AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI World Cup: ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯಕ್ಕೆ ವರುಣನ ಕಾಟ: ಎಷ್ಟು ಗಂಟೆಗೆ ಮಳೆ ಆಗಲಿದೆ?

Guwahati Weather Report, IND vs ENG Warm-up Match: ಭಾರತ ಹಾಗೂ ಇಂಗ್ಲೆಂಡ್ ತಂಡದ ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ನಿನ್ನೆ ಕೂಡ ಮಳೆಯಿಂದಾಗಿ ಆಫ್ರಿಕಾ-ಅಫ್ಘಾನ್ ನಡುವಣ ಅಭ್ಯಾಸ ಪಂದ್ಯ ರದ್ದು ಮಾಡಲಾಗಿತ್ತು.

Vinay Bhat
|

Updated on:Sep 30, 2023 | 7:21 AM

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಆರಂಭವಾಗಲಿರುವ ಈ ರಣರೋಚಕ ಟೂರ್ನಿಗೆ ಐದು ದಿನವಷ್ಟೇ ಬಾಕಿಯಿದೆ. ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿದೆ. ಇಂದು ಭಾರತ-ಇಂಗ್ಲೆಂಡ್ ತಂಡಗಳು ವಾರ್ಮ್ ಅಪ್ ಮ್ಯಾಚ್​ನಲ್ಲಿ ಮುಖಾಮುಖಿ ಆಗಲಿದೆ.

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಆರಂಭವಾಗಲಿರುವ ಈ ರಣರೋಚಕ ಟೂರ್ನಿಗೆ ಐದು ದಿನವಷ್ಟೇ ಬಾಕಿಯಿದೆ. ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿದೆ. ಇಂದು ಭಾರತ-ಇಂಗ್ಲೆಂಡ್ ತಂಡಗಳು ವಾರ್ಮ್ ಅಪ್ ಮ್ಯಾಚ್​ನಲ್ಲಿ ಮುಖಾಮುಖಿ ಆಗಲಿದೆ.

1 / 7
ಭಾರತ ಹಾಗೂ ಇಂಗ್ಲೆಂಡ್ ತಂಡದ ಅಭ್ಯಾಸ ಪಂದ್ಯವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ನಿನ್ನೆ ಕೂಡ ಮಳೆಯಿಂದಾಗಿ ಆಫ್ರಿಕಾ-ಅಫ್ಘಾನ್ ನಡುವಣ ಅಭ್ಯಾಸ ಪಂದ್ಯ ರದ್ದು ಮಾಡಲಾಗಿತ್ತು.

ಭಾರತ ಹಾಗೂ ಇಂಗ್ಲೆಂಡ್ ತಂಡದ ಅಭ್ಯಾಸ ಪಂದ್ಯವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ನಿನ್ನೆ ಕೂಡ ಮಳೆಯಿಂದಾಗಿ ಆಫ್ರಿಕಾ-ಅಫ್ಘಾನ್ ನಡುವಣ ಅಭ್ಯಾಸ ಪಂದ್ಯ ರದ್ದು ಮಾಡಲಾಗಿತ್ತು.

2 / 7
ಇಂದು ಇಂಡೋ-ಇಂಗ್ಲೆಂಡ್ ಕದನಕ್ಕೆ ಗುವಾಹಟಿಯಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ 70 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯಕ್ಕೆ ಮಳೆ ಅಡಚಣೆ ಪಡಿಸುವುದು ಖಚಿಯ. ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್‌ನಿಂದ 34 ಡಿಗ್ರಿ ಸೆಲ್ಸಿಯಸ್ ಇರಬಹುದು.

ಇಂದು ಇಂಡೋ-ಇಂಗ್ಲೆಂಡ್ ಕದನಕ್ಕೆ ಗುವಾಹಟಿಯಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ 70 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯಕ್ಕೆ ಮಳೆ ಅಡಚಣೆ ಪಡಿಸುವುದು ಖಚಿಯ. ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್‌ನಿಂದ 34 ಡಿಗ್ರಿ ಸೆಲ್ಸಿಯಸ್ ಇರಬಹುದು.

3 / 7
MET ಇಲಾಖೆಯ ಪ್ರಕಾರ, ಗುವಾಹಟಿಯಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಸಂಜೆ 4 ಗಂಟೆಯ ನಂತರ ಮಳೆ ಬರುವ ಸಾಧ್ಯತೆ ಇದ್ದು, ವಾತಾವರಣ 35 ಡಿಗ್ರಿ ಸೆಲ್ಸಿಯಸ್ ಇರಲಿದೆ. 30% ಮಳೆಯಾಗುವ ನಿರೀಕ್ಷೆಯಿದೆ ಮತ್ತು ತೇವಾಂಶವು 75% ಕೂಡಿರುತ್ತದೆ ಎಂಧು ವರದಿ ಆಗಿದೆ.

MET ಇಲಾಖೆಯ ಪ್ರಕಾರ, ಗುವಾಹಟಿಯಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಸಂಜೆ 4 ಗಂಟೆಯ ನಂತರ ಮಳೆ ಬರುವ ಸಾಧ್ಯತೆ ಇದ್ದು, ವಾತಾವರಣ 35 ಡಿಗ್ರಿ ಸೆಲ್ಸಿಯಸ್ ಇರಲಿದೆ. 30% ಮಳೆಯಾಗುವ ನಿರೀಕ್ಷೆಯಿದೆ ಮತ್ತು ತೇವಾಂಶವು 75% ಕೂಡಿರುತ್ತದೆ ಎಂಧು ವರದಿ ಆಗಿದೆ.

4 / 7
ಪಿಚ್ ಬಗ್ಗೆ ನೋಡುವುದಾದರೆ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಸಹಕಾರಿ ಆಗಿದೆ. ವೇಗದ ಬೌಲರ್​ಗಳಿಗೆ ಹೆಚ್ಚು ಬೌನ್ಸ್ ನೀಡುತ್ತದೆ. ಬೌಲರ್‌ಗಳು ಈ ಪಿಚ್‌ನಲ್ಲಿ ಸರಿಯಾದ ಗುರಿ ಇಟ್ಟು ಬೌಲಿಂಗ್ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ.

ಪಿಚ್ ಬಗ್ಗೆ ನೋಡುವುದಾದರೆ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಸಹಕಾರಿ ಆಗಿದೆ. ವೇಗದ ಬೌಲರ್​ಗಳಿಗೆ ಹೆಚ್ಚು ಬೌನ್ಸ್ ನೀಡುತ್ತದೆ. ಬೌಲರ್‌ಗಳು ಈ ಪಿಚ್‌ನಲ್ಲಿ ಸರಿಯಾದ ಗುರಿ ಇಟ್ಟು ಬೌಲಿಂಗ್ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ.

5 / 7
ಈ ಪಿಚ್​ನಲ್ಲಿ ಆಟವು ಮುಂದುವರೆದಂತೆ, ವಿಶೇಷವಾಗಿ ಮಧ್ಯಮ ಹಂತಗಳಲ್ಲಿ ಪಿಚ್ ಸ್ಪಿನ್ನರ್​ಗಳಿಗೆ ಸಹಾಯ ಮಾಡಲಿದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ ಆಯ್ಕೆ. ದ್ವಿತೀಯ ಇನ್ನಿಂಗ್ಸ್​ನಲ್ಲಿ ಬೌಲರ್​ಗಳು ಮಾರಕ ಆಗುವ ಲಕ್ಷಣಗಳಿವೆ.

ಈ ಪಿಚ್​ನಲ್ಲಿ ಆಟವು ಮುಂದುವರೆದಂತೆ, ವಿಶೇಷವಾಗಿ ಮಧ್ಯಮ ಹಂತಗಳಲ್ಲಿ ಪಿಚ್ ಸ್ಪಿನ್ನರ್​ಗಳಿಗೆ ಸಹಾಯ ಮಾಡಲಿದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ ಆಯ್ಕೆ. ದ್ವಿತೀಯ ಇನ್ನಿಂಗ್ಸ್​ನಲ್ಲಿ ಬೌಲರ್​ಗಳು ಮಾರಕ ಆಗುವ ಲಕ್ಷಣಗಳಿವೆ.

6 / 7
ಇದು ವಾರ್ಮ್-ಅಪ್ ಮ್ಯಾಚ್ ಆಗಿರುವುದರಿಂದ ಪ್ಲೇಯಿಂಗ್ ಇಲೆವೆನ್ ಎಂಬ ನಿಯಮವಿಲ್ಲ. ತಂಡದಲ್ಲಿರುವ ಯಾವ ಆಟಗಾರ ಕೂಡ ಕಣಕ್ಕಿಳಿಯಬಹುದು. ಬ್ಯಾಟಿಂಗ್ ಇನ್ನಿಂಗ್ಸ್​ನಲ್ಲಿ ಆಡಿದ ಆಟಗಾರರೇ ಬೌಲಿಂಗ್ ಮಾಡುವಾಗ ಕೂಡ ಇರಬೇಕೆಂದಿಲ್ಲ. ಹೀಗಾಗಿ ಟೀಮ್ ಇಂಡಿಯಾ ಎಲ್ಲ ಆಟಗಾರರನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಬಹುದು.

ಇದು ವಾರ್ಮ್-ಅಪ್ ಮ್ಯಾಚ್ ಆಗಿರುವುದರಿಂದ ಪ್ಲೇಯಿಂಗ್ ಇಲೆವೆನ್ ಎಂಬ ನಿಯಮವಿಲ್ಲ. ತಂಡದಲ್ಲಿರುವ ಯಾವ ಆಟಗಾರ ಕೂಡ ಕಣಕ್ಕಿಳಿಯಬಹುದು. ಬ್ಯಾಟಿಂಗ್ ಇನ್ನಿಂಗ್ಸ್​ನಲ್ಲಿ ಆಡಿದ ಆಟಗಾರರೇ ಬೌಲಿಂಗ್ ಮಾಡುವಾಗ ಕೂಡ ಇರಬೇಕೆಂದಿಲ್ಲ. ಹೀಗಾಗಿ ಟೀಮ್ ಇಂಡಿಯಾ ಎಲ್ಲ ಆಟಗಾರರನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಬಹುದು.

7 / 7

Published On - 7:18 am, Sat, 30 September 23

Follow us
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು