AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೆನ್ ಮ್ಯಾಕ್ಸ್​ವೆಲ್​ನ ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದ ವಿರಾಟ್ ಕೊಹ್ಲಿ

Glenn Maxwell - Virat Kohli: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಹಾಗೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಕುಚುಕು ಗೆಳೆಯರೇನು ನಿಜ. ಆದರೆ ಅದು ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬಳಿಕವಷ್ಟೇ. ಅದಕ್ಕೂ ಮುನ್ನ ಇಬ್ಬರ ನಡುವೆ ಸ್ನೇಹವಿರಲಿಲ್ಲ. ಇದನ್ನು ಖುದ್ದು ಮ್ಯಾಕ್ಸ್​ವೆಲ್ ಬಹಿರಂಗಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 30, 2024 | 12:54 PM

Share
ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ತುಂಬಾ ಆತ್ಮೀಯರು ಎಂಬುದು ಗೊತ್ತೇ ಇದೆ. ಅದರಲ್ಲೂ ಆರ್​ಸಿಬಿ ತಂಡದಲ್ಲಿ ಇಬ್ಬರು ಕುಚುಕುಗಳಾಗಿ ಕಾಣಿಸಿಕೊಂಡಿದ್ದರು. ಆದರೆ ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಹಾಗೂ ಮ್ಯಾಕ್ಸಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ವಿಚಾರವೊಂದು ಇದೀಗ ಬಹಿರಂಗವಾಗಿದೆ.

ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ತುಂಬಾ ಆತ್ಮೀಯರು ಎಂಬುದು ಗೊತ್ತೇ ಇದೆ. ಅದರಲ್ಲೂ ಆರ್​ಸಿಬಿ ತಂಡದಲ್ಲಿ ಇಬ್ಬರು ಕುಚುಕುಗಳಾಗಿ ಕಾಣಿಸಿಕೊಂಡಿದ್ದರು. ಆದರೆ ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಹಾಗೂ ಮ್ಯಾಕ್ಸಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ವಿಚಾರವೊಂದು ಇದೀಗ ಬಹಿರಂಗವಾಗಿದೆ.

1 / 6
2017ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿಯು ಭುಜದ ನೋವಿಗೆ ಒಳಗಾಗಿದ್ದರು. ಈ ನೋವನ್ನು ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅಪಹಾಸ್ಯ ಮಾಡಿದ್ದರು. ಈ ಹೀಯಾಳಿಕೆಯಿಂದ ಮನ ನೊಂದಿದ್ದ ಕೊಹ್ಲಿ ಮ್ಯಾಕ್ಸ್​ವೆಲ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದರು.

2017ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿಯು ಭುಜದ ನೋವಿಗೆ ಒಳಗಾಗಿದ್ದರು. ಈ ನೋವನ್ನು ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅಪಹಾಸ್ಯ ಮಾಡಿದ್ದರು. ಈ ಹೀಯಾಳಿಕೆಯಿಂದ ಮನ ನೊಂದಿದ್ದ ಕೊಹ್ಲಿ ಮ್ಯಾಕ್ಸ್​ವೆಲ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದರು.

2 / 6
ಆದರೆ ಈ ವಿಚಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೆ ಗೊತ್ತೇ ಇರಲಿಲ್ಲ. 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ಸ್​ವೆಲ್ ಇನ್​ಸ್ಟಾಗ್ರಾಮ್​ನಲ್ಲಿ ಕೊಹ್ಲಿಯನ್ನು ಫಾಲೋ ಮಾಡಿ ಹುಡುಕಾಡಿದ್ದಾರೆ. ಆದರೆ ಎಲ್ಲೂ ಸಹ ಕೊಹ್ಲಿಯ ಅಕೌಂಟ್ ಕಾಣಿಸಿರಲಿಲ್ಲ.

ಆದರೆ ಈ ವಿಚಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೆ ಗೊತ್ತೇ ಇರಲಿಲ್ಲ. 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ಸ್​ವೆಲ್ ಇನ್​ಸ್ಟಾಗ್ರಾಮ್​ನಲ್ಲಿ ಕೊಹ್ಲಿಯನ್ನು ಫಾಲೋ ಮಾಡಿ ಹುಡುಕಾಡಿದ್ದಾರೆ. ಆದರೆ ಎಲ್ಲೂ ಸಹ ಕೊಹ್ಲಿಯ ಅಕೌಂಟ್ ಕಾಣಿಸಿರಲಿಲ್ಲ.

3 / 6
ಈ ಬಗ್ಗೆ ಗ್ಲೆನ್ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯನ್ನು ವಿಚಾರಿಸಿದ್ದಾರೆ. ಅಲ್ಲದೆ ನಿಮ್ಮ ಅಕೌಂಟ್ ಕಾಣಿಸುತ್ತಿಲ್ಲ...ನೀವೇನಾದರೂ ಬ್ಲಾಕ್ ಮಾಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಹೌದು ಎಂಬ ಉತ್ತರ ನೀಡಿದ್ದಾರೆ. ಯಾಕೆಂದು ಪ್ರಶ್ನಿಸಿದಾಗ ಐದು ವರ್ಷಗಳ ಹಳೆಯ ಕಥೆ ಹೇಳಿದ್ದಾರೆ.

ಈ ಬಗ್ಗೆ ಗ್ಲೆನ್ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯನ್ನು ವಿಚಾರಿಸಿದ್ದಾರೆ. ಅಲ್ಲದೆ ನಿಮ್ಮ ಅಕೌಂಟ್ ಕಾಣಿಸುತ್ತಿಲ್ಲ...ನೀವೇನಾದರೂ ಬ್ಲಾಕ್ ಮಾಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಹೌದು ಎಂಬ ಉತ್ತರ ನೀಡಿದ್ದಾರೆ. ಯಾಕೆಂದು ಪ್ರಶ್ನಿಸಿದಾಗ ಐದು ವರ್ಷಗಳ ಹಳೆಯ ಕಥೆ ಹೇಳಿದ್ದಾರೆ.

4 / 6
2017 ರಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದ ವೇಳೆ ನೀನು ನನ್ನನ್ನು ಅಪಹಾಸ್ಯ ಮಾಡಿದ್ದರಿಂದ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬ್ಲಾಕ್ ಮಾಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ LiSTNR ಸ್ಪೋರ್ಟ್‌ ವಿಲೋ ಟಾಕ್ ಪಾಡ್‌ಕ್ಯಾಸ್ಟ್​ನಲ್ಲಿ ಬಹಿರಂಗಪಡಿಸಿದ್ದಾರೆ.

2017 ರಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದ ವೇಳೆ ನೀನು ನನ್ನನ್ನು ಅಪಹಾಸ್ಯ ಮಾಡಿದ್ದರಿಂದ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬ್ಲಾಕ್ ಮಾಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ LiSTNR ಸ್ಪೋರ್ಟ್‌ ವಿಲೋ ಟಾಕ್ ಪಾಡ್‌ಕ್ಯಾಸ್ಟ್​ನಲ್ಲಿ ಬಹಿರಂಗಪಡಿಸಿದ್ದಾರೆ.

5 / 6
ಇದಾದ ಬಳಿಕ ನಾವು ಅತ್ಯುತ್ತಮ ಸ್ನೇಹಿತರಾಗಿದ್ದೇವೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನನ್ನನ್ನು ಸ್ವಾಗತಿಸಿದ ಮೊದಲ ವ್ಯಕ್ತಿ ಕೂಡ ವಿರಾಟ್ ಕೊಹ್ಲಿ. ಹೀಗಾಗಿಯೇ ಈಗ ನಾವಿಬ್ಬರು ಗುಡ್ ಫ್ರೆಂಡ್ಸ್ ಆಗಿದ್ದೇವೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

ಇದಾದ ಬಳಿಕ ನಾವು ಅತ್ಯುತ್ತಮ ಸ್ನೇಹಿತರಾಗಿದ್ದೇವೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನನ್ನನ್ನು ಸ್ವಾಗತಿಸಿದ ಮೊದಲ ವ್ಯಕ್ತಿ ಕೂಡ ವಿರಾಟ್ ಕೊಹ್ಲಿ. ಹೀಗಾಗಿಯೇ ಈಗ ನಾವಿಬ್ಬರು ಗುಡ್ ಫ್ರೆಂಡ್ಸ್ ಆಗಿದ್ದೇವೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ