಬಹಳ ಸಮಯದ ನಂತರ ಶಿಖರ್ ಧವನ್ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇವರು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಕೊಹ್ಲಿ ಹೊರಗುಳಿದರೆ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ಗೆ ಸ್ಥಾನ ಸಿಗಲಿದೆ.

ಬಹಳ ಸಮಯದ ನಂತರ ಶಿಖರ್ ಧವನ್ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇವರು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಕೊಹ್ಲಿ ಹೊರಗುಳಿದರೆ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ಗೆ ಸ್ಥಾನ ಸಿಗಲಿದೆ.

3 / 6
ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿದ್ದು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ನಂತರದ ಸ್ಥಾನದಲ್ಲಿ ಆಡಲಿದ್ದಾರೆ.

ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿದ್ದು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ನಂತರದ ಸ್ಥಾನದಲ್ಲಿ ಆಡಲಿದ್ದಾರೆ.

4 / 6
ಟೀಮ್ ಇಂಡಿಯಾದ ಬೌಲಿಂಗ್ ಆಯ್ಕೆ ಕೊಂಚ ಕಷ್ಟವಾಗಿದೆ. ಮತ್ತೊಬ್ಬ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಆಡಿಸಬೇಕೊ ಅಥವಾ ಪ್ರಸಿದ್ಧ್ ಕೃಷ್ಣ ಆಯ್ಕೆ ಮಾಡುತ್ತಾರೊ ನೋಡಬೇಕಿದೆ. ಉಳಿದಂತೆ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

ಟೀಮ್ ಇಂಡಿಯಾದ ಬೌಲಿಂಗ್ ಆಯ್ಕೆ ಕೊಂಚ ಕಷ್ಟವಾಗಿದೆ. ಮತ್ತೊಬ್ಬ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಆಡಿಸಬೇಕೊ ಅಥವಾ ಪ್ರಸಿದ್ಧ್ ಕೃಷ್ಣ ಆಯ್ಕೆ ಮಾಡುತ್ತಾರೊ ನೋಡಬೇಕಿದೆ. ಉಳಿದಂತೆ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

5 / 6
ಅಭ್ಯಾಸದಲ್ಲಿ ತೊಡಗಿಕೊಂಡಿರುವ ಟೀಮ್ ಇಂಡಿಯಾ ಆಟಗಾರರು.

ಅಭ್ಯಾಸದಲ್ಲಿ ತೊಡಗಿಕೊಂಡಿರುವ ಟೀಮ್ ಇಂಡಿಯಾ ಆಟಗಾರರು.

6 / 6

Published On - 10:14 am, Tue, 12 July 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ