- Kannada News Photo gallery Cricket photos ex pakistan skipper misbah ul haq predicted the finalist of t20 world cup 2024
T20 World Cup 2024: ಟಿ20 ವಿಶ್ವಕಪ್ ಫೈನಲ್ ಆಡುವ 2 ತಂಡಗಳನ್ನು ಹೆಸರಿಸಿದ ಪಾಕ್ ಮಾಜಿ ನಾಯಕ ಮಿಸ್ಬಾ-ಉಲ್-ಹಕ್
T20 World Cup 2024: ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಫೈನಲ್ ಆಡಬಹುದಾದ ಎರಡು ತಂಡಗಳು ಯಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಿಸ್ಬಾ ತಮ್ಮ ಆಯ್ಕೆಯ ಎರಡು ತಂಡಗಳ ಹೆಸರನ್ನು ಪ್ರಕಟಿಸಿದ್ದಾರೆ.
Updated on: Jun 01, 2024 | 7:15 PM
![9ನೇ ಆವೃತ್ತಿಯ ಟಿ20 ವಿಶ್ವಕಪ್ ನಾಳೆಯಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕಾಗಿ ಎಲ್ಲಾ ತಂಡಗಳು ಈಗಾಗಲೇ ಪೂರ್ಣ ಸಿದ್ಧಗೊಂಡಿವೆ. ಈ ಆವೃತ್ತಿಯಲ್ಲಿ 20 ತಂಡಗಳು ಸ್ಪರ್ಧೆಯಲ್ಲಿರುವುದರಿಂದ ಲೀಗ್ನ ರೋಚಕತೆ ಇನ್ನಷ್ಟು ಹೆಚ್ಚಿದೆ. ಹೀಗಾಗಿ ಈ ಬಾರಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ.](https://images.tv9kannada.com/wp-content/uploads/2024/06/t20.jpg?w=1280&enlarge=true)
9ನೇ ಆವೃತ್ತಿಯ ಟಿ20 ವಿಶ್ವಕಪ್ ನಾಳೆಯಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕಾಗಿ ಎಲ್ಲಾ ತಂಡಗಳು ಈಗಾಗಲೇ ಪೂರ್ಣ ಸಿದ್ಧಗೊಂಡಿವೆ. ಈ ಆವೃತ್ತಿಯಲ್ಲಿ 20 ತಂಡಗಳು ಸ್ಪರ್ಧೆಯಲ್ಲಿರುವುದರಿಂದ ಲೀಗ್ನ ರೋಚಕತೆ ಇನ್ನಷ್ಟು ಹೆಚ್ಚಿದೆ. ಹೀಗಾಗಿ ಈ ಬಾರಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ.
![ಆದರೆ ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಫೈನಲ್ ಆಡಬಹುದಾದ ಎರಡು ತಂಡಗಳು ಯಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಿಸ್ಬಾ ತಮ್ಮ ಆಯ್ಕೆಯ ಎರಡು ತಂಡಗಳ ಹೆಸರನ್ನು ಪ್ರಕಟಿಸಿದ್ದಾರೆ.](https://images.tv9kannada.com/wp-content/uploads/2024/06/misbah-ul-haq.jpg)
ಆದರೆ ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಫೈನಲ್ ಆಡಬಹುದಾದ ಎರಡು ತಂಡಗಳು ಯಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಮಿಸ್ಬಾ ತಮ್ಮ ಆಯ್ಕೆಯ ಎರಡು ತಂಡಗಳ ಹೆಸರನ್ನು ಪ್ರಕಟಿಸಿದ್ದಾರೆ.
![ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮಿಸ್ಬಾ, ನೋಡಿ ಟಿ20 ಯಲ್ಲಿ ಏನನ್ನೂ ಊಹಿಸುವುದು ಕಷ್ಟ ಆದರೆ ನಾನು ಆಸ್ಟ್ರೇಲಿಯಾದ ಹೆಸರನ್ನು ಇಲ್ಲಿ ತೆಗೆದುಕೊಳ್ಳಲು ಬಯಸುತ್ತೇನೆ. ಆಸ್ಟ್ರೇಲಿಯಾವು ಫೈನಲ್ಗೆ ಹೇಗೆ ತಲುಪಬೇಕು ಎಂದು ತಿಳಿದಿರುವ ತಂಡವಾಗಿದೆ. ಈ ತಂಡ ಯಾವುದೇ ಪರಿಸ್ಥಿತಿಯಲ್ಲಿ ಉತ್ತಮವಾಗಿ ಆಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನನ್ನ ಮೊದಲ ಹೆಸರು ಖಂಡಿತವಾಗಿಯೂ ಆಸ್ಟ್ರೇಲಿಯಾ ತಂಡವಾಗಿರುತ್ತದೆ.](https://images.tv9kannada.com/wp-content/uploads/2024/06/australia.jpg)
ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮಿಸ್ಬಾ, ನೋಡಿ ಟಿ20 ಯಲ್ಲಿ ಏನನ್ನೂ ಊಹಿಸುವುದು ಕಷ್ಟ ಆದರೆ ನಾನು ಆಸ್ಟ್ರೇಲಿಯಾದ ಹೆಸರನ್ನು ಇಲ್ಲಿ ತೆಗೆದುಕೊಳ್ಳಲು ಬಯಸುತ್ತೇನೆ. ಆಸ್ಟ್ರೇಲಿಯಾವು ಫೈನಲ್ಗೆ ಹೇಗೆ ತಲುಪಬೇಕು ಎಂದು ತಿಳಿದಿರುವ ತಂಡವಾಗಿದೆ. ಈ ತಂಡ ಯಾವುದೇ ಪರಿಸ್ಥಿತಿಯಲ್ಲಿ ಉತ್ತಮವಾಗಿ ಆಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನನ್ನ ಮೊದಲ ಹೆಸರು ಖಂಡಿತವಾಗಿಯೂ ಆಸ್ಟ್ರೇಲಿಯಾ ತಂಡವಾಗಿರುತ್ತದೆ.
![ಎರಡನೇ ತಂಡವನ್ನು ಹೆಸರಿಸಿರುವ ಮಿಸ್ವಾ, ನಾನು ಪಾಕಿಸ್ತಾನದವನು, ಹಾಗಾಗಿ ಪಾಕಿಸ್ತಾನ ತಂಡ ಫೈನಲ್ಗೆ ತಲುಪಲು ನಾನು ಖಂಡಿತವಾಗಿಯೂ ಬಯಸುತ್ತೇನೆ. ಆದರೆ ಭಾರತ ತಂಡವು ಬಲಿಷ್ಠ ತಂಡವಾಗಿದೆ. ಆದರೆ ನನ್ನ ದೃಷ್ಟಿಯಲ್ಲಿ, ಭಾರತವನ್ನು ಹೊರತುಪಡಿಸಿ, ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಈ ಬಾರಿ ಫೈನಲ್ ಆಡುತ್ತವೆ ಎಂದಿದ್ದಾರೆ.](https://images.tv9kannada.com/wp-content/uploads/2024/06/ind-vs-pak.jpg)
ಎರಡನೇ ತಂಡವನ್ನು ಹೆಸರಿಸಿರುವ ಮಿಸ್ವಾ, ನಾನು ಪಾಕಿಸ್ತಾನದವನು, ಹಾಗಾಗಿ ಪಾಕಿಸ್ತಾನ ತಂಡ ಫೈನಲ್ಗೆ ತಲುಪಲು ನಾನು ಖಂಡಿತವಾಗಿಯೂ ಬಯಸುತ್ತೇನೆ. ಆದರೆ ಭಾರತ ತಂಡವು ಬಲಿಷ್ಠ ತಂಡವಾಗಿದೆ. ಆದರೆ ನನ್ನ ದೃಷ್ಟಿಯಲ್ಲಿ, ಭಾರತವನ್ನು ಹೊರತುಪಡಿಸಿ, ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಈ ಬಾರಿ ಫೈನಲ್ ಆಡುತ್ತವೆ ಎಂದಿದ್ದಾರೆ.
![ಈ ಬಾರಿಯ ಟಿ20 ವಿಶ್ವಕಪ್ನ ಮೊದಲ ಪಂದ್ಯ ಕೆನಡಾ ಮತ್ತು ಯುಎಸ್ಕೆ ನಡುವೆ ನಡೆಯಲಿದೆ. ಅದೇ ಸಮಯದಲ್ಲಿ ಜೂನ್ 5 ರಂದು ಐರ್ಲೆಂಡ್ ವಿರುದ್ಧ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದೆ.ನಂತರ ಟಿ20 ವಿಶ್ವಕಪ್ನ ಅತಿದೊಡ್ಡ ಪಂದ್ಯವು ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ.](https://images.tv9kannada.com/wp-content/uploads/2024/06/ind-vs-pak-1.jpg)
ಈ ಬಾರಿಯ ಟಿ20 ವಿಶ್ವಕಪ್ನ ಮೊದಲ ಪಂದ್ಯ ಕೆನಡಾ ಮತ್ತು ಯುಎಸ್ಕೆ ನಡುವೆ ನಡೆಯಲಿದೆ. ಅದೇ ಸಮಯದಲ್ಲಿ ಜೂನ್ 5 ರಂದು ಐರ್ಲೆಂಡ್ ವಿರುದ್ಧ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದೆ.ನಂತರ ಟಿ20 ವಿಶ್ವಕಪ್ನ ಅತಿದೊಡ್ಡ ಪಂದ್ಯವು ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)