AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಆತ್ಮ ವಿಶ್ವಾಸ… ನೋಡಿ ಎಂಜಾಯ್ ಮಾಡು ಎಂದ ಹಾರ್ದಿಕ್ ಪಾಂಡ್ಯ ಕಲೆಹಾಕಿದ್ದು ಕೇವಲ 6 ರನ್

South Africa vs India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 124 ರನ್​ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Nov 11, 2024 | 10:53 AM

ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

ಗೆಬಾಹದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಅದರಲ್ಲೂ ಡೆತ್ ಓವರ್​ಗಳಲ್ಲಿ ರನ್​ಗಳಿಸಲು ಭಾರತೀಯ ಬ್ಯಾಟರ್​ಗಳು ಪರದಾಡಿದರು. ಇದರ ನಡುವೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಅರ್ಷದೀಪ್ ಸಿಂಗ್ ಒಂದು ಸಿಕ್ಸ್ ಸಿಡಿಸಿ ಗಮನ ಸೆಳೆದಿದ್ದರು. ಆದರೆ ಪಾಂಡ್ಯ ನಡೆಯಿಂದಾಗಿ ಅರ್ಷದೀಪ್​ಗೆ ಹೆಚ್ಚಿನ ಬಾಲ್​ಗಳನ್ನು ಎದುರಿಸಲು ಅವಕಾಶ ಸಿಕ್ಕಿರಲಿಲ್ಲ.

1 / 5
ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

ಕೊನೆಯ ಮೂರು ಓವರ್​ಗಳ ವೇಳೆ ಸ್ಟ್ರೈಕ್ ಬದಲಿಸಲು ಹಾರ್ದಿಕ್ ಪಾಂಡ್ಯ ನಿರಾಕರಿಸಿದ್ದರು. ಅದರಲ್ಲೂ 19ನೇ ಓವರ್​ನ 2ನೇ ಎಸೆತದಲ್ಲಿ ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುವ ಮೂಲಕ ಪಾಂಡ್ಯಗೆ ಸ್ಟ್ರೈಕ್ ನೀಡಿದ್ದರು. ಈ ವೇಳೆ ಹಾರ್ದಿಕ್ ಆಡಿದ ಮಾತುಗಳೇ ಈಗ ಟ್ರೋಲಿಗರಿಗೆ ಆಹಾರವಾಗಿದೆ.

2 / 5
ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

ಅರ್ಷದೀಪ್ ಸಿಂಗ್ ಸಿಂಗಲ್ ತೆಗೆಯುತ್ತಿದ್ದಂತೆ ಹಾರ್ದಿಕ್ ಪಾಂಡ್ಯ, ಇನ್ನು ನಾನ್ ಸ್ಟ್ರೈಕ್​ನಲ್ಲಿ ನಿಂತು ಎಂಜಾಯ್ ಮಾಡು ಎಂದಿದ್ದರು. ಅತೀ ಆತ್ಮವಿಶ್ವಾಸದ ಈ ಹೇಳಿಕೆಯು ಸ್ಟಂಪ್ ಮೈಕ್​ನಲ್ಲಿ ಕೇಳಿ ಬಂದಿತ್ತು. ಆದರೆ ಇದಾದ ಬಳಿಕ 10 ಎಸೆತಗಳನ್ನು ಎದುರಿಸಿದ ಪಾಂಡ್ಯ ರನ್​ಗಳಿಸಲು ಒದ್ದಾಡಿದರು.

3 / 5
19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

19ನೇ ಓವರ್​ನ ಮೂರನೇ ಎಸೆತದಿಂದ ಸ್ಟ್ರೈಕ್ ಪಡೆದ ಹಾರ್ದಿಕ್ ಪಾಂಡ್ಯ ನಾಲ್ಕು ಎಸೆತಗಳಲ್ಲಿ 1 ಬೈಸ್ ರನ್ ಮಾತ್ರ ಕಲೆಹಾಕಿದ್ದರು. ಅಲ್ಲದೆ ಕೊನೆಯ ಓವರ್​ನಲ್ಲಿ ಮತ್ತೆ ಸ್ಟ್ರೈಕ್​ಗೆ ಬಂದ ಹಾರ್ದಿಕ್ ಮೊದಲ 4 ಎಸೆತಗಳಲ್ಲಿ ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ನೇ ಎಸೆತದಲ್ಲಿ 2 ರನ್​​ಗಳಿಸಿದರೆ, ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು.

4 / 5
ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

ಅಂದರೆ ಅರ್ಷದೀಪ್ ಸಿಂಗ್​ಗೆ, ನಾನ್ ಸ್ಟ್ರೈಕ್​ನಲ್ಲಿ ನಿಂತು ನನ್ನ ಬ್ಯಾಟಿಂಗ್ ಅನಂದಿಸುವ ಎಂದ ಹಾರ್ದಿಕ್ ಪಾಂಡ್ಯ ಕೊನೆಯ 10 ಎಸೆತಗಳಲ್ಲಿ ಕ್ರಮವಾಗಿ 0, 0, 0, 1B, 0, 0, 0, 0, 2, 4 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿಯೇ ಇದೀಗ ಅತಿಯಾದ ಆತ್ಮ ವಿಶ್ವಾಸದಿಂದ ತೇಲಿದ ಹಾರ್ದಿಕ್ ಪಾಂಡ್ಯರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತ್ತಿದೆ.

5 / 5
Follow us
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!