AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಡೇಟ್ ಫಿಕ್ಸ್ ಬೆನ್ನಲ್ಲೇ RCB ತಂಡಕ್ಕೆ ಬಿಗ್ ಶಾಕ್

IPL 2022 RCB Full Squad: ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್.

TV9 Web
| Edited By: |

Updated on: Feb 26, 2022 | 5:43 PM

Share
ಐಪಿಎಲ್ ಸೀಸನ್​ 15 ಗಾಗಿ ಡೇಟ್ ಫಿಕ್ಸ್​ ಆಗಿದೆ. ಅದರಂತೆ ಮಾರ್ಚ್​ 26 ರಿಂದ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 29 ರಂದು ನಡೆಯಲಿದೆ. ಆದರೆ ಇತ್ತ ಐಪಿಎಲ್ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅತ್ತ ಆರ್​ಸಿಬಿಗೆ ಹೊಸ ಚಿಂತೆ ಶುರುವಾಗಿದೆ.

ಐಪಿಎಲ್ ಸೀಸನ್​ 15 ಗಾಗಿ ಡೇಟ್ ಫಿಕ್ಸ್​ ಆಗಿದೆ. ಅದರಂತೆ ಮಾರ್ಚ್​ 26 ರಿಂದ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 29 ರಂದು ನಡೆಯಲಿದೆ. ಆದರೆ ಇತ್ತ ಐಪಿಎಲ್ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅತ್ತ ಆರ್​ಸಿಬಿಗೆ ಹೊಸ ಚಿಂತೆ ಶುರುವಾಗಿದೆ.

1 / 6
ಏಕೆಂದರೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಗ್ಲೆನ್ ಮ್ಯಾಕ್ಸ್​ವೆಲ್ ಅವರ ಮದುವೆ ಕೂಡ ಫಿಕ್ಸ್​ ಆಗಿದ್ದು, ಮಾರ್ಚ್ 27 ರಂದು ಭಾರತೀಯ ಮೂಲದ ವಿನಿ ರಾಮನ್ ಜೊತೆ ಹಸೆಮಣೆ ಏರಲಿದ್ದಾರೆ.

ಏಕೆಂದರೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಗ್ಲೆನ್ ಮ್ಯಾಕ್ಸ್​ವೆಲ್ ಅವರ ಮದುವೆ ಕೂಡ ಫಿಕ್ಸ್​ ಆಗಿದ್ದು, ಮಾರ್ಚ್ 27 ರಂದು ಭಾರತೀಯ ಮೂಲದ ವಿನಿ ರಾಮನ್ ಜೊತೆ ಹಸೆಮಣೆ ಏರಲಿದ್ದಾರೆ.

2 / 6
ಆದರೆ ಐಪಿಎಲ್​ನಲ್ಲಿ ಭಾಗವಹಿಸಲಿರುವ ಆಟಗಾರರು 5 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಬೇಕಾಗುತ್ತದೆ. ಅದರಂತೆ ಮ್ಯಾಕ್ಸ್​ವೆಲ್ ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕಿದ್ರೆ ಮಾರ್ಚ್​ 20 ರೊಳಗೆ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಆದರೆ ಅತ್ತ ಮಾರ್ಚ್ 27 ಕ್ಕೆ ಮದುವೆ ಫಿಕ್ಸ್ ಆಗಿರುವ ಕಾರಣ ಮ್ಯಾಕ್ಸಿ ಐಪಿಎಲ್​ನತ್ತ ಮುಖ ಮಾಡುವುದು ಡೌಟ್.

ಆದರೆ ಐಪಿಎಲ್​ನಲ್ಲಿ ಭಾಗವಹಿಸಲಿರುವ ಆಟಗಾರರು 5 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಬೇಕಾಗುತ್ತದೆ. ಅದರಂತೆ ಮ್ಯಾಕ್ಸ್​ವೆಲ್ ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕಿದ್ರೆ ಮಾರ್ಚ್​ 20 ರೊಳಗೆ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಆದರೆ ಅತ್ತ ಮಾರ್ಚ್ 27 ಕ್ಕೆ ಮದುವೆ ಫಿಕ್ಸ್ ಆಗಿರುವ ಕಾರಣ ಮ್ಯಾಕ್ಸಿ ಐಪಿಎಲ್​ನತ್ತ ಮುಖ ಮಾಡುವುದು ಡೌಟ್.

3 / 6
ಇನ್ನು ಮದುವೆ ಸಂಭ್ರಮ ಮುಗಿಸಿ ಐಪಿಎಲ್​ಗೆ ಆಗಮಿಸಿದರೂ 5 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ. ಹೀಗಾಗಿ ವಿವಾಹದ ಬಳಿಕ ಮಾರ್ಚ್ 30 ಕ್ಕೆ ಆಗಮಿಸಿದರೂ, ಮ್ಯಾಕ್ಸ್​ವೆಲ್​ ಏಪ್ರಿಲ್ 6 ರ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಬಹುದು. ಹೀಗಾಗಿ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಇನ್ನು ಮದುವೆ ಸಂಭ್ರಮ ಮುಗಿಸಿ ಐಪಿಎಲ್​ಗೆ ಆಗಮಿಸಿದರೂ 5 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ. ಹೀಗಾಗಿ ವಿವಾಹದ ಬಳಿಕ ಮಾರ್ಚ್ 30 ಕ್ಕೆ ಆಗಮಿಸಿದರೂ, ಮ್ಯಾಕ್ಸ್​ವೆಲ್​ ಏಪ್ರಿಲ್ 6 ರ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಬಹುದು. ಹೀಗಾಗಿ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

4 / 6
ಒಟ್ಟಿನಲ್ಲಿ ಆರಂಭಿಕ ಪಂದ್ಯಗಳಿಂದಲೇ ತಂಡದ ಸ್ಟಾರ್ ಆಟಗಾರ ಹೊರಗುಳಿಯುತ್ತಿರುವುದು ಆರ್​ಸಿಬಿ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಆರಂಭಿಕ ಪಂದ್ಯಗಳಿಂದಲೇ ತಂಡದ ಸ್ಟಾರ್ ಆಟಗಾರ ಹೊರಗುಳಿಯುತ್ತಿರುವುದು ಆರ್​ಸಿಬಿ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆಯಾ ಕಾದು ನೋಡಬೇಕಿದೆ.

5 / 6
ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ