AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK Weather Report: ಅಹ್ಮದಾಬಾದ್​ನಲ್ಲಿ ಭಾರೀ ಮಳೆ: ಗುಜರಾತ್-ಚೆನ್ನೈ ಪಂದ್ಯ ನಡೆಯುತ್ತಾ?: ಇಲ್ಲಿದೆ ಹವಾಮಾನ ವರದಿ

IPL 2023, GT vs CSK: ನರೇಂದ್ರ ಮೋದಿ ಕ್ರೀಡಾಂಗಣ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

Vinay Bhat
|

Updated on:Mar 31, 2023 | 10:05 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಫೀವರ್ ಈಗಾಗಲೇ ಶುರುವಾಗಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದ್ದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಫೀವರ್ ಈಗಾಗಲೇ ಶುರುವಾಗಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದ್ದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

1 / 7
ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

2 / 7
ಗುಜರಾತ್-ಚೆನ್ನೈ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿಕೊಂಡು ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

ಗುಜರಾತ್-ಚೆನ್ನೈ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿಕೊಂಡು ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

3 / 7
ಇಂದು ಪಂದ್ಯದ ದಿನ ಮಳೆ ಆಗಲಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಅಕ್ವಾ ವೆದರ್ ಹೇಳುವ ಪ್ರಕಾರ, ಇಂದು ಜಿಟಿ-ಸಿಎಸ್​ಕೆ ನಡುವಣ ಪಂದ್ಯ ನಡೆಯುವಾಗ ಮಳೆಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

ಇಂದು ಪಂದ್ಯದ ದಿನ ಮಳೆ ಆಗಲಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಅಕ್ವಾ ವೆದರ್ ಹೇಳುವ ಪ್ರಕಾರ, ಇಂದು ಜಿಟಿ-ಸಿಎಸ್​ಕೆ ನಡುವಣ ಪಂದ್ಯ ನಡೆಯುವಾಗ ಮಳೆಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

4 / 7
ಗುರುವಾರದ ರೀತಿ ಶುಕ್ರವಾರ ಸಂಜೆ ಮಳೆ ಆಗುವ ಸಾಧ್ಯತೆ ಇಲ್ಲ. ಅಹ್ಮದಾಬಾದ್​ನಲ್ಲಿ ಇಂದು 33 ಡಿಗ್ರಿ ತಾಪಮಾನ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆಗೆ ಇದು 23 ಡಿಗ್ರಿಗೆ ಇಳಿಯಲಿದೆ. ಹೀಗಾಗಿ ಮಳೆ ಬರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಕ್ವಾ ವೆದರ್ ಹೇಳಿದೆ.

ಗುರುವಾರದ ರೀತಿ ಶುಕ್ರವಾರ ಸಂಜೆ ಮಳೆ ಆಗುವ ಸಾಧ್ಯತೆ ಇಲ್ಲ. ಅಹ್ಮದಾಬಾದ್​ನಲ್ಲಿ ಇಂದು 33 ಡಿಗ್ರಿ ತಾಪಮಾನ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆಗೆ ಇದು 23 ಡಿಗ್ರಿಗೆ ಇಳಿಯಲಿದೆ. ಹೀಗಾಗಿ ಮಳೆ ಬರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಕ್ವಾ ವೆದರ್ ಹೇಳಿದೆ.

5 / 7
ಐಪಿಎಲ್​ 2023 ಉದ್ಘಾಟನಾ ಸಮಾರಂಭಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದ್ದು ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ. ವಿಶೇಷ ಲೇಸರ್ ಶೋ ನಡೆಯಲಿದ್ದು ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ, ರಶ್ಮಿಕಾ ಮಂದಣ್ಣ ಪ್ರದರ್ಶನ ನೀಡಲಿದ್ದಾರೆ.

ಐಪಿಎಲ್​ 2023 ಉದ್ಘಾಟನಾ ಸಮಾರಂಭಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದ್ದು ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ. ವಿಶೇಷ ಲೇಸರ್ ಶೋ ನಡೆಯಲಿದ್ದು ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ, ರಶ್ಮಿಕಾ ಮಂದಣ್ಣ ಪ್ರದರ್ಶನ ನೀಡಲಿದ್ದಾರೆ.

6 / 7
ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ವಿಶೇಷ ಎಂದರೆ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ.

ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ವಿಶೇಷ ಎಂದರೆ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ.

7 / 7

Published On - 10:05 am, Fri, 31 March 23

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್