Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಜಯ್ ಶಾ – ಗಂಭೀರ್ ಭೇಟಿ: ಜಿಜಿ ಟೀಮ್ ಇಂಡಿಯಾದ ಮುಂದಿನ ಕೋಚ್?

IPL 2024: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 27, 2024 | 12:58 PM

ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

1 / 5
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.

ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.

2 / 5
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.

ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.

3 / 5
ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.

4 / 5
ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ