AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvraj Singh: ರಾಜಕೀಯಕ್ಕೆ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್?

Harbhajan Singh - Yuvraj Singh: 2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು.

TV9 Web
| Edited By: |

Updated on:Dec 12, 2021 | 10:52 PM

Share
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಮತದಾರರನ್ನು ಸೆಳೆಯಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೆಲವು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಮತದಾರರನ್ನು ಸೆಳೆಯಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೆಲವು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇದ್ದಾರೆ ಎಂದು ವರದಿಯೊಂದು ತಿಳಿಸಿದೆ.

1 / 7
 ಈ ಬಗ್ಗೆ ಮಾತನಾಡಿರುವ ಪಂಜಾಬ್​ನ ಹಿರಿಯ ಬಿಜೆಪಿ ನಾಯಕರೊಬ್ಬರು, ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಹೆಸರು ನಮ್ಮ ಲೀಸ್ಟ್​ನಲ್ಲಿದೆ. ಈ ಇಬ್ಬರು ಭಾರತೀಯ ಕ್ರಿಕೆಟಿಗರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಂಜಾಬ್​ನ ಹಿರಿಯ ಬಿಜೆಪಿ ನಾಯಕರೊಬ್ಬರು, ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಹೆಸರು ನಮ್ಮ ಲೀಸ್ಟ್​ನಲ್ಲಿದೆ. ಈ ಇಬ್ಬರು ಭಾರತೀಯ ಕ್ರಿಕೆಟಿಗರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

2 / 7
ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಇಬ್ಬರು ಭಾರತೀಯ ಮಾಜಿ ಕ್ರಿಕೆಟಿಗರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಲಿದೆ. ಇದಾಗ್ಯೂ ಯುವಿ ಹಾಗೂ ಭಜ್ಜಿ ಸ್ಪರ್ಧಿಸಲು ಒಪ್ಪದಿದ್ದರೆ, ಬಿಜೆಪಿ ಪಕ್ಷದ ಸ್ಟಾರ್​ ಪ್ರಚಾರಕರಾಗಿ ಬಳಸಿಕೊಳ್ಳಲು ಮುಂದಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಇಬ್ಬರು ಭಾರತೀಯ ಮಾಜಿ ಕ್ರಿಕೆಟಿಗರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಲಿದೆ. ಇದಾಗ್ಯೂ ಯುವಿ ಹಾಗೂ ಭಜ್ಜಿ ಸ್ಪರ್ಧಿಸಲು ಒಪ್ಪದಿದ್ದರೆ, ಬಿಜೆಪಿ ಪಕ್ಷದ ಸ್ಟಾರ್​ ಪ್ರಚಾರಕರಾಗಿ ಬಳಸಿಕೊಳ್ಳಲು ಮುಂದಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

3 / 7
ಇತ್ತೀಚೆಗೆಷ್ಟೇ ಹರ್ಭಜನ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದ್ದು, ಇನ್ನೊಂದೆಡೆ ಫೆಬ್ರವರಿಯಲ್ಲಿ ಯುವರಾಜ್ ಸಿಂಗ್ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದೀಗ ಈ ಇಬ್ಬರು ಆಟಗಾರರ ಹೆಸರಿನೊಂದಿಗೆ ಬಿಜೆಪಿ ಪಕ್ಷ ಹೆಸರು ತಳುಕುಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರ ಮುಂದಿನ ನಡೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆಷ್ಟೇ ಹರ್ಭಜನ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದ್ದು, ಇನ್ನೊಂದೆಡೆ ಫೆಬ್ರವರಿಯಲ್ಲಿ ಯುವರಾಜ್ ಸಿಂಗ್ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದೀಗ ಈ ಇಬ್ಬರು ಆಟಗಾರರ ಹೆಸರಿನೊಂದಿಗೆ ಬಿಜೆಪಿ ಪಕ್ಷ ಹೆಸರು ತಳುಕುಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರ ಮುಂದಿನ ನಡೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

4 / 7
ಅಮರಿಂದರ್ ಸಿಂಗ್

Punjab Congress Leader also Opposes PM Narendra Modi Security Breach Amarinder Singh asks Punjab CM to Resign

5 / 7
2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ  10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು. ಇನ್ನು  117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.

2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು. ಇನ್ನು 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.

6 / 7
 ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕೆಲ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ಪಂಜಾಬ್ ಬಿಜೆಪಿ. ಅದರಂತೆ ಈಗಾಗಲೇ ಸೆಲೆಬ್ರಿಟಿಗಳ ಪಟ್ಟಿ ಸಿದ್ದವಾಗುತ್ತಿದ್ದು, ಆ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಯುವರಾಜ್ ಸಿಂಗ್ ಹೆಸರು ಮುಂಚೂಣಿಯಲ್ಲಿರುವುದು ವಿಶೇಷ.

ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕೆಲ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ಪಂಜಾಬ್ ಬಿಜೆಪಿ. ಅದರಂತೆ ಈಗಾಗಲೇ ಸೆಲೆಬ್ರಿಟಿಗಳ ಪಟ್ಟಿ ಸಿದ್ದವಾಗುತ್ತಿದ್ದು, ಆ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಯುವರಾಜ್ ಸಿಂಗ್ ಹೆಸರು ಮುಂಚೂಣಿಯಲ್ಲಿರುವುದು ವಿಶೇಷ.

7 / 7

Published On - 4:06 pm, Sun, 12 December 21

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು