Gautam Gambhir: ಜಯ್ ಶಾ – ಗಂಭೀರ್ ಭೇಟಿ: ಜಿಜಿ ಟೀಮ್ ಇಂಡಿಯಾದ ಮುಂದಿನ ಕೋಚ್?
IPL 2024: ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
Updated on: May 27, 2024 | 12:58 PM
![ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.](https://images.tv9kannada.com/wp-content/uploads/2024/05/jay-shah-gg.jpg?w=1280&enlarge=true)
ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.
![ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.](https://images.tv9kannada.com/wp-content/uploads/2024/05/jay-shah-gg-1.jpg)
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.
![ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.](https://images.tv9kannada.com/wp-content/uploads/2024/05/jay-2.jpg)
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.
![ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.](https://images.tv9kannada.com/wp-content/uploads/2024/05/jay-gg.jpg)
ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.
![ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.](https://images.tv9kannada.com/wp-content/uploads/2024/05/gg-10-1.jpg)
ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ](https://images.tv9kannada.com/wp-content/uploads/2024/07/flood.jpg?w=280&ar=16:9)
![1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ 1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ](https://images.tv9kannada.com/wp-content/uploads/2024/07/new-project-8-1.jpg?w=280&ar=16:9)
![Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ](https://images.tv9kannada.com/wp-content/uploads/2024/07/astrologyd-1.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ? ‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ?](https://images.tv9kannada.com/wp-content/uploads/2024/07/yash-akshay-kumar.jpg?w=280&ar=16:9)
![ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ](https://images.tv9kannada.com/wp-content/uploads/2024/07/ap-arjun-dhruva-sarja-1.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)
![ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ](https://images.tv9kannada.com/wp-content/uploads/2024/07/doni-kadavu-village-drowned-by-kaveri-river-people-are-crossing-the-flood-with-their-lives-in-their-hands-kodagu-news-in-kannada.jpg?w=280&ar=16:9)