AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ- ಪಾಕ್ ತಂಡದ ಪ್ರಮುಖ ಆಟಗಾರರ ಫೇವರಿಟ್ ಆಹಾರಗಳಿವು

Asia Cup 2022: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಆಹಾರದ ಕ್ರಮದಲ್ಲಿ ತುಂಬಾ ಎಚ್ಚರಿಕೆ ವಹಿಸುತ್ತಾರೆ. ಹೆಚ್ಚು ಆರೋಗ್ಯಕರ ಆಹಾರವನ್ನು ಸೇವಿಸುವ ಕ್ರಮವನ್ನು ಕೊಹ್ಲಿ ಅಳವಡಿಸಿಕೊಂಡಿದ್ದಾರೆ.

TV9 Web
| Edited By: |

Updated on:Aug 22, 2022 | 3:02 PM

Share
ಏಷ್ಯಾಕಪ್ (ಏಷ್ಯಾ ಕಪ್ 2022) ಜ್ವರ ಎಲ್ಲೆಡೆ ಹಬ್ಬಲು ಆರಂಭವಾಗಿದ್ದು, ಟೂರ್ನಿಯೂ ಆಗಸ್ಟ್ 27 ರಿಂದ ಪ್ರಾರಂಭವಾಗುತ್ತಿದೆ. ಎಲ್ಲಾ ದೊಡ್ಡ ತಂಡಗಳು ಈ ಪಂದ್ಯಾವಳಿಗಾಗಿ ತಮ್ಮ ಆಟಗಾರರ ಹೆಸರನ್ನು ಘೋಷಿಸಿದ್ದು, ಸಕಲ ತಯಾರಿಯಲ್ಲಿ ತೊಡಗಿವೆ. ಅದರಲ್ಲೂ ಭಾರತ- ಪಾಕ್ ನಡುವಿನ ಕ್ರಿಕೆಟ್ ಕದನಕ್ಕೆ ಎಲ್ಲ ಕ್ರಿಕೆಟ್ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಪಂದ್ಯಕ್ಕೂ ಮೊದಲು ಈ ಎರಡು ತಂಡದ ಕೆಲವು ಪ್ರಮುಖ ಆಟಗಾರರ ಆಹಾರ ಕ್ರಮದ ಬಗ್ಗೆ ನಾವೀಗ ನಿಮಗೆ ಹೇಳಲಿದ್ದೇವೆ.

ಏಷ್ಯಾಕಪ್ (ಏಷ್ಯಾ ಕಪ್ 2022) ಜ್ವರ ಎಲ್ಲೆಡೆ ಹಬ್ಬಲು ಆರಂಭವಾಗಿದ್ದು, ಟೂರ್ನಿಯೂ ಆಗಸ್ಟ್ 27 ರಿಂದ ಪ್ರಾರಂಭವಾಗುತ್ತಿದೆ. ಎಲ್ಲಾ ದೊಡ್ಡ ತಂಡಗಳು ಈ ಪಂದ್ಯಾವಳಿಗಾಗಿ ತಮ್ಮ ಆಟಗಾರರ ಹೆಸರನ್ನು ಘೋಷಿಸಿದ್ದು, ಸಕಲ ತಯಾರಿಯಲ್ಲಿ ತೊಡಗಿವೆ. ಅದರಲ್ಲೂ ಭಾರತ- ಪಾಕ್ ನಡುವಿನ ಕ್ರಿಕೆಟ್ ಕದನಕ್ಕೆ ಎಲ್ಲ ಕ್ರಿಕೆಟ್ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಪಂದ್ಯಕ್ಕೂ ಮೊದಲು ಈ ಎರಡು ತಂಡದ ಕೆಲವು ಪ್ರಮುಖ ಆಟಗಾರರ ಆಹಾರ ಕ್ರಮದ ಬಗ್ಗೆ ನಾವೀಗ ನಿಮಗೆ ಹೇಳಲಿದ್ದೇವೆ.

1 / 6
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಆಹಾರದ ಕ್ರಮದಲ್ಲಿ ತುಂಬಾ ಎಚ್ಚರಿಕೆ ವಹಿಸುತ್ತಾರೆ. ಹೆಚ್ಚು ಆರೋಗ್ಯಕರ ಆಹಾರವನ್ನು ಸೇವಿಸುವ ಕ್ರಮವನ್ನು ಕೊಹ್ಲಿ ಅಳವಡಿಸಿಕೊಂಡಿದ್ದಾರೆ. ಕೊಹ್ಲಿ ಮೇನ್​ನಲ್ಲಿ ಹೆಚ್ಚಾಗಿ ತರಕಾರಿಗಳು, ಮೊಟ್ಟೆಗಳು ಸೇರಿದಂತೆ ಹಲವು ಆರೋಗ್ಯಕರ ಆಹಾರಗಳು ಒಳಗೊಂಡಿರುತ್ತವೆ. ಇದನ್ನು ಸ್ವತಃ ಕೊಹ್ಲಿಯೇ ತಮ್ಮ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಲವು ಬಾರಿ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಆಹಾರದ ಕ್ರಮದಲ್ಲಿ ತುಂಬಾ ಎಚ್ಚರಿಕೆ ವಹಿಸುತ್ತಾರೆ. ಹೆಚ್ಚು ಆರೋಗ್ಯಕರ ಆಹಾರವನ್ನು ಸೇವಿಸುವ ಕ್ರಮವನ್ನು ಕೊಹ್ಲಿ ಅಳವಡಿಸಿಕೊಂಡಿದ್ದಾರೆ. ಕೊಹ್ಲಿ ಮೇನ್​ನಲ್ಲಿ ಹೆಚ್ಚಾಗಿ ತರಕಾರಿಗಳು, ಮೊಟ್ಟೆಗಳು ಸೇರಿದಂತೆ ಹಲವು ಆರೋಗ್ಯಕರ ಆಹಾರಗಳು ಒಳಗೊಂಡಿರುತ್ತವೆ. ಇದನ್ನು ಸ್ವತಃ ಕೊಹ್ಲಿಯೇ ತಮ್ಮ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಲವು ಬಾರಿ ಹಂಚಿಕೊಂಡಿದ್ದಾರೆ.

2 / 6
ಪಾಕಿಸ್ತಾನದ ನಾಯಕ ಬಾಬರ್ ಅಜಮ್​ಗೆ ಬಿರಿಯಾನಿ ಎಂದರೆ ಬಲು ಅಚ್ಚುಮೆಚ್ಚು. ಅಜಮ್ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದು, T20 ಮಾದರಿಯಲ್ಲಿ ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಮೆರೆಯುತ್ತಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್​ಗೆ ಬಿರಿಯಾನಿ ಎಂದರೆ ಬಲು ಅಚ್ಚುಮೆಚ್ಚು. ಅಜಮ್ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದು, T20 ಮಾದರಿಯಲ್ಲಿ ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಮೆರೆಯುತ್ತಿದ್ದಾರೆ.

3 / 6
ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ ವಡಾಪಾವ್ ಎಂದರೆ ಪಂಚಪ್ರಾಣ. ರೋಹಿತ್ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಪ್ರತಿದಿನ ವಡಾಪಾವ್ ತಿನ್ನುತ್ತಿದ್ದರು ಎಂಬುದನ್ನು ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದರು.

ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ ವಡಾಪಾವ್ ಎಂದರೆ ಪಂಚಪ್ರಾಣ. ರೋಹಿತ್ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಪ್ರತಿದಿನ ವಡಾಪಾವ್ ತಿನ್ನುತ್ತಿದ್ದರು ಎಂಬುದನ್ನು ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದರು.

4 / 6
ಪಾಕಿಸ್ತಾನದ ಬ್ಯಾಟ್ಸ್‌ಮನ್ ಇಮಾಮ್-ಉಲ್-ಹಕ್ ಕೂಡ ತಮ್ಮ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸುತ್ತಾರೆ. ಮಧ್ಯಾಹ್ನದ ಊಟಕ್ಕೆ ಹಣ್ಣು ಮತ್ತು ಮೊಸರು ಮಾತ್ರ ತಿನ್ನುವ ಇಮಾಮ್, ಮುಲ್ತಾನ್ ಕಾ ಸೋಹನ್ ಹಲ್ವಾ ಮತ್ತು ಪಾನಿ ಪುರಿಯನ್ನು ಸಹ ಹೆಚ್ಚು ಇಷ್ಟಪಡುತ್ತಾರೆ.

ಪಾಕಿಸ್ತಾನದ ಬ್ಯಾಟ್ಸ್‌ಮನ್ ಇಮಾಮ್-ಉಲ್-ಹಕ್ ಕೂಡ ತಮ್ಮ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸುತ್ತಾರೆ. ಮಧ್ಯಾಹ್ನದ ಊಟಕ್ಕೆ ಹಣ್ಣು ಮತ್ತು ಮೊಸರು ಮಾತ್ರ ತಿನ್ನುವ ಇಮಾಮ್, ಮುಲ್ತಾನ್ ಕಾ ಸೋಹನ್ ಹಲ್ವಾ ಮತ್ತು ಪಾನಿ ಪುರಿಯನ್ನು ಸಹ ಹೆಚ್ಚು ಇಷ್ಟಪಡುತ್ತಾರೆ.

5 / 6
ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆ ಸೇವಿಸಿದ್ದರೆ, ಅವರ ದಿನನಿತ್ಯದ ಆಹಾರದಲ್ಲಿ ಚಿಕನ್ ಮತ್ತು ತರಕಾರಿಗಳು ಇದ್ದೆ ಇರುತ್ತವೆ. ಆದರೆ ಪಾಂಡ್ಯಗೆ ಖಿಚಡಿ ಎಂದರೆ ಬಹಳ ಇಷ್ಟ.

ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆ ಸೇವಿಸಿದ್ದರೆ, ಅವರ ದಿನನಿತ್ಯದ ಆಹಾರದಲ್ಲಿ ಚಿಕನ್ ಮತ್ತು ತರಕಾರಿಗಳು ಇದ್ದೆ ಇರುತ್ತವೆ. ಆದರೆ ಪಾಂಡ್ಯಗೆ ಖಿಚಡಿ ಎಂದರೆ ಬಹಳ ಇಷ್ಟ.

6 / 6

Published On - 3:02 pm, Mon, 22 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ