AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ವಿರುದ್ಧದ ಸೆಮಿಫೈನಲ್‌ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ..!

T20 World Cup 2022: ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

TV9 Web
| Edited By: |

Updated on:Nov 07, 2022 | 2:32 PM

Share
ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದ್ದು,  ಗ್ರೂಪ್ 1 ರಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಆಘಾತ ಎದುರಾಗಿದೆ.

ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದ್ದು, ಗ್ರೂಪ್ 1 ರಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಆಘಾತ ಎದುರಾಗಿದೆ.

1 / 5
ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

2 / 5
ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್​ನ ಏಕೈಕ ಬ್ಯಾಟ್ಸ್‌ಮನ್ ಮಲಾನ್, ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು.

ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್​ನ ಏಕೈಕ ಬ್ಯಾಟ್ಸ್‌ಮನ್ ಮಲಾನ್, ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು.

3 / 5
ಸೆಮಿಫೈನಲ್‌ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಮಲಾನ್ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಆದರೆ ಮಲಾನ್ ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ಇದೆ ಎಂದು ಆದಿಲ್ ರಶೀದ್ ಹೇಳಿದ್ದಾರೆ.

ಸೆಮಿಫೈನಲ್‌ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಮಲಾನ್ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಆದರೆ ಮಲಾನ್ ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ಇದೆ ಎಂದು ಆದಿಲ್ ರಶೀದ್ ಹೇಳಿದ್ದಾರೆ.

4 / 5
ಈ ವಿಶ್ವಕಪ್‌ನಲ್ಲಿ ಮಲಾನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 18 ರನ್‌ ಸಿಡಿಸಿದರೆ, ಐರ್ಲೆಂಡ್ ವಿರುದ್ಧ 35 ರನ್ ಗಳಿಸಿದರು. ಮಲಾನ್ ನ್ಯೂಜಿಲೆಂಡ್ ವಿರುದ್ಧ 3 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಈ ವಿಶ್ವಕಪ್‌ನಲ್ಲಿ ಮಲಾನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 18 ರನ್‌ ಸಿಡಿಸಿದರೆ, ಐರ್ಲೆಂಡ್ ವಿರುದ್ಧ 35 ರನ್ ಗಳಿಸಿದರು. ಮಲಾನ್ ನ್ಯೂಜಿಲೆಂಡ್ ವಿರುದ್ಧ 3 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

5 / 5

Published On - 2:32 pm, Mon, 7 November 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ