AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಕಾಲಿಕ ಭಾರತೀಯ ಏಕದಿನ ಇಲೆವೆನ್ ಹೆಸರಿಸಿದ ಗೌತಮ್ ಗಂಭೀರ್: ರೋಹಿತ್ ಶರ್ಮಾಗೆ ಇಲ್ಲ ಸ್ಥಾನ

Gautam Gambhir: ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಸೆಪ್ಟೆಂಬರ್ 19ರವರೆಗೆ ಟೀಮ್ ಇಂಡಿಯಾಗೆ ಯಾವುದೇ ಪಂದ್ಯವಿಲ್ಲ. ಹೀಗಾಗಿ ಭಾರತೀಯ ಆಟಗಾರರು ಸೇರಿದಂತೆ ಕೋಚಿಂಗ್ ಸಿಬ್ಬಂದಿಗಳು ರಜಾವಧಿಯಲ್ಲಿದ್ದಾರೆ. ಇನ್ನು ಸೆಪ್ಟೆಂಬರ್ 19 ರಿಂದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಶಿಬಿರದಲ್ಲಿ ಜೊತೆಗೂಡಲಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 02, 2024 | 12:20 PM

Share
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸಾರ್ವಕಾಲಿಕ ಭಾರತ ಏಕದಿನ ಇಲೆವೆನ್ ಅವರನ್ನು ಹೆಸರಿಸಿದ್ದಾರೆ. ಸ್ಪೋರ್ಟ್ಸ್​ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗಂಭೀರ್ ಆಲ್​ಟೈಮ್ ಟೀಮ್ ಇಂಡಿಯಾ ಇಲೆವೆನ್ ಆಯ್ಕೆ ಮಾಡಿದ್ದಾರೆ. ಆದರೆ ಈ ಬಳಗದಲ್ಲಿ ಸೌರವ್ ಗಂಗೂಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸಾರ್ವಕಾಲಿಕ ಭಾರತ ಏಕದಿನ ಇಲೆವೆನ್ ಅವರನ್ನು ಹೆಸರಿಸಿದ್ದಾರೆ. ಸ್ಪೋರ್ಟ್ಸ್​ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗಂಭೀರ್ ಆಲ್​ಟೈಮ್ ಟೀಮ್ ಇಂಡಿಯಾ ಇಲೆವೆನ್ ಆಯ್ಕೆ ಮಾಡಿದ್ದಾರೆ. ಆದರೆ ಈ ಬಳಗದಲ್ಲಿ ಸೌರವ್ ಗಂಗೂಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

1 / 5
ಇನ್ನು ಗೌತಮ್ ಗಂಭೀರ್ ಅವರು ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ವೀರೇಂದ್ರ ಸೆಹ್ವಾಗ್ ಅವರೊಂದಿಗೆ ಆರಂಭಿಕರಾಗಿ ತಮ್ಮನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಮೂರನೇ ಕ್ರಮಾಂಕಕ್ಕೆ ರಾಹುಲ್ ದ್ರಾವಿಡ್ ಅವರನ್ನು ಹೆಸರಿಸಿದರೆ, ನಾಲ್ಕನೇ ಕ್ರಮಾಂಕಕ್ಕೆ ಸಚಿನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇನ್ನು ಗೌತಮ್ ಗಂಭೀರ್ ಅವರು ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ವೀರೇಂದ್ರ ಸೆಹ್ವಾಗ್ ಅವರೊಂದಿಗೆ ಆರಂಭಿಕರಾಗಿ ತಮ್ಮನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಮೂರನೇ ಕ್ರಮಾಂಕಕ್ಕೆ ರಾಹುಲ್ ದ್ರಾವಿಡ್ ಅವರನ್ನು ಹೆಸರಿಸಿದರೆ, ನಾಲ್ಕನೇ ಕ್ರಮಾಂಕಕ್ಕೆ ಸಚಿನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಿದ್ದಾರೆ.

2 / 5
ಆರನೇ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಯನ್ನು ಆರಿಸಿಕೊಂಡರೆ, ಆಲ್​ರೌಂಡರ್ ಆಗಿ ಯುವರಾಜ್ ಸಿಂಗ್​ಗೆ ಸ್ಥಾನ ನೀಡಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

ಆರನೇ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಯನ್ನು ಆರಿಸಿಕೊಂಡರೆ, ಆಲ್​ರೌಂಡರ್ ಆಗಿ ಯುವರಾಜ್ ಸಿಂಗ್​ಗೆ ಸ್ಥಾನ ನೀಡಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

3 / 5
ಗಂಭೀರ್ ಇಲೆವೆನ್​ನಲ್ಲಿ ಸ್ಪಿನ್ನರ್​ಗಳಾಗಿ ಅನಿಲ್ ಕುಂಬ್ಳೆ ಹಾಗೂ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದರೆ, ವೇಗಿಗಳಾಗಿ ಇರ್ಫಾನ್ ಪಠಾಣ್ ಮತ್ತು ಝಹೀರ್ ಖಾನ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಗೌತಮ್ ಗಂಭೀರ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಗಂಭೀರ್ ಇಲೆವೆನ್​ನಲ್ಲಿ ಸ್ಪಿನ್ನರ್​ಗಳಾಗಿ ಅನಿಲ್ ಕುಂಬ್ಳೆ ಹಾಗೂ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದರೆ, ವೇಗಿಗಳಾಗಿ ಇರ್ಫಾನ್ ಪಠಾಣ್ ಮತ್ತು ಝಹೀರ್ ಖಾನ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಗೌತಮ್ ಗಂಭೀರ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

4 / 5
ಗೌತಮ್ ಗಂಭೀರ್ ಅವರ ಆಲ್ ​ಟೈಮ್ ಇಂಡಿಯಾ ಒಡಿಐ ಇಲೆವೆನ್: ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ, ಅನಿಲ್ ಕುಂಬ್ಳೆ, ರವಿಚಂದ್ರನ್ ಅಶ್ವಿನ್, ಇರ್ಫಾನ್ ಪಠಾಣ್, ಝಹೀರ್ ಖಾನ್.

ಗೌತಮ್ ಗಂಭೀರ್ ಅವರ ಆಲ್ ​ಟೈಮ್ ಇಂಡಿಯಾ ಒಡಿಐ ಇಲೆವೆನ್: ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ, ಅನಿಲ್ ಕುಂಬ್ಳೆ, ರವಿಚಂದ್ರನ್ ಅಶ್ವಿನ್, ಇರ್ಫಾನ್ ಪಠಾಣ್, ಝಹೀರ್ ಖಾನ್.

5 / 5

Published On - 12:19 pm, Mon, 2 September 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ