Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ನಟಿಯರನ್ನು ವರಿಸಿರುವ ಟೀಂ ಇಂಡಿಯಾದ 7 ಖ್ಯಾತ ಕ್ರಿಕೆಟಿಗರಿವರು; ಫೋಟೋ ನೋಡಿ

ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jan 23, 2023 | 12:18 PM

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮುದ್ದು ಮಗಳು, ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಸಪ್ತಪದಿ ತುಳಿಯುತ್ತಿದ್ದಾರೆ. ಬಹಳ ಸಮಯದಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದ ಈ ಜೋಡಿಯ ವೈವಾಹಿಕ ಬದುಕಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ  ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಅವರ ಪಟ್ಟಿ ಇಲ್ಲಿದೆ.

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮುದ್ದು ಮಗಳು, ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಸಪ್ತಪದಿ ತುಳಿಯುತ್ತಿದ್ದಾರೆ. ಬಹಳ ಸಮಯದಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದ ಈ ಜೋಡಿಯ ವೈವಾಹಿಕ ಬದುಕಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಅವರ ಪಟ್ಟಿ ಇಲ್ಲಿದೆ.

1 / 7
ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ಪ್ರೀತಿಸಿ 2015 ರ ನವೆಂಬರ್​ನಲ್ಲಿ ಜಲಂಧರ್ ಬಳಿಯ ಗುರುದ್ವಾರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ಪ್ರೀತಿಸಿ 2015 ರ ನವೆಂಬರ್​ನಲ್ಲಿ ಜಲಂಧರ್ ಬಳಿಯ ಗುರುದ್ವಾರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

2 / 7
ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ 4 ವರ್ಷಗಳ ಡೇಟಿಂಗ್ ನಂತರ 2017 ರ ಡಿಸೆಂಬರ್‌ನಲ್ಲಿ ಸಪ್ತಪದಿ ತುಳಿದರು.

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ 4 ವರ್ಷಗಳ ಡೇಟಿಂಗ್ ನಂತರ 2017 ರ ಡಿಸೆಂಬರ್‌ನಲ್ಲಿ ಸಪ್ತಪದಿ ತುಳಿದರು.

3 / 7
ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವರಾಜ್ ಸಿಂಗ್ ಹಾಗೂ ನಟಿ ಹೇಝಲ್ ಬಹಳ ದಿನಗಳ ಡೇಟಿಂಗ್ ನಂತರ 2016ರ ನವೆಂಬರ್ 30 ರಂದು ಮದುವೆಯಾದರು.

ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವರಾಜ್ ಸಿಂಗ್ ಹಾಗೂ ನಟಿ ಹೇಝಲ್ ಬಹಳ ದಿನಗಳ ಡೇಟಿಂಗ್ ನಂತರ 2016ರ ನವೆಂಬರ್ 30 ರಂದು ಮದುವೆಯಾದರು.

4 / 7
ಯುವರಾಜ್ ಸಿಂಗ್ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ 'ಚಕ್ ದೇ ಇಂಡಿಯಾ' ಚಿತ್ರದ ನಟಿ ಸಾಗರಿಕಾ ಘಾಟ್ಗೆ ಹಾಗೂ ಮಾಜಿ ಕ್ರಿಕೆಟಿಗ ಜಹೀರ್ ಖಾನ್ 2017ರ ಏಪ್ರಿಲ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರೆ, ಅದೇ ವರ್ಷ ನವೆಂಬರ್ ತಿಂಗಳಲ್ಲಿ ವಿವಾಹವಾದರು.

ಯುವರಾಜ್ ಸಿಂಗ್ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ 'ಚಕ್ ದೇ ಇಂಡಿಯಾ' ಚಿತ್ರದ ನಟಿ ಸಾಗರಿಕಾ ಘಾಟ್ಗೆ ಹಾಗೂ ಮಾಜಿ ಕ್ರಿಕೆಟಿಗ ಜಹೀರ್ ಖಾನ್ 2017ರ ಏಪ್ರಿಲ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರೆ, ಅದೇ ವರ್ಷ ನವೆಂಬರ್ ತಿಂಗಳಲ್ಲಿ ವಿವಾಹವಾದರು.

5 / 7
ಮುಂಬೈನ ನೈಟ್ ಕ್ಲಬ್‌ನಲ್ಲಿ ಪರಸ್ಪರ ಭೇಟಿಯಾಗಿದ್ದ ನತಾಶಾ ಮತ್ತು ಹಾರ್ದಿಕ್​ಗೆ ಮೊದಲ ಭೇಟಿಯಲ್ಲೇ ಪ್ರೇಮಾಂಕರುವಾಗಿತ್ತು. ಬಳಿಕ ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದ ಈ ಜೋಡಿ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ಲದೆ ಈ ಜೋಡಿಗೆ 2020ರಲ್ಲಿ ಗಂಡು ಮಗು ಕೂಡ ಜನಿಸಿತು.

ಮುಂಬೈನ ನೈಟ್ ಕ್ಲಬ್‌ನಲ್ಲಿ ಪರಸ್ಪರ ಭೇಟಿಯಾಗಿದ್ದ ನತಾಶಾ ಮತ್ತು ಹಾರ್ದಿಕ್​ಗೆ ಮೊದಲ ಭೇಟಿಯಲ್ಲೇ ಪ್ರೇಮಾಂಕರುವಾಗಿತ್ತು. ಬಳಿಕ ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದ ಈ ಜೋಡಿ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ಲದೆ ಈ ಜೋಡಿಗೆ 2020ರಲ್ಲಿ ಗಂಡು ಮಗು ಕೂಡ ಜನಿಸಿತು.

6 / 7
ದಿವಂಗತ ಕ್ರಿಕೆಟಿಗ ಮನ್ಸೂರ್ ಅಲಿ ಖಾನ್ ಪಟೌಡಿ ಡಿಸೆಂಬರ್ 1968 ರಲ್ಲಿ ನಟಿ ಶರ್ಮಿಳಾ ಟ್ಯಾಗೋರ್ ಅವರನ್ನು ವಿವಾಹವಾಗುವುದರೊಂದಿಗೆ ಕ್ರಿಕೆಟ್ ಹಾಗೂ ಚಿತ್ರರಂಗದ ನಂಟಿಗೆ ಭದ್ರಬುನಾದಿ ಹಾಕಿದ್ದರು.

ದಿವಂಗತ ಕ್ರಿಕೆಟಿಗ ಮನ್ಸೂರ್ ಅಲಿ ಖಾನ್ ಪಟೌಡಿ ಡಿಸೆಂಬರ್ 1968 ರಲ್ಲಿ ನಟಿ ಶರ್ಮಿಳಾ ಟ್ಯಾಗೋರ್ ಅವರನ್ನು ವಿವಾಹವಾಗುವುದರೊಂದಿಗೆ ಕ್ರಿಕೆಟ್ ಹಾಗೂ ಚಿತ್ರರಂಗದ ನಂಟಿಗೆ ಭದ್ರಬುನಾದಿ ಹಾಕಿದ್ದರು.

7 / 7

Published On - 12:18 pm, Mon, 23 January 23

Follow us
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ