AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ