AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ‘ನಂಬಲಸಾಧ್ಯ’; ಕಿಂಗ್ ಕೊಹ್ಲಿ- ಕ್ವೀನ್ ಸ್ಮೃತಿ ನಡುವೆ ಎಷ್ಟೊಂದು ಕಾಕತಾಳೀಯ..!

Smriti Mandhana and Virat Kohli: ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಪೃಥ್ವಿಶಂಕರ
|

Updated on:Mar 01, 2024 | 9:17 PM

Share
ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

1 / 6
ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

2 / 6
ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

3 / 6
ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

4 / 6
ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

5 / 6
ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

6 / 6

Published On - 9:14 pm, Fri, 1 March 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ