AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಜಸ್​ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿಯಲು ಇದುವೇ ಕಾರಣ

ENG vs IND: ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಬುಮ್ರಾ ಕೇವಲ 19 ರನ್​ಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ತಂಡವನ್ನು ಎಡೆಮುರಿ ಕಟ್ಟಿದ್ದರು.

TV9 Web
| Edited By: |

Updated on: Jul 17, 2022 | 3:43 PM

Share
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಟೀಮ್ ಇಂಡಿಯಾ ಪ್ರಮುಖ ಬೌಲರೇ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬುದು ವಿಶೇಷ. ಹೌದು, ಜಸ್​ಪ್ರೀತ್ ಬುಮ್ರಾ 3ನೇ ಏಕದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದಿದ್ದಾರೆ. ಟಾಸ್ ಗೆದ್ದ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಒಂದು ಬದಲಾವಣೆ ಎಂದು ತಿಳಿಸಿದ್ದರು.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಟೀಮ್ ಇಂಡಿಯಾ ಪ್ರಮುಖ ಬೌಲರೇ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬುದು ವಿಶೇಷ. ಹೌದು, ಜಸ್​ಪ್ರೀತ್ ಬುಮ್ರಾ 3ನೇ ಏಕದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದಿದ್ದಾರೆ. ಟಾಸ್ ಗೆದ್ದ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಒಂದು ಬದಲಾವಣೆ ಎಂದು ತಿಳಿಸಿದ್ದರು.

1 / 6
ಅದರಂತೆ ಜಸ್​ಪ್ರೀತ್ ಬುಮ್ರಾ ಅವರು ಹೊರಗುಳಿದಿದ್ದಾರೆ. ಅವರ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ರೋಹಿತ್ ಶರ್ಮಾ ತಿಳಿಸಿದ್ದರು. ಇದರ ಬೆನ್ನಲ್ಲೇ ನಿರ್ಣಾಯಕ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅದರಂತೆ ಜಸ್​ಪ್ರೀತ್ ಬುಮ್ರಾ ಅವರು ಹೊರಗುಳಿದಿದ್ದಾರೆ. ಅವರ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ರೋಹಿತ್ ಶರ್ಮಾ ತಿಳಿಸಿದ್ದರು. ಇದರ ಬೆನ್ನಲ್ಲೇ ನಿರ್ಣಾಯಕ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಈ ಪ್ರಶ್ನೆಗೆ ಇಲ್ಲಿದೆ ಉತ್ತರ...ಓಲ್ಡ್ ಟ್ರಾಫರ್ಡ್​ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಅವರ ಕಾಲು ಉಳುಕಿದೆ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದು ಗಂಭೀರ ಗಾಯವಲ್ಲದಿದ್ದರೂ, ಉಳುಕಿನೊಂದಿಗೆ ಬೌಲಿಂಗ್ ಮಾಡಿದ್ರೆ ಸಮಸ್ಯೆ ಬಿಗಡಾಯಿಸುವ ಸಾಧ್ಯತೆಯಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ.

ಈ ಪ್ರಶ್ನೆಗೆ ಇಲ್ಲಿದೆ ಉತ್ತರ...ಓಲ್ಡ್ ಟ್ರಾಫರ್ಡ್​ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಅವರ ಕಾಲು ಉಳುಕಿದೆ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದು ಗಂಭೀರ ಗಾಯವಲ್ಲದಿದ್ದರೂ, ಉಳುಕಿನೊಂದಿಗೆ ಬೌಲಿಂಗ್ ಮಾಡಿದ್ರೆ ಸಮಸ್ಯೆ ಬಿಗಡಾಯಿಸುವ ಸಾಧ್ಯತೆಯಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ.

3 / 6
ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಬುಮ್ರಾ ಕೇವಲ 19 ರನ್​ಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ತಂಡವನ್ನು ಎಡೆಮುರಿ ಕಟ್ಟಿದ್ದರು. ಇನ್ನು 2ನೇ ಪಂದ್ಯದಲ್ಲೂ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 1-1 ಅಂತರದಲ್ಲಿರುವ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವುದು ಇಂಗ್ಲೆಂಡ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿವೆ.

ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಬುಮ್ರಾ ಕೇವಲ 19 ರನ್​ಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ತಂಡವನ್ನು ಎಡೆಮುರಿ ಕಟ್ಟಿದ್ದರು. ಇನ್ನು 2ನೇ ಪಂದ್ಯದಲ್ಲೂ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ 1-1 ಅಂತರದಲ್ಲಿರುವ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವುದು ಇಂಗ್ಲೆಂಡ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿವೆ.

4 / 6
ಇಂಗ್ಲೆಂಡ್ ಪ್ಲೇಯಿಂಗ್ 11: ಜೇಸನ್ ರಾಯ್ , ಜಾನಿ ಬೈರ್‌ಸ್ಟೋವ್ , ಜೋ ರೂಟ್ , ಬೆನ್ ಸ್ಟೋಕ್ಸ್ , ಜೋಸ್ ಬಟ್ಲರ್ (ನಾಯಕ) ಲಿಯಾಮ್ ಲಿವಿಂಗ್‌ಸ್ಟೋನ್ , ಮೊಯಿನ್ ಅಲಿ , ಕ್ರೇಗ್ ಓವರ್‌ಟನ್ , ಡೇವಿಡ್ ವಿಲ್ಲಿ , ಬ್ರೈಡನ್ ಕಾರ್ಸೆ , ರೀಸ್ ಟೋಪ್ಲಿ

ಇಂಗ್ಲೆಂಡ್ ಪ್ಲೇಯಿಂಗ್ 11: ಜೇಸನ್ ರಾಯ್ , ಜಾನಿ ಬೈರ್‌ಸ್ಟೋವ್ , ಜೋ ರೂಟ್ , ಬೆನ್ ಸ್ಟೋಕ್ಸ್ , ಜೋಸ್ ಬಟ್ಲರ್ (ನಾಯಕ) ಲಿಯಾಮ್ ಲಿವಿಂಗ್‌ಸ್ಟೋನ್ , ಮೊಯಿನ್ ಅಲಿ , ಕ್ರೇಗ್ ಓವರ್‌ಟನ್ , ಡೇವಿಡ್ ವಿಲ್ಲಿ , ಬ್ರೈಡನ್ ಕಾರ್ಸೆ , ರೀಸ್ ಟೋಪ್ಲಿ

5 / 6
ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್ ( ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಯುಜ್ವೇಂದ್ರ ಚಾಹಲ್ , ಪ್ರಸಿದ್ಧ್ ಕೃಷ್ಣ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್ ( ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಯುಜ್ವೇಂದ್ರ ಚಾಹಲ್ , ಪ್ರಸಿದ್ಧ್ ಕೃಷ್ಣ

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ