AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

PSL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ RCB ತಂಡದ ಮಾಜಿ ಆಟಗಾರರಾದ ಮೈಕೆಲ್ ಬ್ರೇಸ್​ವೆಲ್, ಫಿನ್ ಅಲೆನ್ ಸೇರಿದಂತೆ ಹಲವು ಆಟಗಾರರು ಅನ್​ಸೋಲ್ಡ್ ಆಗಿದ್ದರು. ಹೀಗೆ ಬಿಕರಿಯಾಗದೇ ಉಳಿದ ಕೆಲ ಸ್ಟಾರ್ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 10, 2025 | 9:10 AM

PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

1 / 6
ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

2 / 6
ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

3 / 6
ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

4 / 6
ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

5 / 6
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

6 / 6
Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ