AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಗಣೇಶ ವಿಗ್ರಹದ ಜೊತೆ ಎಬಿ ಡಿವಿಲಿಯರ್ಸ್‌: ಈ ಫೋಟೋ ಅಸಲಿಯತ್ತೇನು?

Fact Check: ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Sep 12, 2021 | 3:55 PM

Share
ಶುಕ್ರವಾರ ವಿಶ್ವದೆಲ್ಲೆಡೆ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಇನ್ನು ದೇಶದ ಹಲವೆಡೆ ಗಣಪತಿ ಉತ್ಸವದ ಸಂಭ್ರಮ ಮುಂದುವರೆದಿದೆ. ಈ ಬಾರಿ ಕೊರೋನಾ ಕಾರಣದಿಂದ ಬಹುತೇಕರು ಸರಳವಾಗಿ ಹಬ್ಬ ಆಚರಿಸಿಕೊಂಡಿದ್ದರು.

ಶುಕ್ರವಾರ ವಿಶ್ವದೆಲ್ಲೆಡೆ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಇನ್ನು ದೇಶದ ಹಲವೆಡೆ ಗಣಪತಿ ಉತ್ಸವದ ಸಂಭ್ರಮ ಮುಂದುವರೆದಿದೆ. ಈ ಬಾರಿ ಕೊರೋನಾ ಕಾರಣದಿಂದ ಬಹುತೇಕರು ಸರಳವಾಗಿ ಹಬ್ಬ ಆಚರಿಸಿಕೊಂಡಿದ್ದರು.

1 / 5
ವಿಶ್ವದಾದ್ಯಂತ ಜನಪ್ರಿಯವಾಗಿರುವ ಗಣೇಶ ಚತುರ್ಥಿಯನ್ನು ಇತರೆ ಧರ್ಮದವರೂ ಆಚರಿಸಿಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್  ಪಟ್ಟಿಯಲ್ಲಿ ಈ ಬಾರಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್(AB de Villiers) ಕೂಡ ಇರೋದು ವಿಶೇಷ.

ವಿಶ್ವದಾದ್ಯಂತ ಜನಪ್ರಿಯವಾಗಿರುವ ಗಣೇಶ ಚತುರ್ಥಿಯನ್ನು ಇತರೆ ಧರ್ಮದವರೂ ಆಚರಿಸಿಕೊಳ್ಳುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್ ಪಟ್ಟಿಯಲ್ಲಿ ಈ ಬಾರಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್(AB de Villiers) ಕೂಡ ಇರೋದು ವಿಶೇಷ.

2 / 5
ಹೌದು, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. "ಹ್ಯಾಪಿ ಗಣೇಶ ಚತುರ್ಥಿ" ಎಂಬ ಶೀರ್ಷಿಕೆಯೊಂದಿಗೆ ಎಬಿಡಿ ಈ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಫೋಟೋವನ್ನು ಹರಿಬಿಡಲಾಗಿದೆ.

ಹೌದು, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್​ ಗಣಪತಿ ವಿಗ್ರಹವನ್ನು ಹಿಡಿದಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. "ಹ್ಯಾಪಿ ಗಣೇಶ ಚತುರ್ಥಿ" ಎಂಬ ಶೀರ್ಷಿಕೆಯೊಂದಿಗೆ ಎಬಿಡಿ ಈ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಫೋಟೋವನ್ನು ಹರಿಬಿಡಲಾಗಿದೆ.

3 / 5
 ಆದರೆ ಈ ಫೋಟೋ ಅಸಲಿಯಲ್ಲ. ಬದಲಾಗಿ ಯಾರೋ ಎಡಿಟ್ ಮಾಡಿ ಹರಿಬಿಟ್ಟಿದ್ದಾರೆ ಎಂಬುದು ಫ್ಯಾಕ್ಟ್ ಚೆಕ್​ನಿಂದ ತಿಳಿದು ಬಂದಿದೆ. ಅಂದರೆ ಟ್ರೋಫಿ ಹಿಡಿದಿದ್ದ ಭಾಗದಲ್ಲಿ ಗಣಪತಿ ವಿಗ್ರಹವನ್ನು ಎಡಿಟ್ ಮಾಡಲಾಗಿದ್ದು, ಆ ಮೂಲಕ ಹರಿಬಿಡಲಾಗಿದೆ. ಇತ್ತ ಫೋಟೋ ನೋಡಿ ನಿಜವೆಂದು ಭಾವಿಸಿದ ಬಹುತೇಕರು ಎಬಿ ಡಿವಿಲಿಯರ್ಸ್​ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

ಆದರೆ ಈ ಫೋಟೋ ಅಸಲಿಯಲ್ಲ. ಬದಲಾಗಿ ಯಾರೋ ಎಡಿಟ್ ಮಾಡಿ ಹರಿಬಿಟ್ಟಿದ್ದಾರೆ ಎಂಬುದು ಫ್ಯಾಕ್ಟ್ ಚೆಕ್​ನಿಂದ ತಿಳಿದು ಬಂದಿದೆ. ಅಂದರೆ ಟ್ರೋಫಿ ಹಿಡಿದಿದ್ದ ಭಾಗದಲ್ಲಿ ಗಣಪತಿ ವಿಗ್ರಹವನ್ನು ಎಡಿಟ್ ಮಾಡಲಾಗಿದ್ದು, ಆ ಮೂಲಕ ಹರಿಬಿಡಲಾಗಿದೆ. ಇತ್ತ ಫೋಟೋ ನೋಡಿ ನಿಜವೆಂದು ಭಾವಿಸಿದ ಬಹುತೇಕರು ಎಬಿ ಡಿವಿಲಿಯರ್ಸ್​ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

4 / 5
2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಲಂಡನ್​ನಲ್ಲಿ ತೆಗೆದ ಫೋಟೋ ಇದಾಗಿದ್ದು, ಈ ಚಿತ್ರವನ್ನು ಐಸಿಸಿ  ಜೂನ್ 3, 2017 ರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಈಗ ಅದೇ ಫೋಟೋ ಬಳಸಿ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಮೂಲ ಚಿತ್ರದಲ್ಲಿ ಎಬಿ ಡಿವಿಲಿಯರ್ಸ್ ಕೈಯಲ್ಲಿ ಗಣಪತಿ ವಿಗ್ರಹದ ಬದಲಿಗೆ ಟ್ರೋಫಿ ಇದ್ದು, ಅದನ್ನು ಎಡಿಟ್ ಮಾಡಿ ವೈರಲ್ ಮಾಡಿರುವುದು ಫ್ಯಾಕ್ಟ್​ ಚೆಕ್​ನಿಂದ ಬೆಳಕಿಗೆ ಬಂದಿದೆ.

2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಲಂಡನ್​ನಲ್ಲಿ ತೆಗೆದ ಫೋಟೋ ಇದಾಗಿದ್ದು, ಈ ಚಿತ್ರವನ್ನು ಐಸಿಸಿ ಜೂನ್ 3, 2017 ರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಈಗ ಅದೇ ಫೋಟೋ ಬಳಸಿ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಮೂಲ ಚಿತ್ರದಲ್ಲಿ ಎಬಿ ಡಿವಿಲಿಯರ್ಸ್ ಕೈಯಲ್ಲಿ ಗಣಪತಿ ವಿಗ್ರಹದ ಬದಲಿಗೆ ಟ್ರೋಫಿ ಇದ್ದು, ಅದನ್ನು ಎಡಿಟ್ ಮಾಡಿ ವೈರಲ್ ಮಾಡಿರುವುದು ಫ್ಯಾಕ್ಟ್​ ಚೆಕ್​ನಿಂದ ಬೆಳಕಿಗೆ ಬಂದಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ