AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಭವಿಷ್ಯದ ನಾಯಕ ಯಾರು? ಅಚ್ಚರಿ ಹೆಸರು ಸೂಚಿಸಿದ ಗಂಭೀರ್..!

Team India: ಪೃಥ್ವಿ ಶಾ ಅಂಡರ್​ 19 ತಂಡದ ನಾಯಕರಾಗಿ ಭಾರತ ತಂಡಕ್ಕೆ ವಿಶ್ವಕಪ್​ ತಂದುಕೊಟ್ಟಿದ್ದಾರೆ. 2018 ರ ಕಿರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಪೃಥ್ವಿ ಭಾರತವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

TV9 Web
| Edited By: |

Updated on:Nov 29, 2022 | 11:07 PM

Share
ಟೀಮ್ ಇಂಡಿಯಾದ ಭವಿಷ್ಯದ ನಾಯಕ ಯಾರು? ಈ ಪ್ರಶ್ನೆಗೆ ಸಾಮಾನ್ಯವಾಗಿ ಕೇಳಿ ಬರುತ್ತಿರುವ ಉತ್ತರ.. ಕೆಎಲ್ ರಾಹುಲ್ or ರಿಷಭ್ ಪಂತ್ or ಹಾರ್ದಿಕ್ ಪಾಂಡ್ಯ ಅಥವಾ ಶ್ರೇಯಸ್ ಅಯ್ಯರ್.  ಆದರೆ ಇದೇ ಪ್ರಶ್ನೆಯನ್ನು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್​ಗೆ ಮುಂದಿಟ್ಟಾಗ ಅಚ್ಚರಿಯ ಉತ್ತರ ನೀಡಿದ್ದಾರೆ.

ಟೀಮ್ ಇಂಡಿಯಾದ ಭವಿಷ್ಯದ ನಾಯಕ ಯಾರು? ಈ ಪ್ರಶ್ನೆಗೆ ಸಾಮಾನ್ಯವಾಗಿ ಕೇಳಿ ಬರುತ್ತಿರುವ ಉತ್ತರ.. ಕೆಎಲ್ ರಾಹುಲ್ or ರಿಷಭ್ ಪಂತ್ or ಹಾರ್ದಿಕ್ ಪಾಂಡ್ಯ ಅಥವಾ ಶ್ರೇಯಸ್ ಅಯ್ಯರ್. ಆದರೆ ಇದೇ ಪ್ರಶ್ನೆಯನ್ನು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್​ಗೆ ಮುಂದಿಟ್ಟಾಗ ಅಚ್ಚರಿಯ ಉತ್ತರ ನೀಡಿದ್ದಾರೆ.

1 / 5
ಎಫ್‌ಐಸಿಸಿಐ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಗೌತಮ್ ಗಂಭೀರ್​ ಅವರಿಗೆ ಭವಿಷ್ಯದಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂದು ಪ್ರಶ್ನಿಸಲಾಗಿತ್ತು. ಇದಕ್ಕುತ್ತರಿಸಿದ ಗೌತಿ, ಹಾರ್ದಿಕ್ ಪಾಂಡ್ಯ ಮತ್ತು ಪೃಥ್ವಿ ಶಾ ಅವರನ್ನು ಭವಿಷ್ಯದ ಟೀಮ್ ಇಂಡಿಯಾ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

ಎಫ್‌ಐಸಿಸಿಐ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಗೌತಮ್ ಗಂಭೀರ್​ ಅವರಿಗೆ ಭವಿಷ್ಯದಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂದು ಪ್ರಶ್ನಿಸಲಾಗಿತ್ತು. ಇದಕ್ಕುತ್ತರಿಸಿದ ಗೌತಿ, ಹಾರ್ದಿಕ್ ಪಾಂಡ್ಯ ಮತ್ತು ಪೃಥ್ವಿ ಶಾ ಅವರನ್ನು ಭವಿಷ್ಯದ ಟೀಮ್ ಇಂಡಿಯಾ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

2 / 5
ಹಾರ್ದಿಕ್ ಅವರ ಆಯ್ಕೆಯು ಎಲ್ಲರಿಗೂ ಸ್ಪಷ್ಟವಾಗಿ ತಿಳಿದಿದೆ. ಏಕೆಂದರೆ ಅವರು ತಮ್ಮ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ್ದರು. ಆದರೆ ಪೃಥ್ವಿ ಶಾ ಹೆಸರೇಳುವ ಮೂಲಕ ಗಂಭೀರ್ ಎಲ್ಲರನ್ನೂ ಆಶ್ಚರ್ಯಗೊಳಿಸಿದರು. ಏಕೆಂದರೆ 2021ರ ಜುಲೈ ಬಳಿಕ ಪೃಥ್ವಿ ಶಾ ಟೀಮ್ ಇಂಡಿಯಾ ಪರ ಆಡಿಲ್ಲ. ಇದಾಗ್ಯೂ ಗಂಭೀರ್ ಯುವ ಆಟಗಾರನನ್ನು ಹೆಸರಿಸಲು ಕಾರಣವನ್ನೂ ಕೂಡ ತಿಳಿಸಿದ್ದಾರೆ.

ಹಾರ್ದಿಕ್ ಅವರ ಆಯ್ಕೆಯು ಎಲ್ಲರಿಗೂ ಸ್ಪಷ್ಟವಾಗಿ ತಿಳಿದಿದೆ. ಏಕೆಂದರೆ ಅವರು ತಮ್ಮ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ್ದರು. ಆದರೆ ಪೃಥ್ವಿ ಶಾ ಹೆಸರೇಳುವ ಮೂಲಕ ಗಂಭೀರ್ ಎಲ್ಲರನ್ನೂ ಆಶ್ಚರ್ಯಗೊಳಿಸಿದರು. ಏಕೆಂದರೆ 2021ರ ಜುಲೈ ಬಳಿಕ ಪೃಥ್ವಿ ಶಾ ಟೀಮ್ ಇಂಡಿಯಾ ಪರ ಆಡಿಲ್ಲ. ಇದಾಗ್ಯೂ ಗಂಭೀರ್ ಯುವ ಆಟಗಾರನನ್ನು ಹೆಸರಿಸಲು ಕಾರಣವನ್ನೂ ಕೂಡ ತಿಳಿಸಿದ್ದಾರೆ.

3 / 5
ನಾನು ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಲು ಕಾರಣ, ಆತನಲ್ಲಿರುವ ಆಕ್ರಮಣಕಾರಿ ಗುಣಗಳು. ಪೃಥ್ವಿ ಅತ್ಯಂತ ಆಕ್ರಮಣಕಾರಿ ನಾಯಕ, ಅತ್ಯಂತ ಯಶಸ್ವಿ ನಾಯಕನಾಗಬಹುದು ಎಂದು ನಾನು ಭಾವಿಸುತ್ತೇನೆ, ಏಕೆಂದರೆ ಒಬ್ಬ ವ್ಯಕ್ತಿಯು ಆಟವನ್ನು ಆಡುವ ರೀತಿಯಲ್ಲಿ ಆಕ್ರಮಣಶೀಲತೆಯನ್ನು ನೀವು ನೋಡುತ್ತೀರಿ. ಹೀಗಾಗಿ ಪೃಥ್ವಿ ಭವಿಷ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಬಹುದು ಎಂದು ಗಂಭೀರ್ ತಿಳಿಸಿದ್ದಾರೆ.

ನಾನು ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಲು ಕಾರಣ, ಆತನಲ್ಲಿರುವ ಆಕ್ರಮಣಕಾರಿ ಗುಣಗಳು. ಪೃಥ್ವಿ ಅತ್ಯಂತ ಆಕ್ರಮಣಕಾರಿ ನಾಯಕ, ಅತ್ಯಂತ ಯಶಸ್ವಿ ನಾಯಕನಾಗಬಹುದು ಎಂದು ನಾನು ಭಾವಿಸುತ್ತೇನೆ, ಏಕೆಂದರೆ ಒಬ್ಬ ವ್ಯಕ್ತಿಯು ಆಟವನ್ನು ಆಡುವ ರೀತಿಯಲ್ಲಿ ಆಕ್ರಮಣಶೀಲತೆಯನ್ನು ನೀವು ನೋಡುತ್ತೀರಿ. ಹೀಗಾಗಿ ಪೃಥ್ವಿ ಭವಿಷ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಬಹುದು ಎಂದು ಗಂಭೀರ್ ತಿಳಿಸಿದ್ದಾರೆ.

4 / 5
ಅಂದಹಾಗೆ ಪೃಥ್ವಿ ಶಾ ಅಂಡರ್​ 19 ತಂಡದ ನಾಯಕರಾಗಿ ಭಾರತ ತಂಡಕ್ಕೆ ವಿಶ್ವಕಪ್​ ತಂದುಕೊಟ್ಟಿದ್ದಾರೆ. 2018 ರ ಕಿರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಪೃಥ್ವಿ ಭಾರತವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಹೀಗಾಗಿ ಗಂಭೀರ್ ಹೇಳಿದಂತೆ ಯುವ ಆಟಗಾರ ಮುಂದೊಂದು ದಿನ ಭಾರತ ತಂಡವನ್ನು ಮುನ್ನಡೆಸಿದರೂ ಅಚ್ಚರಿ ಪಡಬೇಕಿಲ್ಲ.

ಅಂದಹಾಗೆ ಪೃಥ್ವಿ ಶಾ ಅಂಡರ್​ 19 ತಂಡದ ನಾಯಕರಾಗಿ ಭಾರತ ತಂಡಕ್ಕೆ ವಿಶ್ವಕಪ್​ ತಂದುಕೊಟ್ಟಿದ್ದಾರೆ. 2018 ರ ಕಿರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಪೃಥ್ವಿ ಭಾರತವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಹೀಗಾಗಿ ಗಂಭೀರ್ ಹೇಳಿದಂತೆ ಯುವ ಆಟಗಾರ ಮುಂದೊಂದು ದಿನ ಭಾರತ ತಂಡವನ್ನು ಮುನ್ನಡೆಸಿದರೂ ಅಚ್ಚರಿ ಪಡಬೇಕಿಲ್ಲ.

5 / 5

Published On - 11:03 pm, Tue, 29 November 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ