AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..!

Vijay Hazare Trophy 2025: ವಿಜಯ ಹಝಾರೆ ಟೂರ್ನಿಯ ಮೊದಲ ದಿನವೇ ಬರೋಬ್ಬರಿ 22 ಶತಕಗಳು ಮೂಡಿಬಂದಿವೆ. ಈ ಇಪ್ಪತ್ತೆರಡು ಸೆಂಚುರಿಗಳಲ್ಲಿ ಮೂರು ವಿಸ್ಫೋಟಕ ಶತಕಗಳು ಕೂಡ ಸೇರಿವೆ. ಅಂದರೆ ವಿಜಯ ಹಝಾರೆ ಟೂರ್ನಿಯ ದಾಖಲೆಯ ಎರಡು ಸೆಂಚುರಿಗಳು ಒಂದೇ ದಿನ ಮೂಡಿಬಂದಿವೆ.

ಝಾಹಿರ್ ಯೂಸುಫ್
|

Updated on: Dec 25, 2025 | 10:00 AM

Share
ಲಿಸ್ಟ್​ ಎ ಕ್ರಿಕೆಟ್​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ.

ಲಿಸ್ಟ್​ ಎ ಕ್ರಿಕೆಟ್​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ.

1 / 5
2025-26ರ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಬಿಹಾರ ತಂಡದ ನಾಯಕ ಸಕಿಬುಲ್ ಗನಿ ಕೇವಲ 32 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಅರುಣಾಚಲ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ವಿಸ್ಫೋಟಕ ಶತಕ ಸಿಡಿಸಿ ಸಕಿಬುಲ್ ಏಕದಿನ ಪಂದ್ಯದಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2025-26ರ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಬಿಹಾರ ತಂಡದ ನಾಯಕ ಸಕಿಬುಲ್ ಗನಿ ಕೇವಲ 32 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಅರುಣಾಚಲ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ವಿಸ್ಫೋಟಕ ಶತಕ ಸಿಡಿಸಿ ಸಕಿಬುಲ್ ಏಕದಿನ ಪಂದ್ಯದಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಸಕಿಬುಲ್ ಗನಿಯ ದಾಖಲೆಯ ಶತಕದ ಬೆನ್ನಲ್ಲೇ ಇಶಾನ್ ಕಿಶನ್ ಕೂಡ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕರ್ನಾಟಕ ವಿರುದ್ಧದ ಮ್ಯಾಚ್​ನಲ್ಲಿ ಅಬ್ಬರಿಸಿದ ಜಾರ್ಖಂಡ್ ತಂಡದ ನಾಯಕ ಇಶಾನ್ ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

ಸಕಿಬುಲ್ ಗನಿಯ ದಾಖಲೆಯ ಶತಕದ ಬೆನ್ನಲ್ಲೇ ಇಶಾನ್ ಕಿಶನ್ ಕೂಡ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕರ್ನಾಟಕ ವಿರುದ್ಧದ ಮ್ಯಾಚ್​ನಲ್ಲಿ ಅಬ್ಬರಿಸಿದ ಜಾರ್ಖಂಡ್ ತಂಡದ ನಾಯಕ ಇಶಾನ್ ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ  ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಶತಕ ಪೂರೈಸಲು ತೆಗೆದುಕೊಂಡಿದ್ದು ಕೇವಲ 36 ಎಸೆತಗಳನ್ನು ಮಾತ್ರ. ಈ ಮೂಲಕ ವಿಜಯ ಹಝಾರೆ ಟೂರ್ನಿಯಲ್ಲಿ ಅತೀ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾಗೆಯೇ  ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಶತಕ ಪೂರೈಸಲು ತೆಗೆದುಕೊಂಡಿದ್ದು ಕೇವಲ 36 ಎಸೆತಗಳನ್ನು ಮಾತ್ರ. ಈ ಮೂಲಕ ವಿಜಯ ಹಝಾರೆ ಟೂರ್ನಿಯಲ್ಲಿ ಅತೀ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಮೂವರ ಶತಕಗಳಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದು ಅನ್​ಮೋಲ್ ಪ್ರೀತ್ ಸಿಂಗ್. 2024 ರಲ್ಲಿ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಕಣಕ್ಕಿಳಿದ ಅನ್​ಮೋಲ್ ಪ್ರೀತ್ ಸಿಂಗ್ ಕೇವಲ 35 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದರು. ಆದರೆ ಈ ಬಾರಿಯ ಮೊದಲ ಮ್ಯಾಚ್​ನಲ್ಲೇ ಈ ದಾಖಲೆಯನ್ನು ಸಕಿಬುಲ್ ಗನಿ ಹಾಗೂ ಇಶಾನ್ ಕಿಶನ್ ಮುರಿದಿರುವುದು ವಿಶೇಷ.

ಇನ್ನು ಈ ಮೂವರ ಶತಕಗಳಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದು ಅನ್​ಮೋಲ್ ಪ್ರೀತ್ ಸಿಂಗ್. 2024 ರಲ್ಲಿ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಕಣಕ್ಕಿಳಿದ ಅನ್​ಮೋಲ್ ಪ್ರೀತ್ ಸಿಂಗ್ ಕೇವಲ 35 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದರು. ಆದರೆ ಈ ಬಾರಿಯ ಮೊದಲ ಮ್ಯಾಚ್​ನಲ್ಲೇ ಈ ದಾಖಲೆಯನ್ನು ಸಕಿಬುಲ್ ಗನಿ ಹಾಗೂ ಇಶಾನ್ ಕಿಶನ್ ಮುರಿದಿರುವುದು ವಿಶೇಷ.

5 / 5
Follow Us
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!