AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faf Duplessis: 112 ರನ್​ಗಳ ಗೆಲುವಿನ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದೇನು ನೋಡಿ

RR vs RCB, IPL 2023: ರಾಜಸ್ಥಾನ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರ್​ಸಿಬಿ ತಂಡ ಐಪಿಎಲ್ 2023 ರಲ್ಲಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಖುಷಿ ಹಂಚಿಕೊಂಡಿದ್ದಾರೆ.

Vinay Bhat
|

Updated on: May 15, 2023 | 7:39 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಟಗಾರರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಹೇಗಿರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಐಪಿಎಲ್ 2023 ರಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಟಗಾರರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಹೇಗಿರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಐಪಿಎಲ್ 2023 ರಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ.

1 / 7
ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಆರ್​ಆರ್​-ಆರ್​ಸಿಬಿ ನಡುವಣ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಪಡೆ ಬೌಲಿಂಗ್​ನಲ್ಲಿ ಊಹಿಸಲಾಗದ ರೀತಿಯ ಪ್ರದರ್ಶನ ತೋರಿತು. ಸ್ಯಾಮ್ಸನ್ ಪಡೆಯನ್ನು ಕೇವಲ 59 ರನ್​ಗೆ ಆಲೌಟ್ ಮಾಡಿ ಬರೋಬ್ಬರಿ112 ರನ್​ಗಳ ಜಯ ಸಾಧಿಸಿತು.

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಆರ್​ಆರ್​-ಆರ್​ಸಿಬಿ ನಡುವಣ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಪಡೆ ಬೌಲಿಂಗ್​ನಲ್ಲಿ ಊಹಿಸಲಾಗದ ರೀತಿಯ ಪ್ರದರ್ಶನ ತೋರಿತು. ಸ್ಯಾಮ್ಸನ್ ಪಡೆಯನ್ನು ಕೇವಲ 59 ರನ್​ಗೆ ಆಲೌಟ್ ಮಾಡಿ ಬರೋಬ್ಬರಿ112 ರನ್​ಗಳ ಜಯ ಸಾಧಿಸಿತು.

2 / 7
ಈ ಗೆಲುವಿನ ಮೂಲಕ ಬೆಂಗಳೂರು ತಂಡ ಐಪಿಎಲ್ 2023 ರಲ್ಲಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಖುಷಿ ಹಂಚಿಕೊಂಡಿದ್ದಾರೆ.

ಈ ಗೆಲುವಿನ ಮೂಲಕ ಬೆಂಗಳೂರು ತಂಡ ಐಪಿಎಲ್ 2023 ರಲ್ಲಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಖುಷಿ ಹಂಚಿಕೊಂಡಿದ್ದಾರೆ.

3 / 7
ನಮ್ಮ ನೆಟ್​ರನ್​ರೇಟ್ ಹೆಚ್ಚಳ ಆಗಿರುವುದು ಒಳ್ಳೆಯ ವಿಷಯ. ಈ ಪಿಚ್ ತುಂಬಾ ಕಷ್ಟಕರವಾಗಿತ್ತು. ನಾವು ಮೊದಲು ಬ್ಯಾಟಿಂಗ್ ಮಾಡಿ ಪಿಚ್ ಹೇಗೆ ವರ್ತಿಸುತ್ತದೆ ಎಂಬುದನ್ನು ಅರಿತೆವು. ಪವರ್ ಪ್ಲೇನಲ್ಲಿ ರನ್ ಕಲೆಹಾಕುವಾಗ ನಾವು ಇಲ್ಲಿ 160 ಉತ್ತಮ ಸ್ಕೋರ್ ಎಂದು ಭಾವಿಸಿದೆವು - ಫಾಫ್ ಡುಪ್ಲೆಸಿಸ್.

ನಮ್ಮ ನೆಟ್​ರನ್​ರೇಟ್ ಹೆಚ್ಚಳ ಆಗಿರುವುದು ಒಳ್ಳೆಯ ವಿಷಯ. ಈ ಪಿಚ್ ತುಂಬಾ ಕಷ್ಟಕರವಾಗಿತ್ತು. ನಾವು ಮೊದಲು ಬ್ಯಾಟಿಂಗ್ ಮಾಡಿ ಪಿಚ್ ಹೇಗೆ ವರ್ತಿಸುತ್ತದೆ ಎಂಬುದನ್ನು ಅರಿತೆವು. ಪವರ್ ಪ್ಲೇನಲ್ಲಿ ರನ್ ಕಲೆಹಾಕುವಾಗ ನಾವು ಇಲ್ಲಿ 160 ಉತ್ತಮ ಸ್ಕೋರ್ ಎಂದು ಭಾವಿಸಿದೆವು - ಫಾಫ್ ಡುಪ್ಲೆಸಿಸ್.

4 / 7
ನಾವು 15 ಓವರ್ ತನಕ ಉತ್ತಮ ಅಡಿಪಾಯ ಹಾಕಿಕೊಟ್ಟೆವು. ಅಂತಿಮ ಹಂತದಲ್ಲೂ ಪಂದ್ಯದ ಸ್ಥಿತಿಯನ್ನು ನಮ್ಮ ಕಡೆ ಮಾಡಿದೆವು. ಎಲ್ಲ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ. ಬ್ರೇಸ್​ವೆಲ್ ಪ್ರತಿ ಬಾರಿ ನೆಟ್​ನಲ್ಲಿ ಬೌಲಿಂಗ್ ಮಾಡುತ್ತಾರೆ. ನಮಗೆ ಲೆಫ್ಟ್ ಆರ್ಮ್ ಸ್ಪಿನ್ನರ್​ನ ಅವಶ್ಯಕತೆಯಿತ್ತು. ಶಹ್ಬಾಜ್ ಮುಂದಿನ ಪಂದ್ಯದಲ್ಲಿ ಆಡುತ್ತಾರೆ ಎಂದು ಫಾಫ್ ಹೇಳಿದ್ದಾರೆ.

ನಾವು 15 ಓವರ್ ತನಕ ಉತ್ತಮ ಅಡಿಪಾಯ ಹಾಕಿಕೊಟ್ಟೆವು. ಅಂತಿಮ ಹಂತದಲ್ಲೂ ಪಂದ್ಯದ ಸ್ಥಿತಿಯನ್ನು ನಮ್ಮ ಕಡೆ ಮಾಡಿದೆವು. ಎಲ್ಲ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ. ಬ್ರೇಸ್​ವೆಲ್ ಪ್ರತಿ ಬಾರಿ ನೆಟ್​ನಲ್ಲಿ ಬೌಲಿಂಗ್ ಮಾಡುತ್ತಾರೆ. ನಮಗೆ ಲೆಫ್ಟ್ ಆರ್ಮ್ ಸ್ಪಿನ್ನರ್​ನ ಅವಶ್ಯಕತೆಯಿತ್ತು. ಶಹ್ಬಾಜ್ ಮುಂದಿನ ಪಂದ್ಯದಲ್ಲಿ ಆಡುತ್ತಾರೆ ಎಂದು ಫಾಫ್ ಹೇಳಿದ್ದಾರೆ.

5 / 7
ಈ ಗೆಲುವು ನಮಗೆ ತುಂಬಾ ಮುಖ್ಯವಾಗಿತ್ತು. ನಮ್ಮ ಆಟಗಾರರಲ್ಲಿ ಈ ಜಯ ಆತ್ಮವಿಶ್ವಾಸ ತುಂಬಿದೆ. ಮುಂದಿನ ಎರಡು ಪಂದ್ಯಗಳಿಗೆ ಇದು ತುಂಬಾ ಸಹಕಾರಿ ಆಗಲಿದೆ ಎಂಬುದು ಫಾಫ್ ಡುಪ್ಲೆಸಿಸ್ ಮಾತು.

ಈ ಗೆಲುವು ನಮಗೆ ತುಂಬಾ ಮುಖ್ಯವಾಗಿತ್ತು. ನಮ್ಮ ಆಟಗಾರರಲ್ಲಿ ಈ ಜಯ ಆತ್ಮವಿಶ್ವಾಸ ತುಂಬಿದೆ. ಮುಂದಿನ ಎರಡು ಪಂದ್ಯಗಳಿಗೆ ಇದು ತುಂಬಾ ಸಹಕಾರಿ ಆಗಲಿದೆ ಎಂಬುದು ಫಾಫ್ ಡುಪ್ಲೆಸಿಸ್ ಮಾತು.

6 / 7
ಸೋತ ತಂಡದ ನಾಯಕ ಸಂಜು ಸ್ಯಾಮ್ಸನ್ ಮಾತನಾಡಿ, ಪ್ರತಿ ಪಂದ್ಯದಲ್ಲಿ ನಾವು ಪವರ್ ಪ್ಲೇಯಲ್ಲಿ ಉತ್ತಮ ಆರಂಭ ಪಡೆದುಕೊಳ್ಳುತ್ತಿದ್ದೆವು. ಆದರೆ, ಅದು ಈ ಬಾರಿ ಬರಲಿಲ್ಲ. ಆರ್​ಸಿಬಿ ಬೌಲರ್​ಗಳಿಗೆ ಕ್ರೆಡಿಟ್ ಸಲ್ಲಬೇಕು ಎಂದು ಸ್ಯಾಮ್ಸನ್ ಹೇಳಿದ್ದಾರೆ.

ಸೋತ ತಂಡದ ನಾಯಕ ಸಂಜು ಸ್ಯಾಮ್ಸನ್ ಮಾತನಾಡಿ, ಪ್ರತಿ ಪಂದ್ಯದಲ್ಲಿ ನಾವು ಪವರ್ ಪ್ಲೇಯಲ್ಲಿ ಉತ್ತಮ ಆರಂಭ ಪಡೆದುಕೊಳ್ಳುತ್ತಿದ್ದೆವು. ಆದರೆ, ಅದು ಈ ಬಾರಿ ಬರಲಿಲ್ಲ. ಆರ್​ಸಿಬಿ ಬೌಲರ್​ಗಳಿಗೆ ಕ್ರೆಡಿಟ್ ಸಲ್ಲಬೇಕು ಎಂದು ಸ್ಯಾಮ್ಸನ್ ಹೇಳಿದ್ದಾರೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ