AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್​ ಕೊಹ್ಲಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ..!

Virat Kohli: ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ, ಗ್ರೀನ್​ಫೀಲ್ಡ್ ಮೈದಾನದಲ್ಲೂ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ ಕಿಂಗ್ ಕೊಹ್ಲಿ ಅಭಿಮಾನಿಗಳು.

TV9 Web
| Edited By: |

Updated on: Sep 27, 2022 | 6:55 PM

Share
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕಾಗಿ ತಿರುವನಂತಪುರಂಗೆ ಆಗಮಿಸಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಭವ್ಯ ಸ್ವಾಗತ ಕೋರಲಾಗಿದೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕಾಗಿ ತಿರುವನಂತಪುರಂಗೆ ಆಗಮಿಸಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಭವ್ಯ ಸ್ವಾಗತ ಕೋರಲಾಗಿದೆ.

1 / 5
ಮೊದಲ ಟಿ20 ಪಂದ್ಯ ನಡೆಯಲಿರುವ ಗ್ರೀನ್​ಫೀಲ್ಡ್​ ಸ್ಟೇಡಿಯಂ ಹೊರಗೆ ವಿರಾಟ್ ಕೊಹ್ಲಿ ಬೃಹತ್ ಕಟೌಟ್ ನಿಲ್ಲಿಸಿ ಆಲ್ ಕೇರಳ ವಿರಾಟ್ ಕೊಹ್ಲಿ ಫ್ಯಾನ್ಸ್ ಅಸೋಷಿಯೇಷನ್ ತಮ್ಮ ನೆಚ್ಚಿನ ತಾರೆಯನ್ನು ದೇವರ ನಾಡಿಗೆ ಸ್ವಾಗತಿಸಿದೆ.

ಮೊದಲ ಟಿ20 ಪಂದ್ಯ ನಡೆಯಲಿರುವ ಗ್ರೀನ್​ಫೀಲ್ಡ್​ ಸ್ಟೇಡಿಯಂ ಹೊರಗೆ ವಿರಾಟ್ ಕೊಹ್ಲಿ ಬೃಹತ್ ಕಟೌಟ್ ನಿಲ್ಲಿಸಿ ಆಲ್ ಕೇರಳ ವಿರಾಟ್ ಕೊಹ್ಲಿ ಫ್ಯಾನ್ಸ್ ಅಸೋಷಿಯೇಷನ್ ತಮ್ಮ ನೆಚ್ಚಿನ ತಾರೆಯನ್ನು ದೇವರ ನಾಡಿಗೆ ಸ್ವಾಗತಿಸಿದೆ.

2 / 5
ಇದೀಗ ವಿರಾಟ್ ಕೊಹ್ಲಿಯ ಬೃಹತಾಕಾರದ ಕಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಇದೀಗ ವಿರಾಟ್ ಕೊಹ್ಲಿಯ ಬೃಹತಾಕಾರದ ಕಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

3 / 5
ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ, ಗ್ರೀನ್​ಫೀಲ್ಡ್ ಮೈದಾನದಲ್ಲೂ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ ಕೇರಳದ ಕಿಂಗ್ ಕೊಹ್ಲಿ ಅಭಿಮಾನಿಗಳು.

ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ, ಗ್ರೀನ್​ಫೀಲ್ಡ್ ಮೈದಾನದಲ್ಲೂ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ ಕೇರಳದ ಕಿಂಗ್ ಕೊಹ್ಲಿ ಅಭಿಮಾನಿಗಳು.

4 / 5
ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯಗಳನ್ನಾಡಲಿದೆ. ಟಿ20 ವಿಶ್ವಕಪ್​ಗೂ ಮುಂಚಿತವಾಗಿ ನಡೆಯುತ್ತಿರುವ ಕೊನೆಯ ಟಿ20 ಸರಣಿ ಆಗಿರುವುದರಿಂದ ಈ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯಗಳನ್ನಾಡಲಿದೆ. ಟಿ20 ವಿಶ್ವಕಪ್​ಗೂ ಮುಂಚಿತವಾಗಿ ನಡೆಯುತ್ತಿರುವ ಕೊನೆಯ ಟಿ20 ಸರಣಿ ಆಗಿರುವುದರಿಂದ ಈ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ