AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಗಣೇಶ ವಿಗ್ರಹದ ಜೊತೆ ಎಬಿ ಡಿವಿಲಿಯರ್ಸ್‌: ಈ ಫೋಟೋ ಅಸಲಿಯತ್ತೇನು?

Fact Check: ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Sep 12, 2021 | 3:55 PM

Share
ಶುಕ್ರವಾರ ವಿಶ್ವದೆಲ್ಲೆಡೆ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಇನ್ನು ದೇಶದ ಹಲವೆಡೆ ಗಣಪತಿ ಉತ್ಸವದ ಸಂಭ್ರಮ ಮುಂದುವರೆದಿದೆ. ಈ ಬಾರಿ ಕೊರೋನಾ ಕಾರಣದಿಂದ ಬಹುತೇಕರು ಸರಳವಾಗಿ ಹಬ್ಬ ಆಚರಿಸಿಕೊಂಡಿದ್ದರು.

ಶುಕ್ರವಾರ ವಿಶ್ವದೆಲ್ಲೆಡೆ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಇನ್ನು ದೇಶದ ಹಲವೆಡೆ ಗಣಪತಿ ಉತ್ಸವದ ಸಂಭ್ರಮ ಮುಂದುವರೆದಿದೆ. ಈ ಬಾರಿ ಕೊರೋನಾ ಕಾರಣದಿಂದ ಬಹುತೇಕರು ಸರಳವಾಗಿ ಹಬ್ಬ ಆಚರಿಸಿಕೊಂಡಿದ್ದರು.

1 / 5
ವಿಶ್ವದಾದ್ಯಂತ ಜನಪ್ರಿಯವಾಗಿರುವ ಗಣೇಶ ಚತುರ್ಥಿಯನ್ನು ಇತರೆ ಧರ್ಮದವರೂ ಆಚರಿಸಿಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್  ಪಟ್ಟಿಯಲ್ಲಿ ಈ ಬಾರಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್(AB de Villiers) ಕೂಡ ಇರೋದು ವಿಶೇಷ.

ವಿಶ್ವದಾದ್ಯಂತ ಜನಪ್ರಿಯವಾಗಿರುವ ಗಣೇಶ ಚತುರ್ಥಿಯನ್ನು ಇತರೆ ಧರ್ಮದವರೂ ಆಚರಿಸಿಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್ ಪಟ್ಟಿಯಲ್ಲಿ ಈ ಬಾರಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್(AB de Villiers) ಕೂಡ ಇರೋದು ವಿಶೇಷ.

2 / 5
ಹೌದು, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. "ಹ್ಯಾಪಿ ಗಣೇಶ ಚತುರ್ಥಿ" ಎಂಬ ಶೀರ್ಷಿಕೆಯೊಂದಿಗೆ ಎಬಿಡಿ ಈ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಫೋಟೋವನ್ನು ಹರಿಬಿಡಲಾಗಿದೆ.

ಹೌದು, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. "ಹ್ಯಾಪಿ ಗಣೇಶ ಚತುರ್ಥಿ" ಎಂಬ ಶೀರ್ಷಿಕೆಯೊಂದಿಗೆ ಎಬಿಡಿ ಈ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಫೋಟೋವನ್ನು ಹರಿಬಿಡಲಾಗಿದೆ.

3 / 5
 ಆದರೆ ಈ ಫೋಟೋ ಅಸಲಿಯಲ್ಲ. ಬದಲಾಗಿ ಯಾರೋ ಎಡಿಟ್ ಮಾಡಿ ಹರಿಬಿಟ್ಟಿದ್ದಾರೆ ಎಂಬುದು ಫ್ಯಾಕ್ಟ್ ಚೆಕ್​ನಿಂದ ತಿಳಿದು ಬಂದಿದೆ. ಅಂದರೆ ಟ್ರೋಫಿ ಹಿಡಿದಿದ್ದ ಭಾಗದಲ್ಲಿ ಗಣಪತಿ ವಿಗ್ರಹವನ್ನು ಎಡಿಟ್ ಮಾಡಲಾಗಿದ್ದು, ಆ ಮೂಲಕ ಹರಿಬಿಡಲಾಗಿದೆ. ಇತ್ತ ಫೋಟೋ ನೋಡಿ ನಿಜವೆಂದು ಭಾವಿಸಿದ ಬಹುತೇಕರು ಎಬಿ ಡಿವಿಲಿಯರ್ಸ್​ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

ಆದರೆ ಈ ಫೋಟೋ ಅಸಲಿಯಲ್ಲ. ಬದಲಾಗಿ ಯಾರೋ ಎಡಿಟ್ ಮಾಡಿ ಹರಿಬಿಟ್ಟಿದ್ದಾರೆ ಎಂಬುದು ಫ್ಯಾಕ್ಟ್ ಚೆಕ್​ನಿಂದ ತಿಳಿದು ಬಂದಿದೆ. ಅಂದರೆ ಟ್ರೋಫಿ ಹಿಡಿದಿದ್ದ ಭಾಗದಲ್ಲಿ ಗಣಪತಿ ವಿಗ್ರಹವನ್ನು ಎಡಿಟ್ ಮಾಡಲಾಗಿದ್ದು, ಆ ಮೂಲಕ ಹರಿಬಿಡಲಾಗಿದೆ. ಇತ್ತ ಫೋಟೋ ನೋಡಿ ನಿಜವೆಂದು ಭಾವಿಸಿದ ಬಹುತೇಕರು ಎಬಿ ಡಿವಿಲಿಯರ್ಸ್​ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

4 / 5
2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಲಂಡನ್​ನಲ್ಲಿ ತೆಗೆದ ಫೋಟೋ ಇದಾಗಿದ್ದು, ಈ ಚಿತ್ರವನ್ನು ಐಸಿಸಿ  ಜೂನ್ 3, 2017 ರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಈಗ ಅದೇ ಫೋಟೋ ಬಳಸಿ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಮೂಲ ಚಿತ್ರದಲ್ಲಿ ಎಬಿ ಡಿವಿಲಿಯರ್ಸ್ ಕೈಯಲ್ಲಿ ಗಣಪತಿ ವಿಗ್ರಹದ ಬದಲಿಗೆ ಟ್ರೋಫಿ ಇದ್ದು, ಅದನ್ನು ಎಡಿಟ್ ಮಾಡಿ ವೈರಲ್ ಮಾಡಿರುವುದು ಫ್ಯಾಕ್ಟ್​ ಚೆಕ್​ನಿಂದ ಬೆಳಕಿಗೆ ಬಂದಿದೆ.

2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಲಂಡನ್​ನಲ್ಲಿ ತೆಗೆದ ಫೋಟೋ ಇದಾಗಿದ್ದು, ಈ ಚಿತ್ರವನ್ನು ಐಸಿಸಿ ಜೂನ್ 3, 2017 ರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಈಗ ಅದೇ ಫೋಟೋ ಬಳಸಿ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಮೂಲ ಚಿತ್ರದಲ್ಲಿ ಎಬಿ ಡಿವಿಲಿಯರ್ಸ್ ಕೈಯಲ್ಲಿ ಗಣಪತಿ ವಿಗ್ರಹದ ಬದಲಿಗೆ ಟ್ರೋಫಿ ಇದ್ದು, ಅದನ್ನು ಎಡಿಟ್ ಮಾಡಿ ವೈರಲ್ ಮಾಡಿರುವುದು ಫ್ಯಾಕ್ಟ್​ ಚೆಕ್​ನಿಂದ ಬೆಳಕಿಗೆ ಬಂದಿದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!