AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​