AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ತಂಡದಿಂದ ಹೊರಬಿದ್ದ ಸ್ಟಾರ್ ಬೌಲರ್; ಈ ವರ್ಷ ಯಾವುದೇ ಪಂದ್ಯ ಆಡುವುದಿಲ್ಲ..!

Mark Wood: ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಇಂಜುರಿಯಿಂದಾಗಿ ಈ ವರ್ಷ ಅಂದರೆ 2024 ರಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಪೃಥ್ವಿಶಂಕರ
|

Updated on: Sep 07, 2024 | 9:43 PM

Share
ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಇಂಜುರಿಯಿಂದಾಗಿ ಈ ವರ್ಷ ಅಂದರೆ 2024 ರಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಇಂಜುರಿಯಿಂದಾಗಿ ಈ ವರ್ಷ ಅಂದರೆ 2024 ರಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

1 / 5
ಇಂಗ್ಲೆಂಡ್ ತಂಡಕ್ಕೆ ಈ ಸುದ್ದಿ ನುಂಗಲಾರದ ಬಿಸಿ ತುಪ್ಪವಾಗಿದೆ. ಏಕೆಂದರೆ ಈಗ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಆ ಬಳಿಕ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಇಂಗ್ಲೆಂಡ್​ಗೆ ಈ ಸರಣಿ ಬಹಳ ಮುಖ್ಯವಾಗಿದೆ. ಹಾಗಾಗಿ ತಂಡದ ಪ್ರಮುಖ ಬೌಲರ್ ಆಗಿರುವ ಮಾರ್ಕ್ ವುಡ್ ಎಕ್ಸ್​ ಫ್ಯಾಕ್ಟರ್ ಆಗುವ ಸಾಧ್ಯತೆಗಳಿತ್ತು.

ಇಂಗ್ಲೆಂಡ್ ತಂಡಕ್ಕೆ ಈ ಸುದ್ದಿ ನುಂಗಲಾರದ ಬಿಸಿ ತುಪ್ಪವಾಗಿದೆ. ಏಕೆಂದರೆ ಈಗ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಆ ಬಳಿಕ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಇಂಗ್ಲೆಂಡ್​ಗೆ ಈ ಸರಣಿ ಬಹಳ ಮುಖ್ಯವಾಗಿದೆ. ಹಾಗಾಗಿ ತಂಡದ ಪ್ರಮುಖ ಬೌಲರ್ ಆಗಿರುವ ಮಾರ್ಕ್ ವುಡ್ ಎಕ್ಸ್​ ಫ್ಯಾಕ್ಟರ್ ಆಗುವ ಸಾಧ್ಯತೆಗಳಿತ್ತು.

2 / 5
ಆದರೆ ಮೊಣಕೈ ಗಾಯದಿಂದ ಬಳಲುತ್ತಿರುವ ಮಾರ್ಕ್ ವುಡ್ ಒಂದು ವರ್ಷ ತಂಡದಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ವುಡ್ ಅವರ ಬಲ ಮೊಣಕೈ ಮೂಳೆಯಲ್ಲಿ ಗಾಯವಾಗಿದೆ ಎಂಬುದು ವೈದ್ಯಕೀಯ ಸ್ಕ್ಯಾನ್ ಮೂಲಕ ದೃಢಪಡಿಸಲಾಗಿದೆ. ಹೀಗಾಗಿ ಈ ವರ್ಷದ ಉಳಿದ ಪಂದ್ಯಗಳಲ್ಲಿ ಮಾರ್ಕ್ ವುಡ್ ಆಡುವುದಿಲ್ಲ ಎಂದಿದೆ.

ಆದರೆ ಮೊಣಕೈ ಗಾಯದಿಂದ ಬಳಲುತ್ತಿರುವ ಮಾರ್ಕ್ ವುಡ್ ಒಂದು ವರ್ಷ ತಂಡದಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ವುಡ್ ಅವರ ಬಲ ಮೊಣಕೈ ಮೂಳೆಯಲ್ಲಿ ಗಾಯವಾಗಿದೆ ಎಂಬುದು ವೈದ್ಯಕೀಯ ಸ್ಕ್ಯಾನ್ ಮೂಲಕ ದೃಢಪಡಿಸಲಾಗಿದೆ. ಹೀಗಾಗಿ ಈ ವರ್ಷದ ಉಳಿದ ಪಂದ್ಯಗಳಲ್ಲಿ ಮಾರ್ಕ್ ವುಡ್ ಆಡುವುದಿಲ್ಲ ಎಂದಿದೆ.

3 / 5
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದ ಮಾರ್ಕ್ ವುಡ್ ಕೊನೆಯದಾಗಿ ಶ್ರೀಲಂಕಾ ವಿರುದ್ಧ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಇದರೊಂದಿಗೆ ವುಡ್ ಅವರ ಬಲತೊಡೆಯ ಭಾಗಕ್ಕೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ, ವುಡ್ ತೊಡೆಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಅವರ ವೈದ್ಯಕೀಯ ತಂಡದೊಂದಿಗೆ ಪುನರ್ವಸತಿ ಪ್ರಕ್ರಿಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ECB ಹೇಳಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದ ಮಾರ್ಕ್ ವುಡ್ ಕೊನೆಯದಾಗಿ ಶ್ರೀಲಂಕಾ ವಿರುದ್ಧ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಇದರೊಂದಿಗೆ ವುಡ್ ಅವರ ಬಲತೊಡೆಯ ಭಾಗಕ್ಕೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ, ವುಡ್ ತೊಡೆಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಅವರ ವೈದ್ಯಕೀಯ ತಂಡದೊಂದಿಗೆ ಪುನರ್ವಸತಿ ಪ್ರಕ್ರಿಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ECB ಹೇಳಿದೆ.

4 / 5
ಇಂಜುರಿಗೊಳಗಾಗಿರುವ ಮಾರ್ಕ್ ವುಡ್ ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪ್ರಮುಖ ಟೆಸ್ಟ್ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಇಸಿಬಿ ಖಚಿತಪಡಿಸಿದೆ. ಇಂಗ್ಲೆಂಡ್‌ನ ವೈಟ್‌ಬಾಲ್‌ ಪ್ರವಾಸ ಮತ್ತು 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಫಿಟ್‌ ಆಗುವುದು ಅವರ ಗುರಿಯಾಗಿದೆ ಎಂದು ಮಂಡಳಿ ತಿಳಿಸಿದೆ.

ಇಂಜುರಿಗೊಳಗಾಗಿರುವ ಮಾರ್ಕ್ ವುಡ್ ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪ್ರಮುಖ ಟೆಸ್ಟ್ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಇಸಿಬಿ ಖಚಿತಪಡಿಸಿದೆ. ಇಂಗ್ಲೆಂಡ್‌ನ ವೈಟ್‌ಬಾಲ್‌ ಪ್ರವಾಸ ಮತ್ತು 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಫಿಟ್‌ ಆಗುವುದು ಅವರ ಗುರಿಯಾಗಿದೆ ಎಂದು ಮಂಡಳಿ ತಿಳಿಸಿದೆ.

5 / 5
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!