Gautam Gambhir: ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಪದಗ್ರಹಣಕ್ಕೆ ಡೇಟ್ ಫಿಕ್ಸ್

Gautam Gambhir: ಈ ತಿಂಗಳಾಂತ್ಯಕ್ಕೆ ಗಂಭೀರ್ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವರದಿಯಾಗಿದೆ. ಆದರೆ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ. ಜೂನ್ 28ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಯಣ ಮುಗಿದ ತಕ್ಷಣ ಹೊಸ ಮುಖ್ಯ ಕೋಚ್ ಘೋಷಣೆಯಾಗುವ ಸಾಧ್ಯತೆ ಇದೆ.

|

Updated on: Jun 16, 2024 | 6:28 PM

ಟೀಂ ಇಂಡಿಯಾದ ಹೊಸ ಮುಖ್ಯ ಕೋಚ್ ಯಾರು? ಈ ಪ್ರಶ್ನೆಗೆ ಉತ್ತರ ಅತಿ ಶೀಘ್ರದಲ್ಲಿ ಬಹಿರಂಗಗೊಳ್ಳಲಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗುವುದು ಖಚಿತವಾಗಿದೆ. ಅವರ ಹೆಸರಿಗೆ ಅಧಿಕೃತ ಮುದ್ರೆ ಒತ್ತುವುದು ಮಾತ್ರ ಬಾಕಿ ಇದೆ.

ಟೀಂ ಇಂಡಿಯಾದ ಹೊಸ ಮುಖ್ಯ ಕೋಚ್ ಯಾರು? ಈ ಪ್ರಶ್ನೆಗೆ ಉತ್ತರ ಅತಿ ಶೀಘ್ರದಲ್ಲಿ ಬಹಿರಂಗಗೊಳ್ಳಲಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗುವುದು ಖಚಿತವಾಗಿದೆ. ಅವರ ಹೆಸರಿಗೆ ಅಧಿಕೃತ ಮುದ್ರೆ ಒತ್ತುವುದು ಮಾತ್ರ ಬಾಕಿ ಇದೆ.

1 / 7
ಈ ತಿಂಗಳಾಂತ್ಯಕ್ಕೆ ಗಂಭೀರ್ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವರದಿಯಾಗಿದೆ. ಆದರೆ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ. ಜೂನ್ 28ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಯಣ ಮುಗಿದ ತಕ್ಷಣ ಹೊಸ ಮುಖ್ಯ ಕೋಚ್ ಘೋಷಣೆಯಾಗುವ ಸಾಧ್ಯತೆ ಇದೆ.

ಈ ತಿಂಗಳಾಂತ್ಯಕ್ಕೆ ಗಂಭೀರ್ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವರದಿಯಾಗಿದೆ. ಆದರೆ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ. ಜೂನ್ 28ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಯಣ ಮುಗಿದ ತಕ್ಷಣ ಹೊಸ ಮುಖ್ಯ ಕೋಚ್ ಘೋಷಣೆಯಾಗುವ ಸಾಧ್ಯತೆ ಇದೆ.

2 / 7
2024 ರ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ನಂತರ ಗಂಭೀರ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಹುಲ್ ದ್ರಾವಿಡ್ ಅವರ ತರಬೇತಿಯಲ್ಲಿ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪರಸ್ ಮಹಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ತಂಡದ ಸಹಾಯಕ ಸಿಬ್ಬಂದಿಯಲ್ಲಿದ್ದರು.

2024 ರ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ನಂತರ ಗಂಭೀರ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಹುಲ್ ದ್ರಾವಿಡ್ ಅವರ ತರಬೇತಿಯಲ್ಲಿ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪರಸ್ ಮಹಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ತಂಡದ ಸಹಾಯಕ ಸಿಬ್ಬಂದಿಯಲ್ಲಿದ್ದರು.

3 / 7
ಈಗ ಗೌತಮ್ ಗಂಭೀರ್ ಬಯಸಿದರೆ ತಮ್ಮ ಕೋಚಿಂಗ್‌ನಲ್ಲಿ ಈ ಮೂವರನ್ನು ತಮ್ಮ ಸಹಾಯಕ ಸಿಬ್ಬಂದಿಯಲ್ಲಿ ಉಳಿಸಿಕೊಳ್ಳಬಹುದು ಅಥವಾ ಅವರನ್ನು ತೆಗೆದುಹಾಕಬಹುದು.ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ರವಿಶಾಸ್ತ್ರಿ ಕಾಲದಿಂದಲೂ ಟೀಂ ಇಂಡಿಯಾ ಜೊತೆ ಒಡನಾಟ ಹೊಂದಿದ್ದಾರೆ. ಆದರೆ ಪರಸ್ ಮಹಾಂಬ್ರೆ ಮತ್ತು ಟಿ.ದಿಲೀಪ್, ದ್ರಾವಿಡ್ ಆಯ್ಕೆಯಾಗಿದ್ದಾರೆ.

ಈಗ ಗೌತಮ್ ಗಂಭೀರ್ ಬಯಸಿದರೆ ತಮ್ಮ ಕೋಚಿಂಗ್‌ನಲ್ಲಿ ಈ ಮೂವರನ್ನು ತಮ್ಮ ಸಹಾಯಕ ಸಿಬ್ಬಂದಿಯಲ್ಲಿ ಉಳಿಸಿಕೊಳ್ಳಬಹುದು ಅಥವಾ ಅವರನ್ನು ತೆಗೆದುಹಾಕಬಹುದು.ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ರವಿಶಾಸ್ತ್ರಿ ಕಾಲದಿಂದಲೂ ಟೀಂ ಇಂಡಿಯಾ ಜೊತೆ ಒಡನಾಟ ಹೊಂದಿದ್ದಾರೆ. ಆದರೆ ಪರಸ್ ಮಹಾಂಬ್ರೆ ಮತ್ತು ಟಿ.ದಿಲೀಪ್, ದ್ರಾವಿಡ್ ಆಯ್ಕೆಯಾಗಿದ್ದಾರೆ.

4 / 7
ಗಂಭೀರ್ ಇದುವರೆಗೆ ಯಾವುದೇ ತಂಡಕ್ಕೆ ಪೂರ್ಣಾವಧಿಯ ತರಬೇತಿ ನೀಡಿಲ್ಲ. ಆದರೆ ಅವರು ಕಳೆದ ಮೂರು ವರ್ಷಗಳಿಂದ ಐಪಿಎಲ್‌ನಲ್ಲಿ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ. 2022 ರಿಂದ 2023 ರವರೆಗೆ ಲಕ್ನೋ ಸೂಪರ್ ಜೈಂಟ್ಸ್ ಜೊತೆಗಿದ್ದ ಗಂಭೀರ್, ತಂಡ ಬ್ಯಾಕ್-ಟು-ಬ್ಯಾಕ್ ಪ್ಲೇಆಫ್‌ಗೇರುವಂತೆ ಮಾಡಿದ್ದರು.

ಗಂಭೀರ್ ಇದುವರೆಗೆ ಯಾವುದೇ ತಂಡಕ್ಕೆ ಪೂರ್ಣಾವಧಿಯ ತರಬೇತಿ ನೀಡಿಲ್ಲ. ಆದರೆ ಅವರು ಕಳೆದ ಮೂರು ವರ್ಷಗಳಿಂದ ಐಪಿಎಲ್‌ನಲ್ಲಿ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದಾರೆ. 2022 ರಿಂದ 2023 ರವರೆಗೆ ಲಕ್ನೋ ಸೂಪರ್ ಜೈಂಟ್ಸ್ ಜೊತೆಗಿದ್ದ ಗಂಭೀರ್, ತಂಡ ಬ್ಯಾಕ್-ಟು-ಬ್ಯಾಕ್ ಪ್ಲೇಆಫ್‌ಗೇರುವಂತೆ ಮಾಡಿದ್ದರು.

5 / 7
ಬಳಿಕ 2024 ರ ಐಪಿಎಲ್‌ ಆರಂಭದ ಮೊದಲು ಗಂಭೀರ್ ಕೆಕೆಆರ್ ತಂಡವನ್ನು ಸೇರಿಕೊಂಡರು. ಬಳಿಕ ಗಂಭೀರ್ ಮಾರ್ಗದರ್ಶನದಡಿಯಲ್ಲಿ ಕೆಕೆಆರ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಬಳಿಕ 2024 ರ ಐಪಿಎಲ್‌ ಆರಂಭದ ಮೊದಲು ಗಂಭೀರ್ ಕೆಕೆಆರ್ ತಂಡವನ್ನು ಸೇರಿಕೊಂಡರು. ಬಳಿಕ ಗಂಭೀರ್ ಮಾರ್ಗದರ್ಶನದಡಿಯಲ್ಲಿ ಕೆಕೆಆರ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

6 / 7
ಸದ್ಯ, ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲು ಎಲ್ಲರೂ ಕಾಯುತ್ತಿದ್ದಾರೆ. ಒಮ್ಮೆ ಇದು ಸಂಭವಿಸಿದಲ್ಲಿ, ತಂಡದ ಆಟಗಾರರಿಂದ ಬೆಂಬಲ ಸಿಬ್ಬಂದಿಯವರೆಗೆ ಅನೇಕ ಬದಲಾವಣೆಗಳನ್ನು ಕಾಣಬಹುದು.

ಸದ್ಯ, ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲು ಎಲ್ಲರೂ ಕಾಯುತ್ತಿದ್ದಾರೆ. ಒಮ್ಮೆ ಇದು ಸಂಭವಿಸಿದಲ್ಲಿ, ತಂಡದ ಆಟಗಾರರಿಂದ ಬೆಂಬಲ ಸಿಬ್ಬಂದಿಯವರೆಗೆ ಅನೇಕ ಬದಲಾವಣೆಗಳನ್ನು ಕಾಣಬಹುದು.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್