AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ