AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ