AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಆತ್ಮ ವಿಶ್ವಾಸ… ನೋಡಿ ಎಂಜಾಯ್ ಮಾಡು ಎಂದ ಹಾರ್ದಿಕ್ ಪಾಂಡ್ಯ ಕಲೆಹಾಕಿದ್ದು ಕೇವಲ 6 ರನ್

South Africa vs India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 124 ರನ್​ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Nov 11, 2024 | 10:53 AM

Share
ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

1 / 5
ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

2 / 5
ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

3 / 5
19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

4 / 5
ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

5 / 5
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು