AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಭೇಟಿಯಾಗಿದ್ದು ನನ್ನ ಸೌಭಾಗ್ಯ’; ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಪಾಂಡ್ಯ ಬ್ರದರ್ಸ್

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Dec 31, 2022 | 1:47 PM

Share
ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಸಹೋದರನೊಂದಿಗೆ ಇತ್ತೀಚೆಗೆ ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

ಪಾಂಡ್ಯ ತಮ್ಮ ಟ್ವಿಟ್ಟರ್​ನಲ್ಲಿ ಅಮಿತ್ ಶಾ ಭೇಟಿಯ ಫೋಟೋವನ್ನು ಹಾಕಿದ್ದು, ಇದರಲ್ಲಿ ಅವರೊಂದಿಗೆ ತಮ್ಮ ಸಹೋದರನಿರುವುದನ್ನು ಕಾಣಬಹುದಾಗಿದೆ.

2 / 5
ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್ ಮಾಡಿರುವ ಪಾಂಡ್ಯ, ‘ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗಾಗಿ ಸಮಯ ಮೀಸಲಿಟ್ಟಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು, ನನ್ನ ಸೌಭಾಗ್ಯ’ ಎಂದು ಬರೆದುಕೊಂಡಿದ್ದಾರೆ.

3 / 5
2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

2022 ರಲ್ಲಿ ಐಪಿಎಲ್​ನ ನೂತನ ತಂಡವಾದ ಗುಜರಾತ್ ಟೈಟಾನ್ಸ್​ನ ನಾಯಕತ್ವ ವಹಿಸಿಕೊಂಡಿದ್ದ ಪಾಂಡ್ಯ, ತನ್ನ ಚೊಚ್ಚಲ ನಾಯಕತ್ವದಲ್ಲಿಯೇ ತಂಡವನ್ನು ಚಾಂಪಿಯನ್ ಮಾಡಿದ್ದರು. ಅಂದಿನಿಂದ ಹಾರ್ದಿಕ್ ಟೀಮ್ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿಯಾಗಿದ್ದರು. ಇದೀಗ ಹಾರ್ದಿಕ್​ಗೆ ಆ ಅದೃಷ್ಟ ಖುಲಾಯಿಸಿದೆ.

4 / 5
ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

ಇನ್ನು ಹಾರ್ದಿಕ್ ಸಹೋದರ ಕೃನಾಲ್ ಪಾಂಡ್ಯ ಕೂಡ ಭಾರತ ಪರ ಆಡಿದ್ದಾರೆ. ಆದರೆ, ಒಂದೂವರೆ ವರ್ಷಗಳಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 2021 ರ ಜುಲೈ 20 ರಂದು ಶ್ರೀಲಂಕಾ ವಿರುದ್ಧ ಭಾರತದ ಪರ ಕೃನಾಲ್ ತನ್ನ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆ ಬಳಿಕ ಅವರಿಗೆ ಟೀಂ ಇಂಡಿಯಾದಿಂದ ಕರೆ ಬಂದಿಲ್ಲ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ