AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ‘ನಂಬಲಸಾಧ್ಯ’; ಕಿಂಗ್ ಕೊಹ್ಲಿ- ಕ್ವೀನ್ ಸ್ಮೃತಿ ನಡುವೆ ಎಷ್ಟೊಂದು ಕಾಕತಾಳೀಯ..!

Smriti Mandhana and Virat Kohli: ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಪೃಥ್ವಿಶಂಕರ
|

Updated on:Mar 01, 2024 | 9:17 PM

Share
ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

1 / 6
ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

2 / 6
ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

3 / 6
ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

4 / 6
ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

5 / 6
ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

6 / 6

Published On - 9:14 pm, Fri, 1 March 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!