Hardik Pandya: ವಿಶ್ವಕಪ್ ಗೆದ್ದ ಹಾರ್ದಿಕ್ ಪಾಂಡ್ಯ: ಪತ್ನಿ ನತಾಶಾ ಫುಲ್ ಸೈಲೆಂಟ್

Hardik Pandya and Natasha Stankovic: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾಂಡ್ಯ ವಿಶ್ವಕಪ್ ಗೆದ್ದರೂ ಪತ್ನಿ ಕಡೆಯಿಂದ ಒಂದೇ ಅಭಿನಂದಾನ ಪೋಸ್ಟ್ ಕಾಣಿಸಿಕೊಂಡಿಲ್ಲ.

|

Updated on:Jun 30, 2024 | 12:12 PM

T20 World Cup 2024: ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 17 ವರ್ಷಗಳ ಬಳಿಕ ಭಾರತ ತಂಡವು ಮತ್ತೊಮ್ಮೆ ಟಿ20 ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

T20 World Cup 2024: ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 17 ವರ್ಷಗಳ ಬಳಿಕ ಭಾರತ ತಂಡವು ಮತ್ತೊಮ್ಮೆ ಟಿ20 ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

1 / 6
ಈ ವಿಶ್ವಕಪ್ ವಿಜಯದ ಹಿಂದೆ ಟೀಮ್ ಇಂಡಿಯಾದ ಸಾಂಘಿಕ ಪ್ರದರ್ಶನ ಇರುವುದಂತು ನಿಜ. ಅದರಲ್ಲೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಅವರ ಅದ್ಭುತ ಬ್ಯಾಟಿಂಗ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಅತ್ಯುತ್ತಮ ಬೌಲಿಂಗ್ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು.

ಈ ವಿಶ್ವಕಪ್ ವಿಜಯದ ಹಿಂದೆ ಟೀಮ್ ಇಂಡಿಯಾದ ಸಾಂಘಿಕ ಪ್ರದರ್ಶನ ಇರುವುದಂತು ನಿಜ. ಅದರಲ್ಲೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಅವರ ಅದ್ಭುತ ಬ್ಯಾಟಿಂಗ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಅತ್ಯುತ್ತಮ ಬೌಲಿಂಗ್ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು.

2 / 6
ಅದರಲ್ಲೂ ಅಂತಿಮ ಓವರ್​ನಲ್ಲಿ ಕೇವಲ 8 ರನ್ ಮಾತ್ರ ನೀಡುವ ಮೂಲಕ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾಗೆ 7 ರನ್​ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನ ಬೆನ್ನಲ್ಲೇ ಪಾಂಡ್ಯ ಮೈದಾನದಲ್ಲೇ ಬಿಕ್ಕಳಿಸುತ್ತಾ ಕಣ್ಣೀರಿಟ್ಟಿದ್ದರು.

ಅದರಲ್ಲೂ ಅಂತಿಮ ಓವರ್​ನಲ್ಲಿ ಕೇವಲ 8 ರನ್ ಮಾತ್ರ ನೀಡುವ ಮೂಲಕ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾಗೆ 7 ರನ್​ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನ ಬೆನ್ನಲ್ಲೇ ಪಾಂಡ್ಯ ಮೈದಾನದಲ್ಲೇ ಬಿಕ್ಕಳಿಸುತ್ತಾ ಕಣ್ಣೀರಿಟ್ಟಿದ್ದರು.

3 / 6
ಆದರೆ ಇತ್ತ ಪತಿಯ ಈ ಸಾಧನೆಯ ಬಗ್ಗೆ ಪತ್ನಿ ನತಾಶಾ ಸ್ಟಾಂಕೋವಿಕ್ ಒಂದು ಒಂದು ಮೆಚ್ಚುಗೆ ವ್ಯಕ್ತಪಡಿಸಿಲ್ಲ ಎಂಬುದು ಅಚ್ಚರಿ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದರೂ ನತಾಶಾ ಟಿ20 ವಿಶ್ವಕಪ್ ಗೆದ್ದಿರುವ ಪತಿ ಹಾರ್ದಿಕ್ ಪಾಂಡ್ಯಗೆ ಯಾವುದೇ ಅಭಿನಂದನೆ ಸಲ್ಲಿಸಿಲ್ಲ.

ಆದರೆ ಇತ್ತ ಪತಿಯ ಈ ಸಾಧನೆಯ ಬಗ್ಗೆ ಪತ್ನಿ ನತಾಶಾ ಸ್ಟಾಂಕೋವಿಕ್ ಒಂದು ಒಂದು ಮೆಚ್ಚುಗೆ ವ್ಯಕ್ತಪಡಿಸಿಲ್ಲ ಎಂಬುದು ಅಚ್ಚರಿ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದರೂ ನತಾಶಾ ಟಿ20 ವಿಶ್ವಕಪ್ ಗೆದ್ದಿರುವ ಪತಿ ಹಾರ್ದಿಕ್ ಪಾಂಡ್ಯಗೆ ಯಾವುದೇ ಅಭಿನಂದನೆ ಸಲ್ಲಿಸಿಲ್ಲ.

4 / 6
ಇದರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಅಲ್ಲದೆ ಶೀಘ್ರದಲ್ಲೇ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂಬ ಸುದ್ದಿ ಇದೀಗ ಮಹತ್ವ ಪಡೆದುಕೊಂಡಿದೆ.

ಇದರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಅಲ್ಲದೆ ಶೀಘ್ರದಲ್ಲೇ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂಬ ಸುದ್ದಿ ಇದೀಗ ಮಹತ್ವ ಪಡೆದುಕೊಂಡಿದೆ.

5 / 6
ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಮತ್ತೆ ಜೊತೆಯಾಗಿ ಬಾಳಲಿದ್ದಾರೆ ಎಂಬ ನಿರೀಕ್ಷೆ ದಿನದಿಂದ ದಿನಕ್ಕೆ ಹುಸಿಯಾಗುತ್ತಿರುವುದಂತು ಸುಳ್ಳಲ್ಲ.

ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಮತ್ತೆ ಜೊತೆಯಾಗಿ ಬಾಳಲಿದ್ದಾರೆ ಎಂಬ ನಿರೀಕ್ಷೆ ದಿನದಿಂದ ದಿನಕ್ಕೆ ಹುಸಿಯಾಗುತ್ತಿರುವುದಂತು ಸುಳ್ಳಲ್ಲ.

6 / 6

Published On - 12:09 pm, Sun, 30 June 24

Follow us
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ