AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪರ 3 ವರ್ಷ ಬೆಂಚ್ ಕಾದಿದ್ದ ಫಿನ್ ಅಲೆನ್

Finn Allen: ಟಿ20 ವಿಶ್ವಕಪ್​ ಮೂಲಕ ಫಿನ್ ಅಲೆನ್ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದೇ ಫಿನ್ ಅಲೆನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದರು. ಇದಾಗ್ಯೂ ಅವರಿಗೆ ಮೂರು ವರ್ಷಗಳ ಕಾಲ ಒಂದೇ ಒಂದು ಚಾನ್ಸ್​ ನೀಡಿರಲಿಲ್ಲ..!

ಝಾಹಿರ್ ಯೂಸುಫ್
|

Updated on: Mar 05, 2026 | 12:08 PM

Share
ಅದು,  ಮಾರ್ಚ್ 10, 2021... ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್​ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಯುವ ಆಟಗಾರ ಆರ್​ಸಿಬಿ ತಂಡಕ್ಕೆ ಆಯ್ಕೆಯಾದರು.

ಅದು,  ಮಾರ್ಚ್ 10, 2021... ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್​ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಯುವ ಆಟಗಾರ ಆರ್​ಸಿಬಿ ತಂಡಕ್ಕೆ ಆಯ್ಕೆಯಾದರು.

1 / 5
ಹೀಗೆ ಬದಲಿಯಾಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದ ಫಿನ್ ಅಲೆನ್ ಮೂರು ವರ್ಷಗಳ ಕಾಲ ಬೆಂಚ್ ಕಾದಿದ್ದರು ಎಂದರೆ ನಂಬಲೇಬೇಕು. ಅಂದರೆ ಅಲೆನ್​ಗೆ ಒಂದೇ ಒಂದು ಪಂದ್ಯವಾಡಲು ಆರ್​ಸಿಬಿ ಅವಕಾಶ ನೀಡಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಫ್ರಾಂಚೈಸಿ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುತ್ತಿದ್ದರು, ಆದರೆ ಚಾನ್ಸ್ ಮಾತ್ರ ನೀಡುತ್ತಿರಲಿಲ್ಲ.

ಹೀಗೆ ಬದಲಿಯಾಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದ ಫಿನ್ ಅಲೆನ್ ಮೂರು ವರ್ಷಗಳ ಕಾಲ ಬೆಂಚ್ ಕಾದಿದ್ದರು ಎಂದರೆ ನಂಬಲೇಬೇಕು. ಅಂದರೆ ಅಲೆನ್​ಗೆ ಒಂದೇ ಒಂದು ಪಂದ್ಯವಾಡಲು ಆರ್​ಸಿಬಿ ಅವಕಾಶ ನೀಡಿಲ್ಲ ಎಂಬುದೇ ಅಚ್ಚರಿ. ಇದಾಗ್ಯೂ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಫ್ರಾಂಚೈಸಿ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುತ್ತಿದ್ದರು, ಆದರೆ ಚಾನ್ಸ್ ಮಾತ್ರ ನೀಡುತ್ತಿರಲಿಲ್ಲ.

2 / 5
ಆ 3 ವರ್ಷಗಳ ನಡುವೆ ಫಿನ್ ಅಲೆನ್ ನ್ಯೂಝಿಲೆಂಡ್ ರಾಷ್ಟ್ರೀಯ ತಂಡದ ಪರ ಪದಾರ್ಪಣೆ ಮಾಡಿದ್ದರು. ವಿವಿಧ ಲೀಗ್​ಗಳಲ್ಲೂ ಅಬ್ಬರಿಸಿದ್ದರು. ಅಲ್ಲದೆ ಕಿವೀಸ್ ತಂಡದ ಆರಂಭಿಕನಾಗಿ ಸ್ಪೋಟಕ ಇನಿಂಗ್ಸ್ ಕೂಡ ಆಡಿದ್ದರು. ಇದಾಗ್ಯೂ ಐಪಿಎಲ್​ಗೆ ಬಂದರೆ ಬೆಂಚ್ ಕಾಯುವುದೇ ಬಂತು.

ಆ 3 ವರ್ಷಗಳ ನಡುವೆ ಫಿನ್ ಅಲೆನ್ ನ್ಯೂಝಿಲೆಂಡ್ ರಾಷ್ಟ್ರೀಯ ತಂಡದ ಪರ ಪದಾರ್ಪಣೆ ಮಾಡಿದ್ದರು. ವಿವಿಧ ಲೀಗ್​ಗಳಲ್ಲೂ ಅಬ್ಬರಿಸಿದ್ದರು. ಅಲ್ಲದೆ ಕಿವೀಸ್ ತಂಡದ ಆರಂಭಿಕನಾಗಿ ಸ್ಪೋಟಕ ಇನಿಂಗ್ಸ್ ಕೂಡ ಆಡಿದ್ದರು. ಇದಾಗ್ಯೂ ಐಪಿಎಲ್​ಗೆ ಬಂದರೆ ಬೆಂಚ್ ಕಾಯುವುದೇ ಬಂತು.

3 / 5
ಅಚ್ಚರಿ ಎಂದರೆ ಈ ಮೂರು ವರ್ಷಗಳ ನಡುವೆ ಆರ್​ಸಿಬಿ ತಂಡದ ಹಲವು ಆಟಗಾರರು ವಿಫಲರಾದರೂ ಒಂದೇ ಒಂದು ಪಂದ್ಯದಲ್ಲಿ ಅಲೆನ್​ಗೆ ಚಾನ್ಸ್​ ನೀಡಿಲ್ಲ ಎಂಬುದು. ಅದರಲ್ಲೂ 2022 ಮತ್ತು 2023 ರಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆರ್​​ಸಿಬಿ ಸತತ ವೈಫಲ್ಯ ಅನುಭವಿಸಿದರೂ ಟೀಮ್ ಬ್ಯಾಟಿಂಗ್​ ಲೈನಪ್​ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿರಲಿಲ್ಲ. ಅಲ್ಲದೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಅಲೆನ್​ ಅವರನ್ನು ಕಣಕ್ಕಿಳಿಸಲು ಅವಕಾಶ ಇದ್ದರೂ, ಅಂತಹ ಪ್ರಯೋಗಕ್ಕೂ ಆರ್​ಸಿಬಿ ಮುಂದಾಗಿರಲಿಲ್ಲ.

ಅಚ್ಚರಿ ಎಂದರೆ ಈ ಮೂರು ವರ್ಷಗಳ ನಡುವೆ ಆರ್​ಸಿಬಿ ತಂಡದ ಹಲವು ಆಟಗಾರರು ವಿಫಲರಾದರೂ ಒಂದೇ ಒಂದು ಪಂದ್ಯದಲ್ಲಿ ಅಲೆನ್​ಗೆ ಚಾನ್ಸ್​ ನೀಡಿಲ್ಲ ಎಂಬುದು. ಅದರಲ್ಲೂ 2022 ಮತ್ತು 2023 ರಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆರ್​​ಸಿಬಿ ಸತತ ವೈಫಲ್ಯ ಅನುಭವಿಸಿದರೂ ಟೀಮ್ ಬ್ಯಾಟಿಂಗ್​ ಲೈನಪ್​ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿರಲಿಲ್ಲ. ಅಲ್ಲದೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಅಲೆನ್​ ಅವರನ್ನು ಕಣಕ್ಕಿಳಿಸಲು ಅವಕಾಶ ಇದ್ದರೂ, ಅಂತಹ ಪ್ರಯೋಗಕ್ಕೂ ಆರ್​ಸಿಬಿ ಮುಂದಾಗಿರಲಿಲ್ಲ.

4 / 5
ಕುತೂಹಲಕಾರಿ ವಿಷಯ ಎಂದರೆ ಈ ಮೂರು ಸೀಸನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 45 ಪಂದ್ಯಗಳನ್ನಾಡಿತ್ತು. ಅಂದರೆ ಫಿನ್ ಅಲೆನ್ ಬರೋಬ್ಬರಿ 45 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು. ಆದರೆ 2024 ರಲ್ಲಿ ಫಿನ್ ಅಲೆನ್ ಆರ್​ಸಿಬಿ ತಂಡದಿಂದ ಹೊರಬರುವ ಮೂಲಕ ಈ ಕಾಯುವಿಕೆಗೆ ಬ್ರೇಕ್ ಹಾಕಿದರು. ಇದೀಗ ಅಲೆನ್ ಕೊಲ್ಕತ್ತಾ ನೈಟ್ ರೈಡರ್ಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿ ಕೆಕೆಆರ್ ಪರ ಅಲೆನ್ ಅಬ್ಬರವನ್ನು ನಿರೀಕ್ಷಿಸಬಹುದು.

ಕುತೂಹಲಕಾರಿ ವಿಷಯ ಎಂದರೆ ಈ ಮೂರು ಸೀಸನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 45 ಪಂದ್ಯಗಳನ್ನಾಡಿತ್ತು. ಅಂದರೆ ಫಿನ್ ಅಲೆನ್ ಬರೋಬ್ಬರಿ 45 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು. ಆದರೆ 2024 ರಲ್ಲಿ ಫಿನ್ ಅಲೆನ್ ಆರ್​ಸಿಬಿ ತಂಡದಿಂದ ಹೊರಬರುವ ಮೂಲಕ ಈ ಕಾಯುವಿಕೆಗೆ ಬ್ರೇಕ್ ಹಾಕಿದರು. ಇದೀಗ ಅಲೆನ್ ಕೊಲ್ಕತ್ತಾ ನೈಟ್ ರೈಡರ್ಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿ ಕೆಕೆಆರ್ ಪರ ಅಲೆನ್ ಅಬ್ಬರವನ್ನು ನಿರೀಕ್ಷಿಸಬಹುದು.

5 / 5
Follow Us
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ