AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಆಸೀಸ್ ಕಾಳಗದಲ್ಲಿ ಸೃಷ್ಟಿಯಾದ ಅಗತ್ಯ- ಅನಗತ್ಯ ದಾಖಲೆಗಳ ಪಟ್ಟಿ ಇಲ್ಲಿದೆ

IND vs aus: ಐಸಿಸಿ ವಿಶ್ವಕಪ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಐದು ಬಾರಿಯ ಚಾಂಪಿಯನ್​ಗಳಿಗೆ ಸೋಲಿನ ಶಾಕ್ ನೀಡಿದೆ. ಈ ಗೆಲುವಿನೊಂದಿಗೆ ಭಾರತ ಕೆಲವು ಅನಗತ್ಯ ದಾಖಲೆಗಳನ್ನು ಬರೆದರೆ, ಸೋತ ಆಸ್ಟ್ರೇಲಿಯಾದ ಆಟಗಾರರು ಕೆಲವು ಅಗತ್ಯ ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Oct 09, 2023 | 11:24 AM

Share
ಐಸಿಸಿ ವಿಶ್ವಕಪ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಐದು ಬಾರಿಯ ಚಾಂಪಿಯನ್​ಗಳಿಗೆ ಸೋಲಿನ ಶಾಕ್ ನೀಡಿದೆ.

ಐಸಿಸಿ ವಿಶ್ವಕಪ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಐದು ಬಾರಿಯ ಚಾಂಪಿಯನ್​ಗಳಿಗೆ ಸೋಲಿನ ಶಾಕ್ ನೀಡಿದೆ.

1 / 9
ಈ ಗೆಲುವಿನೊಂದಿಗೆ ಭಾರತ ಕೆಲವು ಅನಗತ್ಯ ದಾಖಲೆಗಳನ್ನು ಬರೆದರೆ, ಸೋತ ಆಸ್ಟ್ರೇಲಿಯಾದ ಆಟಗಾರರು ಕೆಲವು ಅಗತ್ಯ ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ಈ ಗೆಲುವಿನೊಂದಿಗೆ ಭಾರತ ಕೆಲವು ಅನಗತ್ಯ ದಾಖಲೆಗಳನ್ನು ಬರೆದರೆ, ಸೋತ ಆಸ್ಟ್ರೇಲಿಯಾದ ಆಟಗಾರರು ಕೆಲವು ಅಗತ್ಯ ದಾಖಲೆಗಳನ್ನು ಸೃಷ್ಟಿಸಿದ್ದಾರೆ.

2 / 9
ಟೀಂ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್, ವಿಶ್ವಕಪ್‌ ಇತಿಹಾಸದಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ವೇಗದ ಬೌಲರ್ ಎಂಬ ದಾಖಲೆ ಸೃಷ್ಟಿಸಿದರು.

ಟೀಂ ಇಂಡಿಯಾ ವಿರುದ್ಧದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್, ವಿಶ್ವಕಪ್‌ ಇತಿಹಾಸದಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ವೇಗದ ಬೌಲರ್ ಎಂಬ ದಾಖಲೆ ಸೃಷ್ಟಿಸಿದರು.

3 / 9
ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್​ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದರು.

ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ ಡೇವಿಡ್ ವಾರ್ನರ್, ಏಕದಿನ ವಿಶ್ವಕಪ್​ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದರು.

4 / 9
ಇದರ ಜೊತೆಗೆ ಬೇಡದ ದಾಖಲೆಯನ್ನೂ ತನ್ನದಾಗಿಸಿಕೊಂಡ ಆಸೀಸ್, 1992ರ ನಂತರ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಸೋಲೊಂಡಿತು. ಹಾಗೆಯೇ 36 ವರ್ಷಗಳ ಬಳಿಕ ಚೆನ್ನೈನ ಚೆಪಾಕ್‌ನಲ್ಲಿ ಭಾರತದ ವಿರುದ್ಧ ಮೊದಲ ಬಾರಿಗೆ ಸೋಲೊಪ್ಪಿಕೊಂಡಿತು.

ಇದರ ಜೊತೆಗೆ ಬೇಡದ ದಾಖಲೆಯನ್ನೂ ತನ್ನದಾಗಿಸಿಕೊಂಡ ಆಸೀಸ್, 1992ರ ನಂತರ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಸೋಲೊಂಡಿತು. ಹಾಗೆಯೇ 36 ವರ್ಷಗಳ ಬಳಿಕ ಚೆನ್ನೈನ ಚೆಪಾಕ್‌ನಲ್ಲಿ ಭಾರತದ ವಿರುದ್ಧ ಮೊದಲ ಬಾರಿಗೆ ಸೋಲೊಪ್ಪಿಕೊಂಡಿತು.

5 / 9
ಈ ಪಂದ್ಯದಲ್ಲಿ ಆಸೀಸ್ ಆರಂಭಿಕ ಮಿಚೆಲ್ ಮಾರ್ಷ್​ ಅವರ ಕ್ಯಾಚ್ ಪಡೆದ ವಿರಾಟ್, ಈ ಕ್ಯಾಚ್​ನೊಂದಿಗೆ ವಿಶ್ವಕಪ್​ನಲ್ಲಿ 14 ಕ್ಯಾಚ್​ಗಳನ್ನು ಹಿಡಿದ ದಾಖಲೆ ನಿರ್ಮಿಸಿದರು. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.

ಈ ಪಂದ್ಯದಲ್ಲಿ ಆಸೀಸ್ ಆರಂಭಿಕ ಮಿಚೆಲ್ ಮಾರ್ಷ್​ ಅವರ ಕ್ಯಾಚ್ ಪಡೆದ ವಿರಾಟ್, ಈ ಕ್ಯಾಚ್​ನೊಂದಿಗೆ ವಿಶ್ವಕಪ್​ನಲ್ಲಿ 14 ಕ್ಯಾಚ್​ಗಳನ್ನು ಹಿಡಿದ ದಾಖಲೆ ನಿರ್ಮಿಸಿದರು. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.

6 / 9
ಅಲ್ಲದೆ ಐಸಿಸಿ ಈವೆಂಟ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದರು. ಟಿ20 + ಏಕದಿನ + ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಕೊಹ್ಲಿ ಪ್ರಸ್ತುತ 64 ಐಸಿಸಿ ಇನ್ನಿಂಗ್ಸ್‌ಗಳಲ್ಲಿ 2720 ರನ್ ಗಳಿಸಿದ್ದರೆ, ಸಚಿನ್ 58 ಇನ್ನಿಂಗ್ಸ್‌ಗಳಲ್ಲಿ 2719 ರನ್ ಗಳಿಸಿದ್ದಾರೆ.

ಅಲ್ಲದೆ ಐಸಿಸಿ ಈವೆಂಟ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದರು. ಟಿ20 + ಏಕದಿನ + ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಕೊಹ್ಲಿ ಪ್ರಸ್ತುತ 64 ಐಸಿಸಿ ಇನ್ನಿಂಗ್ಸ್‌ಗಳಲ್ಲಿ 2720 ರನ್ ಗಳಿಸಿದ್ದರೆ, ಸಚಿನ್ 58 ಇನ್ನಿಂಗ್ಸ್‌ಗಳಲ್ಲಿ 2719 ರನ್ ಗಳಿಸಿದ್ದಾರೆ.

7 / 9
ಜೊತೆಗೆ, ಕೊಹ್ಲಿ ಮತ್ತು ಕೆಎಲ್ ರಾಹುಲ್ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಳ್ಳುವ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅತಿ ದೊಡ್ಡ ಜೊತೆಯಾಟ ಎಂಬ ದಾಖಲೆಯನ್ನು ಈ ಜೋಡಿ ಬರೆಯಿತು.

ಜೊತೆಗೆ, ಕೊಹ್ಲಿ ಮತ್ತು ಕೆಎಲ್ ರಾಹುಲ್ 165 ರನ್‌ಗಳ ಜೊತೆಯಾಟವನ್ನು ಹಂಚಿಕೊಳ್ಳುವ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅತಿ ದೊಡ್ಡ ಜೊತೆಯಾಟ ಎಂಬ ದಾಖಲೆಯನ್ನು ಈ ಜೋಡಿ ಬರೆಯಿತು.

8 / 9
ಇದೆಲ್ಲದರ ನಡುವೆ ರೋಹಿತ್ ಶರ್ಮಾ, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಏಕದಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಬ್ಯಾಟರ್​ಗಳು ಶೂನ್ಯ ಸಂಪಾದಿಸಿದ ಅನಗತ್ಯ ದಾಖಲೆಯನ್ನು ಈ ಮೂವರು ಬರೆದರು.

ಇದೆಲ್ಲದರ ನಡುವೆ ರೋಹಿತ್ ಶರ್ಮಾ, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಏಕದಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಬ್ಯಾಟರ್​ಗಳು ಶೂನ್ಯ ಸಂಪಾದಿಸಿದ ಅನಗತ್ಯ ದಾಖಲೆಯನ್ನು ಈ ಮೂವರು ಬರೆದರು.

9 / 9
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್