AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ‘ನಂಬಲಸಾಧ್ಯ’; ಕಿಂಗ್ ಕೊಹ್ಲಿ- ಕ್ವೀನ್ ಸ್ಮೃತಿ ನಡುವೆ ಎಷ್ಟೊಂದು ಕಾಕತಾಳೀಯ..!

Smriti Mandhana and Virat Kohli: ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಪೃಥ್ವಿಶಂಕರ
|

Updated on:Mar 01, 2024 | 9:17 PM

Share
ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂಧಾನ ಅವರ ಹೆಸರನ್ನು ಕೆಳದವರಿಲ್ಲ. ಒಬ್ಬರು ಪುರುಷ ಕ್ರಿಕೆಟ್​ನ ರನ್ ಮಷಿನ್ ಎನಿಸಿಕೊಂಡರೆ, ಇನ್ನೊಬ್ಬರು ಮಹಿಳಾ ಕ್ರಿಕೆಟ್​ನ ಬೆನ್ನೇಲುಬು. ಇಬ್ಬರೂ ಕೂಡ ತಮ್ಮ ತಮ್ಮ ಆಟದಿಂದ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದವರು.

1 / 6
ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

ಈ ಇಬ್ಬರೂ ಭಾರತದ ಟಿ20 ಲೀಗ್​ನಲ್ಲಿ (ಐಪಿಎಲ್, ಡಬ್ಲ್ಯುಪಿಎಲ್) ಕರ್ನಾಟಕದ ಫ್ರಾಂಚೈಸಿಯಾದ ಆರ್​ಸಿಬಿ ಪರ ಕಣಕ್ಕಿಳಿಯುತ್ತಾರೆ. ಈ ಇಬ್ಬರು ಆರ್​ಸಿಬಿ ಪರ ಕಣಕ್ಕಿಳಿಯುವುದಲ್ಲದೆ, ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.

2 / 6
ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಸ್ಮೃತಿ ಮಂಧಾನ ಇಬ್ಬರ ಜರ್ಸಿ ಸಂಖ್ಯೆ 18 ಆಗಿದೆ. ಇಬ್ಬರೂ ಆಟಗಾರರು ಬೆಂಗಳೂರು ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಡುತ್ತಿದ್ದಾರೆ.

3 / 6
ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಬಹಳ ಮುಖ್ಯವಾದದ್ದು.. 2008 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಒಂದೇ ಒಂದು ಅರ್ಧ ಶತಕವನ್ನು ಸಿಡಿಸಿರಲಿಲ್ಲ. ಆದರೆ ಐಪಿಎಲ್ ಎರಡನೇ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಬೆಂಗಳೂರಿನ ಮೂರನೇ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 32 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

4 / 6
ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

ಇತ್ತ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನಲ್ಲಿ ಸ್ಮೃತಿ ಮಂಧಾನ ಕೂಡ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಎರಡನೇ ಸೀಸನ್​ನ ಮೂರನೇ ಪಂದ್ಯದಲ್ಲಿ ಸ್ಮೃತಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಸಿಡಿಸಿದ್ದಾರೆ.

5 / 6
ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

ಇದರಲ್ಲೇ ಇನ್ನೊಂದು ಸಾಮ್ಯತೆಯೆಂದರೆ.. ವಾಸ್ತವವಾಗಿ, ಈ ಇಬ್ಬರೂ ಆಟಗಾರರ ಚೊಚ್ಚಲ ಅರ್ಧಶತಕದ ಹೊರತಾಗಿಯೂ ತಂಡ ಸೋಲನ್ನು ಎದುರಿಸಬೇಕಾಯಿತು. ಡೆಕ್ಕನ್ ಚಾರ್ಜಸ್ ವಿರುದ್ದ ವಿರಾಟ್ ಸಿಡಿಸಿದ ಅರ್ಧಶತಕ ತಂಡಕ್ಕೆ ಜಯ ತಂದುಕೊಟ್ಟಿರಲಿಲ್ಲ. ಇತ್ತ ಸ್ಮೃತಿ ಮಂಧಾನ ಬಾರಿಸಿದ ಅರ್ಧಶತಕ ಕೂಡ ತಂಡಕ್ಕೆ ಗೆಲುವು ತಂದುಕೊಡಲಿಲ್ಲ

6 / 6

Published On - 9:14 pm, Fri, 1 March 24

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್