AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ತಂಡದಿಂದ ಸ್ಟಾರ್ ವೇಗಿ ಔಟ್: ಸ್ಫೋಟಕ ದಾಂಡಿಗ ಎಂಟ್ರಿ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​​​ಗಳು ಮುಗಿದಿವೆ. ಕ್ಯಾನ್​​ಬೆರಾದಲ್ಲಿ ನಡೆದ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ಮೆಲ್ಬೋರ್ನ್​​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​​ಗಳ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Nov 02, 2025 | 7:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಇಂದು (ನ.2) ನಡೆಯಲಿದೆ. ಹೋಬಾರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

1 / 5
ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಜೋಶ್ ಹೇಝಲ್​​ವುಡ್ ಉಳಿದ ಮೂರು ಮ್ಯಾಚ್​​​ಗಳಿಂದ ಹೊರಗುಳಿದಿದ್ದಾರೆ. ಮುಂಬರುವ ಆ್ಯಶಸ್ ಟೆಸ್ಟ್ ಸರಣಿಗಾಗಿ ಹೇಝಲ್​​ವುಡ್​​ಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಬಲಗೈ ವೇಗಿ ಕಣಕ್ಕಿಳಿಯುವುದಿಲ್ಲ.

2 / 5
ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

ಇತ್ತ ಜೋಶ್ ಹೇಝಲ್​​​ವುಡ್ ಹೊರಗುಳಿದರೆ, ಅತ್ತ ಗ್ಲೆನ್ ಮ್ಯಾಕ್ಸ್​​ವೆಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಫಿಟ್​​​ನೆಸ್ ಸಮಸ್ಯೆಯ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಮ್ಯಾಕ್ಸ್​​ವೆಲ್ ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದು, ಹೀಗಾಗಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

ಇನ್ನು ಜೋಶ್ ಹೇಝಲ್​​ವುಡ್ ಹೊರಗುಳಿದಿರುವ ಕಾರಣ ಅವರ ಬದಲಿಗೆ ಘಾತಕ ವೇಗಿ ಶಾನ್ ಅಬಾಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಮ್ಯಾಕ್ಸ್​ವೆಲ್​ಗಾಗಿ ಯುವ ಆಲ್​ರೌಂಡರ್ ಮಿಚೆಲ್ ಓವನ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗುಳಿಯಬಹುದು. ಈ ಎರಡು ಬದಲಾವಣೆಯೊಂದಿಗೆ ಇಂದು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನು ಎದುರಿಸಲಿದೆ.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ತನ್ವೀರ್ ಸಂಘ, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್ (ಕೊನೆಯ ಎರಡು ಪಂದ್ಯಗಳಿಗೆ).

5 / 5
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ
ಕಾರ್ತಿಕ ಮಾಸದ ಕೊನೆ ಸೋಮವಾರ: ಬೋಗನಂದೀಶ್ವರ ದೇವಸ್ಥಾನಕ್ಕೆ ಭಕ್ತಸಾಗರ!
ಕಾರ್ತಿಕ ಮಾಸದ ಕೊನೆ ಸೋಮವಾರ: ಬೋಗನಂದೀಶ್ವರ ದೇವಸ್ಥಾನಕ್ಕೆ ಭಕ್ತಸಾಗರ!