AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿಯಲು ಇದುವೇ ಕಾರಣ

England vs India 1st Odi: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿಯ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವಕಾಶ ಪಡೆದಿದ್ದಾರೆ.

TV9 Web
| Edited By: |

Updated on: Jul 12, 2022 | 6:04 PM

Share
ಲಂಡನ್​ನ ಕಿಯಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಆದರೆ ತಂಡದ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದಾಗ ಆ ಪಟ್ಟಿಯಲ್ಲಿ ಕೊಹ್ಲಿಯ ಹೆಸರು ಇರಲಿಲ್ಲ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಗೆ ಒಳಗಾಗಿರುವುದು.

ಲಂಡನ್​ನ ಕಿಯಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಆದರೆ ತಂಡದ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದಾಗ ಆ ಪಟ್ಟಿಯಲ್ಲಿ ಕೊಹ್ಲಿಯ ಹೆಸರು ಇರಲಿಲ್ಲ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಗೆ ಒಳಗಾಗಿರುವುದು.

1 / 5
ಹೌದು, ವಿರಾಟ್ ಕೊಹ್ಲಿಗೆ ತೊಡೆ ಸಂದು ನೋವಿನ ಸಮಸ್ಯೆ ಎದುರಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಮೊದಲ ಏಕದಿನ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ನಿರ್ಧರಿಸಿದ್ದಾರೆ.

ಹೌದು, ವಿರಾಟ್ ಕೊಹ್ಲಿಗೆ ತೊಡೆ ಸಂದು ನೋವಿನ ಸಮಸ್ಯೆ ಎದುರಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಮೊದಲ ಏಕದಿನ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 5
ಇದಾಗ್ಯೂ ಕೊಹ್ಲಿ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಈಗಾಗಲೇ ವೈದ್ಯಕೀಯ ತಪಾಸಣೆ ಮುಗಿಸಿ ಕೊಹ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹಾಗಾಗಿ ಜುಲೈ 14 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮೊದಲ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.

ಇದಾಗ್ಯೂ ಕೊಹ್ಲಿ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಈಗಾಗಲೇ ವೈದ್ಯಕೀಯ ತಪಾಸಣೆ ಮುಗಿಸಿ ಕೊಹ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹಾಗಾಗಿ ಜುಲೈ 14 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮೊದಲ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.

3 / 5
 ಇಂಗ್ಲೆಂಡ್ (ಪ್ಲೇಯಿಂಗ್ 11): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ

ಇಂಗ್ಲೆಂಡ್ (ಪ್ಲೇಯಿಂಗ್ 11): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ

4 / 5
 ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

5 / 5
Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್