AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Faf Duplessis: ಪಂದ್ಯ ಮುಗಿದ ಬಳಿಕ ಬೇಸರದ ಮಾತುಗಳನ್ನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್: ಏನು ಹೇಳಿದ್ರು ನೋಡಿ

RCB vs LSG, IPL 2023: 200+ ರನ್ ಸಿಡಿಸಿದರೂ ಲಖನೌ ವಿರುದ್ಧ ಆರ್​ಸಿಬಿ ಸೋಲು ಕಂಡಿದ್ದು ಮಾತ್ರ ದುರಾದೃಷ್ಟಕರ. ಪಂದ್ಯ ಮುಗಿದ ಬಳಿಕ ಮಾತನಾಡಿದ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದರು ನೋಡಿ.

Vinay Bhat
|

Updated on:Apr 11, 2023 | 8:26 AM

Share
ಐಪಿಎಲ್ 2023 ರಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ ನಡುವಣ ಪಂದ್ಯ ರಣ ರೋಚಕವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಮ್ಯಾಚ್ ಕೊನೆಯ ಎಸೆತದ ವರೆಗೂ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

ಐಪಿಎಲ್ 2023 ರಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೇಂಟ್ಸ್ ನಡುವಣ ಪಂದ್ಯ ರಣ ರೋಚಕವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಮ್ಯಾಚ್ ಕೊನೆಯ ಎಸೆತದ ವರೆಗೂ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

1 / 7
ಎಲ್​ಎಸ್​ಜಿಗೆ ಗೆಲ್ಲಲು ಕೊನೆಯ 1 ಎಸೆತದಲ್ಲಿ 1 ರನ್ ಬೇಕಿದ್ದಾಗ ಬೈಸ್ ಮೂಲಕ ರನ್ ಗಳಿಸಿ ರಾಹುಲ್ ಪಡೆ 1 ವಿಕೆಟ್​ನ ರೋಚಕ ಜಯ ಸಾಧಿಸಿತು. 200+ ರನ್ ಸಿಡಿಸಿ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿದ್ದು ಮಾತ್ರ ದುರಾದೃಷ್ಟಕರ. ಪಂದ್ಯ ಮುಗಿದ ಬಳಿಕ ಮಾತನಾಡಿದ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದರು ನೋಡಿ.

ಎಲ್​ಎಸ್​ಜಿಗೆ ಗೆಲ್ಲಲು ಕೊನೆಯ 1 ಎಸೆತದಲ್ಲಿ 1 ರನ್ ಬೇಕಿದ್ದಾಗ ಬೈಸ್ ಮೂಲಕ ರನ್ ಗಳಿಸಿ ರಾಹುಲ್ ಪಡೆ 1 ವಿಕೆಟ್​ನ ರೋಚಕ ಜಯ ಸಾಧಿಸಿತು. 200+ ರನ್ ಸಿಡಿಸಿ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿದ್ದು ಮಾತ್ರ ದುರಾದೃಷ್ಟಕರ. ಪಂದ್ಯ ಮುಗಿದ ಬಳಿಕ ಮಾತನಾಡಿದ ಬೆಂಗಳೂರು ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದರು ನೋಡಿ.

2 / 7
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಫಾಫ್, ನಿಜಕ್ಕೂ ತುಂಬಾ ಬೇಸರವಾಗಿದೆ. ಮಧ್ಯಮ ಓವರ್​ನಲ್ಲಿ ಲಖನೌ ತಂಡ ಉತ್ತಮವಾಗಿ ಬ್ಯಾಟಿಂಗ್ ಮಾಡಿತು.  ವಿಕೆಟ್ ಅನ್ನು ನೋಡಿದಾಗ 7-14 ಓವರ್ ನಿಧಾನವಾಗಿತ್ತು. ಕೊನೆಯ ಐದು ಓವರ್​ಗಳಲ್ಲಿ ಎಲ್ಲವು ಬದಲಾಯಿತು ಎಂದು ಹೇಳಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಫಾಫ್, ನಿಜಕ್ಕೂ ತುಂಬಾ ಬೇಸರವಾಗಿದೆ. ಮಧ್ಯಮ ಓವರ್​ನಲ್ಲಿ ಲಖನೌ ತಂಡ ಉತ್ತಮವಾಗಿ ಬ್ಯಾಟಿಂಗ್ ಮಾಡಿತು. ವಿಕೆಟ್ ಅನ್ನು ನೋಡಿದಾಗ 7-14 ಓವರ್ ನಿಧಾನವಾಗಿತ್ತು. ಕೊನೆಯ ಐದು ಓವರ್​ಗಳಲ್ಲಿ ಎಲ್ಲವು ಬದಲಾಯಿತು ಎಂದು ಹೇಳಿದ್ದಾರೆ.

3 / 7
ಕೆಲವು ಹೊಡೆತಗಳು ಅದ್ಭುತವಾಗಿದ್ದವು. ಇವು ಒಳ್ಳೆಯದೆ. ಮಾರ್ಕಸ್ ಸ್ಟಾಯಿನಿಸ್ ಮತ್ತು ನಿಕೋಲಸ್ ಪೂರನ್ ಮಧ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇವರಿಬ್ಬರು ನಮ್ಮ ಪ್ರಮುಖ ಬೌಲರ್ ಹರ್ಷಲ್ ಪಟೇಲ್ ಅವರ ಎರಡು ಓವರ್​ಗಳನ್ನು ಚೆನ್ನಾಗಿ ಉಪಯೋಗಿಸಿಕೊಂಡರು - ಫಾಫ್ ಡುಪ್ಲೆಸಿಸ್.

ಕೆಲವು ಹೊಡೆತಗಳು ಅದ್ಭುತವಾಗಿದ್ದವು. ಇವು ಒಳ್ಳೆಯದೆ. ಮಾರ್ಕಸ್ ಸ್ಟಾಯಿನಿಸ್ ಮತ್ತು ನಿಕೋಲಸ್ ಪೂರನ್ ಮಧ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇವರಿಬ್ಬರು ನಮ್ಮ ಪ್ರಮುಖ ಬೌಲರ್ ಹರ್ಷಲ್ ಪಟೇಲ್ ಅವರ ಎರಡು ಓವರ್​ಗಳನ್ನು ಚೆನ್ನಾಗಿ ಉಪಯೋಗಿಸಿಕೊಂಡರು - ಫಾಫ್ ಡುಪ್ಲೆಸಿಸ್.

4 / 7
ಡೆತ್ ಓವರ್​ನಲ್ಲಿ ಬೌಲಿಂಗ್ ಮಾಡುವುದು ಸುಲಭದ ಕೆಲಸವಲ್ಲ. ಪಂದ್ಯದ ಮೇಲೆ ನೀವು ಹಿಡಿತ ಸಾಧಿಸಿದ್ದರೆ ಕಷ್ಟ ಆಗುವುದಿಲ್ಲ. ನಾನು ಬ್ಯಾಟಿಂಗ್ ಮಾಡುವಾಗ ಹೆಚ್ಚುಹೊತ್ತು ಕಷ್ಟ ಪಟ್ಟೆ. ಆದರೆ, ಕೊಹ್ಲಿಗೆ ಸ್ಟ್ರೈಕ್ ನೀಡಿದ್ದು ಖುಷಿ ತಂದಿದೆ. ಮಿಡಲ್​ನಲ್ಲಿ ನಾನು ಕೆಲವು ಹೊಡೆತಗಳನ್ನು ಹೊಡೆಯಲು ಪ್ರಾರಂಭಿಸಿದಾಗ ಲಯಕಂಡುಕೊಂಡೆ ಎಂಬುದು ಫಾಫ್ ಡುಪ್ಲೆಸಿಸ್ ಮಾತು.

ಡೆತ್ ಓವರ್​ನಲ್ಲಿ ಬೌಲಿಂಗ್ ಮಾಡುವುದು ಸುಲಭದ ಕೆಲಸವಲ್ಲ. ಪಂದ್ಯದ ಮೇಲೆ ನೀವು ಹಿಡಿತ ಸಾಧಿಸಿದ್ದರೆ ಕಷ್ಟ ಆಗುವುದಿಲ್ಲ. ನಾನು ಬ್ಯಾಟಿಂಗ್ ಮಾಡುವಾಗ ಹೆಚ್ಚುಹೊತ್ತು ಕಷ್ಟ ಪಟ್ಟೆ. ಆದರೆ, ಕೊಹ್ಲಿಗೆ ಸ್ಟ್ರೈಕ್ ನೀಡಿದ್ದು ಖುಷಿ ತಂದಿದೆ. ಮಿಡಲ್​ನಲ್ಲಿ ನಾನು ಕೆಲವು ಹೊಡೆತಗಳನ್ನು ಹೊಡೆಯಲು ಪ್ರಾರಂಭಿಸಿದಾಗ ಲಯಕಂಡುಕೊಂಡೆ ಎಂಬುದು ಫಾಫ್ ಡುಪ್ಲೆಸಿಸ್ ಮಾತು.

5 / 7
ಗೆದ್ದ ತಂಡದ ನಾಯಕ ಕೆಎಲ್ ರಾಹುಲ್ ಮಾತನಾಡಿ, ನಂಬಲಾಗುತ್ತಿಲ್ಲ. ಇದು ಚಿನ್ನಸ್ವಾಮಿ ಕ್ರೀಡಾಂಗಣ, ಕೊನೆಯ ಬಾಲ್​ನಲ್ಲಿ ಪಂದ್ಯವನ್ನು ಫಿನಿಶ್‌ ಮಾಡಲು ಸಾಧ್ಯವಾಗುವ ಏಕೈಕ ಸ್ಥಳ. ನಾವು ಆರಂಭದಲ್ಲಿ ಇದ್ದ ಸ್ಥಿತಿಯಿಂದ ಕೊನೆಯ ವರೆಗೆ ಬಂದು ಪಂದ್ಯವನ್ನು ಗೆದ್ದಿರಿವುದು ಅದ್ಭುತ ಎಂದು ಹೇಳಿದ್ದಾರೆ.

ಗೆದ್ದ ತಂಡದ ನಾಯಕ ಕೆಎಲ್ ರಾಹುಲ್ ಮಾತನಾಡಿ, ನಂಬಲಾಗುತ್ತಿಲ್ಲ. ಇದು ಚಿನ್ನಸ್ವಾಮಿ ಕ್ರೀಡಾಂಗಣ, ಕೊನೆಯ ಬಾಲ್​ನಲ್ಲಿ ಪಂದ್ಯವನ್ನು ಫಿನಿಶ್‌ ಮಾಡಲು ಸಾಧ್ಯವಾಗುವ ಏಕೈಕ ಸ್ಥಳ. ನಾವು ಆರಂಭದಲ್ಲಿ ಇದ್ದ ಸ್ಥಿತಿಯಿಂದ ಕೊನೆಯ ವರೆಗೆ ಬಂದು ಪಂದ್ಯವನ್ನು ಗೆದ್ದಿರಿವುದು ಅದ್ಭುತ ಎಂದು ಹೇಳಿದ್ದಾರೆ.

6 / 7
ನಾವು ಗೆದ್ದು ಎರಡು ಅಂಕ ಪಡೆದೆವು ಎಂದರೆ ಅದಕ್ಕೆ ಲೋವರ್ ಆರ್ಡರ್ ಬ್ಯಾಟರ್​ಗಳು ಕಾರಣ. ಮಾರ್ಕಸ್ ಮತ್ತು ಪೂರನ್ ಶಕ್ತಿ ಏನು ಎಂಬುದು ನಮಗೆ ತಿಳಿದಿದೆ. ಆಯುಷ್ ಬದೋನಿ ಕೂಡ ಉತ್ತಮ ಬ್ಯಾಟರ್. ಕಳೆದ ಸೀಸನ್​ನಲ್ಲಿ 2-3 ಉತ್ತಮ ಇನ್ನಿಂಗ್ಸ್ ಆಡಿದ್ದಾರೆ - ಕೆಎಲ್ ರಾಹುಲ್.

ನಾವು ಗೆದ್ದು ಎರಡು ಅಂಕ ಪಡೆದೆವು ಎಂದರೆ ಅದಕ್ಕೆ ಲೋವರ್ ಆರ್ಡರ್ ಬ್ಯಾಟರ್​ಗಳು ಕಾರಣ. ಮಾರ್ಕಸ್ ಮತ್ತು ಪೂರನ್ ಶಕ್ತಿ ಏನು ಎಂಬುದು ನಮಗೆ ತಿಳಿದಿದೆ. ಆಯುಷ್ ಬದೋನಿ ಕೂಡ ಉತ್ತಮ ಬ್ಯಾಟರ್. ಕಳೆದ ಸೀಸನ್​ನಲ್ಲಿ 2-3 ಉತ್ತಮ ಇನ್ನಿಂಗ್ಸ್ ಆಡಿದ್ದಾರೆ - ಕೆಎಲ್ ರಾಹುಲ್.

7 / 7

Published On - 8:26 am, Tue, 11 April 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ