AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷಗಳ ನಂತರ ಪಾಕ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಆಂಗ್ಲರು; ಸೋಲುಗಳ ಸರಣಿ ಮುಂದುವರೆಸಿದ ಬಾಬರ್ ಪಡೆ

PAK vs ENG: ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪಾಕಿಸ್ತಾನದಲ್ಲಿ ಎರಡು ಟೆಸ್ಟ್ ಸರಣಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಆಸ್ಟ್ರೇಲಿಯಾ 1959ರಲ್ಲಿ ಈ ಕೆಲಸ ಮಾಡಿತ್ತು.

TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 4:50 PM

ಪಾಕಿಸ್ತಾನಕ್ಕೆ ತನ್ನ ತವರಿನಲ್ಲಿಯೇ ಹೀನಾಯ ಸೋಲು ನೀಡುವಲ್ಲಿ ಆಂಗ್ಲರು ಯಶಸ್ವಿಯಾಗಿದ್ದಾರೆ. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್, ಎರಡನೇ ಟೆಸ್ಟ್‌ನ ನಾಲ್ಕನೇ ದಿನದಂದು ಪಾಕಿಸ್ತಾನವನ್ನು 26 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಈ ರೋಚಕ ಪಂದ್ಯದ ಗೆಲುವಿನೊಂದಿಗೆ ಹಲವು ದಾಖಲೆಗಳು ಸೃಷ್ಟಿಯಾಗಿವೆ. ಆ ದಾಖಲೆಗಳ ವಿವರ ಹೀಗಿದೆ.

ಪಾಕಿಸ್ತಾನಕ್ಕೆ ತನ್ನ ತವರಿನಲ್ಲಿಯೇ ಹೀನಾಯ ಸೋಲು ನೀಡುವಲ್ಲಿ ಆಂಗ್ಲರು ಯಶಸ್ವಿಯಾಗಿದ್ದಾರೆ. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್, ಎರಡನೇ ಟೆಸ್ಟ್‌ನ ನಾಲ್ಕನೇ ದಿನದಂದು ಪಾಕಿಸ್ತಾನವನ್ನು 26 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಈ ರೋಚಕ ಪಂದ್ಯದ ಗೆಲುವಿನೊಂದಿಗೆ ಹಲವು ದಾಖಲೆಗಳು ಸೃಷ್ಟಿಯಾಗಿವೆ. ಆ ದಾಖಲೆಗಳ ವಿವರ ಹೀಗಿದೆ.

1 / 5
ಪಾಕಿಸ್ತಾನದಲ್ಲಿ ಇಂಗ್ಲೆಂಡ್‌ಗೆ ಇದು ನಾಲ್ಕನೇ ಟೆಸ್ಟ್ ಗೆಲುವು. ಈ ಮೊದಲು 1961 ರಲ್ಲಿ ಲಾಹೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ನಂತರ 2000 ರಲ್ಲಿ ಕರಾಚಿಯಲ್ಲಿ ಮತ್ತು ರಾವಲ್ಪಿಂಡಿಯಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು.

ಪಾಕಿಸ್ತಾನದಲ್ಲಿ ಇಂಗ್ಲೆಂಡ್‌ಗೆ ಇದು ನಾಲ್ಕನೇ ಟೆಸ್ಟ್ ಗೆಲುವು. ಈ ಮೊದಲು 1961 ರಲ್ಲಿ ಲಾಹೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ನಂತರ 2000 ರಲ್ಲಿ ಕರಾಚಿಯಲ್ಲಿ ಮತ್ತು ರಾವಲ್ಪಿಂಡಿಯಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು.

2 / 5
ಈ ಸರಣಿಯ ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಕೂಡ ಪಾಕಿಸ್ತಾನವನ್ನು ಸೋಲಿಸಿತ್ತು. 1959ರ ನಂತರ ತವರಿನಲ್ಲಿ ಪಾಕಿಸ್ತಾನ ಸತತ ಮೂರು ಟೆಸ್ಟ್ ಪಂದ್ಯಗಳನ್ನು ಸೋತಿರುವುದು ಇದೇ ಮೊದಲು.

ಈ ಸರಣಿಯ ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಕೂಡ ಪಾಕಿಸ್ತಾನವನ್ನು ಸೋಲಿಸಿತ್ತು. 1959ರ ನಂತರ ತವರಿನಲ್ಲಿ ಪಾಕಿಸ್ತಾನ ಸತತ ಮೂರು ಟೆಸ್ಟ್ ಪಂದ್ಯಗಳನ್ನು ಸೋತಿರುವುದು ಇದೇ ಮೊದಲು.

3 / 5
ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪಾಕಿಸ್ತಾನದಲ್ಲಿ ಎರಡು ಟೆಸ್ಟ್ ಸರಣಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಆಸ್ಟ್ರೇಲಿಯಾ 1959ರಲ್ಲಿ ಈ ಕೆಲಸ ಮಾಡಿತ್ತು. ಶ್ರೀಲಂಕಾ 1995 ಮತ್ತು 2000ರಲ್ಲಿ ಈ ಕೆಲಸ ಮಾಡಿದೆ. 2004ರಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು.

ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪಾಕಿಸ್ತಾನದಲ್ಲಿ ಎರಡು ಟೆಸ್ಟ್ ಸರಣಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಆಸ್ಟ್ರೇಲಿಯಾ 1959ರಲ್ಲಿ ಈ ಕೆಲಸ ಮಾಡಿತ್ತು. ಶ್ರೀಲಂಕಾ 1995 ಮತ್ತು 2000ರಲ್ಲಿ ಈ ಕೆಲಸ ಮಾಡಿದೆ. 2004ರಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು.

4 / 5
ಇಂಗ್ಲೆಂಡ್ 22 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಗೆದ್ದಿದೆ. ಈ ಸೋಲಿನ ನಷ್ಟವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ ರೇಸ್​ನಿಂದ ಪಾಕಿಸ್ತಾನವನ್ನು ಹೊರತಳ್ಳಿದೆ.

ಇಂಗ್ಲೆಂಡ್ 22 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಗೆದ್ದಿದೆ. ಈ ಸೋಲಿನ ನಷ್ಟವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ ರೇಸ್​ನಿಂದ ಪಾಕಿಸ್ತಾನವನ್ನು ಹೊರತಳ್ಳಿದೆ.

5 / 5

Published On - 8:49 pm, Mon, 12 December 22

Follow us
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್