AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ