AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ವಿರುದ್ಧದ ಸೆಮಿಫೈನಲ್‌ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ..!

T20 World Cup 2022: ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

TV9 Web
| Updated By: ಪೃಥ್ವಿಶಂಕರ

Updated on:Nov 07, 2022 | 2:32 PM

ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದ್ದು,  ಗ್ರೂಪ್ 1 ರಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಆಘಾತ ಎದುರಾಗಿದೆ.

ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದ್ದು, ಗ್ರೂಪ್ 1 ರಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಆಘಾತ ಎದುರಾಗಿದೆ.

1 / 5
ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಇಂಗ್ಲೆಂಡ್‌ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

2 / 5
ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್​ನ ಏಕೈಕ ಬ್ಯಾಟ್ಸ್‌ಮನ್ ಮಲಾನ್, ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು.

ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್​ನ ಏಕೈಕ ಬ್ಯಾಟ್ಸ್‌ಮನ್ ಮಲಾನ್, ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು.

3 / 5
ಸೆಮಿಫೈನಲ್‌ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಮಲಾನ್ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಆದರೆ ಮಲಾನ್ ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ಇದೆ ಎಂದು ಆದಿಲ್ ರಶೀದ್ ಹೇಳಿದ್ದಾರೆ.

ಸೆಮಿಫೈನಲ್‌ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಮಲಾನ್ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಆದರೆ ಮಲಾನ್ ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ಇದೆ ಎಂದು ಆದಿಲ್ ರಶೀದ್ ಹೇಳಿದ್ದಾರೆ.

4 / 5
ಈ ವಿಶ್ವಕಪ್‌ನಲ್ಲಿ ಮಲಾನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 18 ರನ್‌ ಸಿಡಿಸಿದರೆ, ಐರ್ಲೆಂಡ್ ವಿರುದ್ಧ 35 ರನ್ ಗಳಿಸಿದರು. ಮಲಾನ್ ನ್ಯೂಜಿಲೆಂಡ್ ವಿರುದ್ಧ 3 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಈ ವಿಶ್ವಕಪ್‌ನಲ್ಲಿ ಮಲಾನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 18 ರನ್‌ ಸಿಡಿಸಿದರೆ, ಐರ್ಲೆಂಡ್ ವಿರುದ್ಧ 35 ರನ್ ಗಳಿಸಿದರು. ಮಲಾನ್ ನ್ಯೂಜಿಲೆಂಡ್ ವಿರುದ್ಧ 3 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

5 / 5

Published On - 2:32 pm, Mon, 7 November 22

Follow us
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ