AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK: ಇಂದಿನ ಮ್ಯಾಚ್​ನಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2026, GT vs CSK: ಐಪಿಎಲ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿವೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಚೆನ್ನೈ ಪಡೆ ಸೋತರೆ ಐಪಿಎಲ್ ಪ್ಲೇಆಫ್​ ರೇಸ್​ನಿಂದ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on:May 21, 2026 | 10:50 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. (PC: IPL)

1 / 6
ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಗುಜರಾತ್ ಟೈಟಾನ್ಸ್ 18 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಆಡುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು. ಅತ್ತ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆಲ್ಲಲೇಬೇಕು. (PC: IPL)

ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಗುಜರಾತ್ ಟೈಟಾನ್ಸ್ 18 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಆಡುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು. ಅತ್ತ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆಲ್ಲಲೇಬೇಕು. (PC: IPL)

2 / 6
ಹೀಗಾಗಿ ಎರಡೂ ತಂಡಗಳಿಂದ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿ ನಡುವೆ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಯಾರು ಗೆಲ್ಲಬೇಕು ಎಂದು ನೋಡುವುದಾದರೆ... ಚೆನ್ನೈ ಸೂಪರ್ ಕಿಂಗ್ಸ್. (PC: IPL)

ಹೀಗಾಗಿ ಎರಡೂ ತಂಡಗಳಿಂದ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿ ನಡುವೆ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಯಾರು ಗೆಲ್ಲಬೇಕು ಎಂದು ನೋಡುವುದಾದರೆ... ಚೆನ್ನೈ ಸೂಪರ್ ಕಿಂಗ್ಸ್. (PC: IPL)

3 / 6
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಸೋತರೆ,  18 ಅಂಕಗಳನ್ನು ಹೊಂದಿರುವ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ನೇರ ಅರ್ಹತೆ ಪಡೆಯಲಿದೆ. (PC: IPL)

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಸೋತರೆ,  18 ಅಂಕಗಳನ್ನು ಹೊಂದಿರುವ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ನೇರ ಅರ್ಹತೆ ಪಡೆಯಲಿದೆ. (PC: IPL)

4 / 6
ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ 18 ಅಂಕಗಳನ್ನು ಪಡೆಯಲು ಅವಕಾಶ ಇರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗು ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ. ಇಲ್ಲಿ ಗುಜರಾತ್ ಟೈಟಾನ್ಸ್ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅತ್ತ ಆರ್​ಸಿಬಿ ತಂಡವು ಕೊನೆಯ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಟಾಪ್-2 ನಲ್ಲೇ ಕಾಣಿಸಿಕೊಳ್ಳಲಿದೆ. (PC: IPL)

ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ 18 ಅಂಕಗಳನ್ನು ಪಡೆಯಲು ಅವಕಾಶ ಇರುವುದು ಸನ್​ರೈಸರ್ಸ್ ಹೈದರಾಬಾದ್ ಹಾಗು ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ. ಇಲ್ಲಿ ಗುಜರಾತ್ ಟೈಟಾನ್ಸ್ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅತ್ತ ಆರ್​ಸಿಬಿ ತಂಡವು ಕೊನೆಯ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಟಾಪ್-2 ನಲ್ಲೇ ಕಾಣಿಸಿಕೊಳ್ಳಲಿದೆ. (PC: IPL)

5 / 6
ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಮೂಲಕ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಡೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಬಹುದು. (PC: IPL)

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಮೂಲಕ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಡೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಬಹುದು. (PC: IPL)

6 / 6

Published On - 10:41 am, Thu, 21 May 26

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!