AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೆನ್ ಮ್ಯಾಕ್ಸ್​ವೆಲ್​ನ ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದ ವಿರಾಟ್ ಕೊಹ್ಲಿ

Glenn Maxwell - Virat Kohli: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಹಾಗೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಕುಚುಕು ಗೆಳೆಯರೇನು ನಿಜ. ಆದರೆ ಅದು ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬಳಿಕವಷ್ಟೇ. ಅದಕ್ಕೂ ಮುನ್ನ ಇಬ್ಬರ ನಡುವೆ ಸ್ನೇಹವಿರಲಿಲ್ಲ. ಇದನ್ನು ಖುದ್ದು ಮ್ಯಾಕ್ಸ್​ವೆಲ್ ಬಹಿರಂಗಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 30, 2024 | 12:54 PM

Share
ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ತುಂಬಾ ಆತ್ಮೀಯರು ಎಂಬುದು ಗೊತ್ತೇ ಇದೆ. ಅದರಲ್ಲೂ ಆರ್​ಸಿಬಿ ತಂಡದಲ್ಲಿ ಇಬ್ಬರು ಕುಚುಕುಗಳಾಗಿ ಕಾಣಿಸಿಕೊಂಡಿದ್ದರು. ಆದರೆ ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಹಾಗೂ ಮ್ಯಾಕ್ಸಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ವಿಚಾರವೊಂದು ಇದೀಗ ಬಹಿರಂಗವಾಗಿದೆ.

ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ತುಂಬಾ ಆತ್ಮೀಯರು ಎಂಬುದು ಗೊತ್ತೇ ಇದೆ. ಅದರಲ್ಲೂ ಆರ್​ಸಿಬಿ ತಂಡದಲ್ಲಿ ಇಬ್ಬರು ಕುಚುಕುಗಳಾಗಿ ಕಾಣಿಸಿಕೊಂಡಿದ್ದರು. ಆದರೆ ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಹಾಗೂ ಮ್ಯಾಕ್ಸಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ವಿಚಾರವೊಂದು ಇದೀಗ ಬಹಿರಂಗವಾಗಿದೆ.

1 / 6
2017ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿಯು ಭುಜದ ನೋವಿಗೆ ಒಳಗಾಗಿದ್ದರು. ಈ ನೋವನ್ನು ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅಪಹಾಸ್ಯ ಮಾಡಿದ್ದರು. ಈ ಹೀಯಾಳಿಕೆಯಿಂದ ಮನ ನೊಂದಿದ್ದ ಕೊಹ್ಲಿ ಮ್ಯಾಕ್ಸ್​ವೆಲ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದರು.

2017ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿಯು ಭುಜದ ನೋವಿಗೆ ಒಳಗಾಗಿದ್ದರು. ಈ ನೋವನ್ನು ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅಪಹಾಸ್ಯ ಮಾಡಿದ್ದರು. ಈ ಹೀಯಾಳಿಕೆಯಿಂದ ಮನ ನೊಂದಿದ್ದ ಕೊಹ್ಲಿ ಮ್ಯಾಕ್ಸ್​ವೆಲ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದರು.

2 / 6
ಆದರೆ ಈ ವಿಚಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೆ ಗೊತ್ತೇ ಇರಲಿಲ್ಲ. 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ಸ್​ವೆಲ್ ಇನ್​ಸ್ಟಾಗ್ರಾಮ್​ನಲ್ಲಿ ಕೊಹ್ಲಿಯನ್ನು ಫಾಲೋ ಮಾಡಿ ಹುಡುಕಾಡಿದ್ದಾರೆ. ಆದರೆ ಎಲ್ಲೂ ಸಹ ಕೊಹ್ಲಿಯ ಅಕೌಂಟ್ ಕಾಣಿಸಿರಲಿಲ್ಲ.

ಆದರೆ ಈ ವಿಚಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೆ ಗೊತ್ತೇ ಇರಲಿಲ್ಲ. 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ಸ್​ವೆಲ್ ಇನ್​ಸ್ಟಾಗ್ರಾಮ್​ನಲ್ಲಿ ಕೊಹ್ಲಿಯನ್ನು ಫಾಲೋ ಮಾಡಿ ಹುಡುಕಾಡಿದ್ದಾರೆ. ಆದರೆ ಎಲ್ಲೂ ಸಹ ಕೊಹ್ಲಿಯ ಅಕೌಂಟ್ ಕಾಣಿಸಿರಲಿಲ್ಲ.

3 / 6
ಈ ಬಗ್ಗೆ ಗ್ಲೆನ್ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯನ್ನು ವಿಚಾರಿಸಿದ್ದಾರೆ. ಅಲ್ಲದೆ ನಿಮ್ಮ ಅಕೌಂಟ್ ಕಾಣಿಸುತ್ತಿಲ್ಲ...ನೀವೇನಾದರೂ ಬ್ಲಾಕ್ ಮಾಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಹೌದು ಎಂಬ ಉತ್ತರ ನೀಡಿದ್ದಾರೆ. ಯಾಕೆಂದು ಪ್ರಶ್ನಿಸಿದಾಗ ಐದು ವರ್ಷಗಳ ಹಳೆಯ ಕಥೆ ಹೇಳಿದ್ದಾರೆ.

ಈ ಬಗ್ಗೆ ಗ್ಲೆನ್ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯನ್ನು ವಿಚಾರಿಸಿದ್ದಾರೆ. ಅಲ್ಲದೆ ನಿಮ್ಮ ಅಕೌಂಟ್ ಕಾಣಿಸುತ್ತಿಲ್ಲ...ನೀವೇನಾದರೂ ಬ್ಲಾಕ್ ಮಾಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಹೌದು ಎಂಬ ಉತ್ತರ ನೀಡಿದ್ದಾರೆ. ಯಾಕೆಂದು ಪ್ರಶ್ನಿಸಿದಾಗ ಐದು ವರ್ಷಗಳ ಹಳೆಯ ಕಥೆ ಹೇಳಿದ್ದಾರೆ.

4 / 6
2017 ರಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದ ವೇಳೆ ನೀನು ನನ್ನನ್ನು ಅಪಹಾಸ್ಯ ಮಾಡಿದ್ದರಿಂದ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬ್ಲಾಕ್ ಮಾಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ LiSTNR ಸ್ಪೋರ್ಟ್‌ ವಿಲೋ ಟಾಕ್ ಪಾಡ್‌ಕ್ಯಾಸ್ಟ್​ನಲ್ಲಿ ಬಹಿರಂಗಪಡಿಸಿದ್ದಾರೆ.

2017 ರಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದ ವೇಳೆ ನೀನು ನನ್ನನ್ನು ಅಪಹಾಸ್ಯ ಮಾಡಿದ್ದರಿಂದ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬ್ಲಾಕ್ ಮಾಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ LiSTNR ಸ್ಪೋರ್ಟ್‌ ವಿಲೋ ಟಾಕ್ ಪಾಡ್‌ಕ್ಯಾಸ್ಟ್​ನಲ್ಲಿ ಬಹಿರಂಗಪಡಿಸಿದ್ದಾರೆ.

5 / 6
ಇದಾದ ಬಳಿಕ ನಾವು ಅತ್ಯುತ್ತಮ ಸ್ನೇಹಿತರಾಗಿದ್ದೇವೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನನ್ನನ್ನು ಸ್ವಾಗತಿಸಿದ ಮೊದಲ ವ್ಯಕ್ತಿ ಕೂಡ ವಿರಾಟ್ ಕೊಹ್ಲಿ. ಹೀಗಾಗಿಯೇ ಈಗ ನಾವಿಬ್ಬರು ಗುಡ್ ಫ್ರೆಂಡ್ಸ್ ಆಗಿದ್ದೇವೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

ಇದಾದ ಬಳಿಕ ನಾವು ಅತ್ಯುತ್ತಮ ಸ್ನೇಹಿತರಾಗಿದ್ದೇವೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನನ್ನನ್ನು ಸ್ವಾಗತಿಸಿದ ಮೊದಲ ವ್ಯಕ್ತಿ ಕೂಡ ವಿರಾಟ್ ಕೊಹ್ಲಿ. ಹೀಗಾಗಿಯೇ ಈಗ ನಾವಿಬ್ಬರು ಗುಡ್ ಫ್ರೆಂಡ್ಸ್ ಆಗಿದ್ದೇವೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

6 / 6
Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ