AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಪ್ಲೇಆಫ್​ಗೆ 4 ತಂಡಗಳು ಫೈನಲ್

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 7 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನವೇ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹಾಗೆಯೇ 6 ತಂಡಗಳು ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: May 22, 2025 | 7:42 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

1 / 6
ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

2 / 6
ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

3 / 6
ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

4 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

6 / 6
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ