AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಗೆ ಅವಕಾಶ… ಆಸ್ಟ್ರೇಲಿಯಾ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ

Indigenous Australian: ಇಂಡಿಜಿನಸ್ ಆಸ್ಟ್ರೇಲಿಯನ್ನರು ಅಂದರೆ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯ. ಇವರು ಆಸ್ಟ್ರೇಲಿಯಾದ ಮೂಲ ನಿವಾಸಿಗಳು. 60,000 ವರ್ಷಗಳಿಗಿಂತಲೂ ಹಿಂದಿನ ಪರಂಪರೆಯನ್ನು ಹೊಂದಿರುವ ಈ ಸಮುದಾಯದ 25 ಆಟಗಾರರು ಆಸ್ಟ್ರೇಲಿಯಾ ಕ್ರಿಕೆಟ್​ ಅನ್ನು ಪ್ರತಿನಿಧಿಸಿದ್ದಾರೆ. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 20, 2025 | 12:55 PM

Share
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಆಡುವ ಬಳಗದಲ್ಲಿ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಜೊತೆಯಾಗಿ ಕಣಕ್ಕಿಳಿಯುತ್ತಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಆಡುವ ಬಳಗದಲ್ಲಿ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಜೊತೆಯಾಗಿ ಕಣಕ್ಕಿಳಿಯುತ್ತಿದ್ದಾರೆ.

1 / 5
ಇಂಡಿಜಿನಸ್ ಆಸ್ಟ್ರೇಲಿಯನ್ನರು ಅಂದರೆ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯ. ಈ ಸಮುದಾಯವು ಆಸ್ಟ್ರೇಲಿಯಾದ ಮೂಲ ನಿವಾಸಿಗಳು. ವಿಶೇಷ ಸಾಂಸ್ಕೃತಿ ಪರಂಪರೆಯನ್ನು ಹೊಂದಿರುವ ಈ ಸಮುದಾಯದವರಾದ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಇದೀಗ ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಇಂಡಿಜಿನಸ್ ಆಸ್ಟ್ರೇಲಿಯನ್ನರು ಅಂದರೆ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯ. ಈ ಸಮುದಾಯವು ಆಸ್ಟ್ರೇಲಿಯಾದ ಮೂಲ ನಿವಾಸಿಗಳು. ವಿಶೇಷ ಸಾಂಸ್ಕೃತಿ ಪರಂಪರೆಯನ್ನು ಹೊಂದಿರುವ ಈ ಸಮುದಾಯದವರಾದ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಇದೀಗ ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 5
ಈ ಹಿಂದೆ ಆಸ್ಟ್ರೇಲಿಯಾ ಪರ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯದ ಜೇಸನ್ ಗಿಲೆಸ್ಪಿ ಟೆಸ್ಟ್ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಸ್ಕಾಟ್ ಬೋಲ್ಯಾಂಡ್ ಆಸೀಸ್ ಪಡೆಯನ್ನು ಪ್ರತಿನಿಧಿಸಿದ್ದರು. ಇದೀಗ ಬ್ರೆಂಡನ್ ಡಾಗೆಟ್ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಅಣಿಯಾಗಿದ್ದಾರೆ.

ಈ ಹಿಂದೆ ಆಸ್ಟ್ರೇಲಿಯಾ ಪರ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯದ ಜೇಸನ್ ಗಿಲೆಸ್ಪಿ ಟೆಸ್ಟ್ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಸ್ಕಾಟ್ ಬೋಲ್ಯಾಂಡ್ ಆಸೀಸ್ ಪಡೆಯನ್ನು ಪ್ರತಿನಿಧಿಸಿದ್ದರು. ಇದೀಗ ಬ್ರೆಂಡನ್ ಡಾಗೆಟ್ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಅಣಿಯಾಗಿದ್ದಾರೆ.

3 / 5
ಇದರೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​​ನಲ್ಲಿ ಜೊತೆಯಾಗಿ ಕಣಕ್ಕಿಳಿದ ಮೊದಲ ಮೂಲ ನಿವಾಸಿ ಜೋಡಿ ಎಂಬ ಹೆಗ್ಗಳಿಕೆ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಪಾಲಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಇಂಗ್ಲೆಂಡ್​ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಬ್ಬರು ಇಂಡಿಜಿನಸ್ ಆಸ್ಟ್ರೇಲಿಯನ್ನರು ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

ಇದರೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​​ನಲ್ಲಿ ಜೊತೆಯಾಗಿ ಕಣಕ್ಕಿಳಿದ ಮೊದಲ ಮೂಲ ನಿವಾಸಿ ಜೋಡಿ ಎಂಬ ಹೆಗ್ಗಳಿಕೆ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಪಾಲಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಇಂಗ್ಲೆಂಡ್​ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಬ್ಬರು ಇಂಡಿಜಿನಸ್ ಆಸ್ಟ್ರೇಲಿಯನ್ನರು ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

4 / 5
ಮೊದಲ ಟೆಸ್ಟ್​​ಗೆ ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ಜೇಕ್ ವೆದರಾಲ್ಡ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಬ್ರೆಂಡನ್ ಡಾಗೆಟ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್.

ಮೊದಲ ಟೆಸ್ಟ್​​ಗೆ ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ಜೇಕ್ ವೆದರಾಲ್ಡ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಬ್ರೆಂಡನ್ ಡಾಗೆಟ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್.

5 / 5

Published On - 12:54 pm, Thu, 20 November 25

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ