AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ನಟಿಯರನ್ನು ವರಿಸಿರುವ ಟೀಂ ಇಂಡಿಯಾದ 7 ಖ್ಯಾತ ಕ್ರಿಕೆಟಿಗರಿವರು; ಫೋಟೋ ನೋಡಿ

ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

TV9 Web
| Edited By: |

Updated on:Jan 23, 2023 | 12:18 PM

Share
ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮುದ್ದು ಮಗಳು, ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಸಪ್ತಪದಿ ತುಳಿಯುತ್ತಿದ್ದಾರೆ. ಬಹಳ ಸಮಯದಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದ ಈ ಜೋಡಿಯ ವೈವಾಹಿಕ ಬದುಕಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ  ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಅವರ ಪಟ್ಟಿ ಇಲ್ಲಿದೆ.

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮುದ್ದು ಮಗಳು, ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಸಪ್ತಪದಿ ತುಳಿಯುತ್ತಿದ್ದಾರೆ. ಬಹಳ ಸಮಯದಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದ ಈ ಜೋಡಿಯ ವೈವಾಹಿಕ ಬದುಕಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಇಬ್ಬರ ಮದುವೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಮತ್ತು ಸಿನಿಮಾ ನಟಿಯ 7ನೇ ಜೋಡಿ ಇದಾಗಲಿದೆ. ಈ ಇಬ್ಬರಿಗೂ ಮುನ್ನ ಟೀಂ ಇಂಡಿಯಾ ಪ್ರಮುಖ ಆಟಗಾರರು ಮತ್ತು ನಟಿಯರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಅವರ ಪಟ್ಟಿ ಇಲ್ಲಿದೆ.

1 / 7
ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ಪ್ರೀತಿಸಿ 2015 ರ ನವೆಂಬರ್​ನಲ್ಲಿ ಜಲಂಧರ್ ಬಳಿಯ ಗುರುದ್ವಾರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ಪ್ರೀತಿಸಿ 2015 ರ ನವೆಂಬರ್​ನಲ್ಲಿ ಜಲಂಧರ್ ಬಳಿಯ ಗುರುದ್ವಾರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

2 / 7
ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ 4 ವರ್ಷಗಳ ಡೇಟಿಂಗ್ ನಂತರ 2017 ರ ಡಿಸೆಂಬರ್‌ನಲ್ಲಿ ಸಪ್ತಪದಿ ತುಳಿದರು.

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ 4 ವರ್ಷಗಳ ಡೇಟಿಂಗ್ ನಂತರ 2017 ರ ಡಿಸೆಂಬರ್‌ನಲ್ಲಿ ಸಪ್ತಪದಿ ತುಳಿದರು.

3 / 7
ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವರಾಜ್ ಸಿಂಗ್ ಹಾಗೂ ನಟಿ ಹೇಝಲ್ ಬಹಳ ದಿನಗಳ ಡೇಟಿಂಗ್ ನಂತರ 2016ರ ನವೆಂಬರ್ 30 ರಂದು ಮದುವೆಯಾದರು.

ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವರಾಜ್ ಸಿಂಗ್ ಹಾಗೂ ನಟಿ ಹೇಝಲ್ ಬಹಳ ದಿನಗಳ ಡೇಟಿಂಗ್ ನಂತರ 2016ರ ನವೆಂಬರ್ 30 ರಂದು ಮದುವೆಯಾದರು.

4 / 7
ಯುವರಾಜ್ ಸಿಂಗ್ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ 'ಚಕ್ ದೇ ಇಂಡಿಯಾ' ಚಿತ್ರದ ನಟಿ ಸಾಗರಿಕಾ ಘಾಟ್ಗೆ ಹಾಗೂ ಮಾಜಿ ಕ್ರಿಕೆಟಿಗ ಜಹೀರ್ ಖಾನ್ 2017ರ ಏಪ್ರಿಲ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರೆ, ಅದೇ ವರ್ಷ ನವೆಂಬರ್ ತಿಂಗಳಲ್ಲಿ ವಿವಾಹವಾದರು.

ಯುವರಾಜ್ ಸಿಂಗ್ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ 'ಚಕ್ ದೇ ಇಂಡಿಯಾ' ಚಿತ್ರದ ನಟಿ ಸಾಗರಿಕಾ ಘಾಟ್ಗೆ ಹಾಗೂ ಮಾಜಿ ಕ್ರಿಕೆಟಿಗ ಜಹೀರ್ ಖಾನ್ 2017ರ ಏಪ್ರಿಲ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರೆ, ಅದೇ ವರ್ಷ ನವೆಂಬರ್ ತಿಂಗಳಲ್ಲಿ ವಿವಾಹವಾದರು.

5 / 7
ಮುಂಬೈನ ನೈಟ್ ಕ್ಲಬ್‌ನಲ್ಲಿ ಪರಸ್ಪರ ಭೇಟಿಯಾಗಿದ್ದ ನತಾಶಾ ಮತ್ತು ಹಾರ್ದಿಕ್​ಗೆ ಮೊದಲ ಭೇಟಿಯಲ್ಲೇ ಪ್ರೇಮಾಂಕರುವಾಗಿತ್ತು. ಬಳಿಕ ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದ ಈ ಜೋಡಿ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ಲದೆ ಈ ಜೋಡಿಗೆ 2020ರಲ್ಲಿ ಗಂಡು ಮಗು ಕೂಡ ಜನಿಸಿತು.

ಮುಂಬೈನ ನೈಟ್ ಕ್ಲಬ್‌ನಲ್ಲಿ ಪರಸ್ಪರ ಭೇಟಿಯಾಗಿದ್ದ ನತಾಶಾ ಮತ್ತು ಹಾರ್ದಿಕ್​ಗೆ ಮೊದಲ ಭೇಟಿಯಲ್ಲೇ ಪ್ರೇಮಾಂಕರುವಾಗಿತ್ತು. ಬಳಿಕ ಇನ್ಸ್ಟಾಗ್ರಾಮ್ನಲ್ಲಿ ಇಬ್ಬರು ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದ ಈ ಜೋಡಿ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ಲದೆ ಈ ಜೋಡಿಗೆ 2020ರಲ್ಲಿ ಗಂಡು ಮಗು ಕೂಡ ಜನಿಸಿತು.

6 / 7
ದಿವಂಗತ ಕ್ರಿಕೆಟಿಗ ಮನ್ಸೂರ್ ಅಲಿ ಖಾನ್ ಪಟೌಡಿ ಡಿಸೆಂಬರ್ 1968 ರಲ್ಲಿ ನಟಿ ಶರ್ಮಿಳಾ ಟ್ಯಾಗೋರ್ ಅವರನ್ನು ವಿವಾಹವಾಗುವುದರೊಂದಿಗೆ ಕ್ರಿಕೆಟ್ ಹಾಗೂ ಚಿತ್ರರಂಗದ ನಂಟಿಗೆ ಭದ್ರಬುನಾದಿ ಹಾಕಿದ್ದರು.

ದಿವಂಗತ ಕ್ರಿಕೆಟಿಗ ಮನ್ಸೂರ್ ಅಲಿ ಖಾನ್ ಪಟೌಡಿ ಡಿಸೆಂಬರ್ 1968 ರಲ್ಲಿ ನಟಿ ಶರ್ಮಿಳಾ ಟ್ಯಾಗೋರ್ ಅವರನ್ನು ವಿವಾಹವಾಗುವುದರೊಂದಿಗೆ ಕ್ರಿಕೆಟ್ ಹಾಗೂ ಚಿತ್ರರಂಗದ ನಂಟಿಗೆ ಭದ್ರಬುನಾದಿ ಹಾಕಿದ್ದರು.

7 / 7

Published On - 12:18 pm, Mon, 23 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ