AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ