AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ